ugrappa speech narrendra modhi RSS
ಮೈಸೂರು: ಆರ್ಎಸ್ಎಸ್ ನಾಯಕರೇ ಮೋದಿಯನ್ನು ಕೆಳಗಿಳಿಸಬೇಕು ಎಂದುಕೊಂಡಿದ್ದಾರೆ ಎಂದು ಕೆಪಿಸಿಸಿ ಉಪಾಧ್ಯಕ್ಷ ವಿ.ಎಸ್.ಉಗ್ರಪ್ಪ ಅಚ್ಚರಿ ಹೇಳಿಕೆ ನೀಡಿದ್ದಾರೆ.
ಈ ಕುರಿತು ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ದೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಪಾಪ್ಯುಲರಿಟಿ ಕಡಿಮೆಯಾಗಿದೆ. ದೇಶದಲ್ಲಿ ಬೆಲೆ ಏರಿಕೆ, ಕೋಮುವಾದದ ಮೂಲಕ ದೇಶದಲ್ಲಿ ಅಶಾಂತಿ ಉಂಟು ಮಾಡುತ್ತಿದ್ದಾರೆ. ಮೋದಿ ಹೀಗೆ ಬಿಟ್ಟರೆ ಪಕ್ಷಕ್ಕೆ ಕಳಂಕ ಬರುತ್ತದೆ ಎಂದು ಮೋದಿಯನ್ನ ಪ್ರಧಾನಿ ಹುದ್ದೆಯಿಂದ ಕೆಳಗಿಳಿಸುವ ಯತ್ನ ಮಾಡುತ್ತಿದ್ದಾರೆ ಎಂದು ಅಚ್ಚರಿ ಹೇಳಿಕೆ ನೀಡಿದರು.
ಇದನ್ನೂ ಓದಿ:- ದೇಶ ಕಂಡ ಅತ್ಯಂತ ದುರ್ಬಲ ಪ್ರಧಾನಿ ನರೇಂದ್ರ ಮೋದಿ: ಕೆಪಿಸಿಸಿ ಉಪಾಧ್ಯಕ್ಷ ವಿ.ಎಸ್.ಉಗ್ರಪ್ಪ
ಇನ್ನು ಪರೀಕ್ಷೆ ವೇಳೆ ಜನಿವಾರ ಶಿವದಾರ ತೆಗೆಸಿದ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ಅವರು, ಇದೊಂದು ಬಿಜೆಪಿಯವರ ಸೃಷ್ಟಿ. ವಿಜಯೇಂದ್ರ ಪ್ರೇರಿತ ಸೃಷ್ಟಿ ಇದು.
ಇದರ ಬಗ್ಗೆ ನಿಜವಾದ ಅಂಶ ಗೊತ್ತಾಗಬೇಕಾದರೆ ಈ ವಿಚಾರವಾಗಿ ಉನ್ನತಮಟ್ಟದ ತನಿಖೆ ನಡೆಯಬೇಕು. ಆಗ ಸತ್ಯಾಂಶ ಹೊರ ಬರಲಿದೆ ಎಂದರು.
ದುಬಾರೆಯಲ್ಲಿ ಆನೆ ಕಾದಾಟದ ವೇಳೆ ಮಹಿಳೆ ಸಾವು : ಈಶ್ವರ ಖಂಡ್ವೆ ಸಂತಾಪ ಬೆಂಗಳೂರು : ಕೊಡಗು ಜಿಲ್ಲೆ ದುಬಾರೆ…
ಕೊಡಗು: ಎಲಿಫೆಂಟ್ ಬಾತಿಂಗ್ ವೇಳೆ ಆನೆಯ ಅಡಿಗೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದುಬಾರೆ ಸಾಕಾನೆ ಶಿಬಿರದಲ್ಲಿ ನಡೆದಿದೆ. ಚೆನ್ನೈ…
ಕಾಂಗೋ: ಆಫ್ರಿಕಾದಲ್ಲಿ ಎಬೋಲಾಕ್ಕೆ 88 ಮಂದಿ ಬಲಿಯಾಗಿದ್ದು, WHO ತುರ್ತು ಪರಿಸ್ಥಿತಿ ಘೋಷಣೆ ಮಾಡಿದೆ. ಆಫ್ರಿಕಾದಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದಂತೆ…
ಮೈಸೂರು: ಪರಪುರುಷನ ಸಂಗ ಮಾಡಿದ್ದ ತಾಯಿಯನ್ನು ಮಗ ಕೊಲೆ ಮಾಡಿರುವ ಘಟನೆ ಮೈಸೂರು ತಾಲ್ಲೂಕಿನ ಮಾದಹಳ್ಳಿ ಗ್ರಾಮದಲ್ಲಿ ನಡೆದಿದೆ. ಸುಧಾ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪಾಲಿಮೇಡುವಿನಲ್ಲಿರುವ ಸೇಂಟ್ ಮೇರಿಸ್…
ಸಿದ್ದಾಪುರ: ಸಿದ್ದಾಪುರ ವ್ಯಾಪ್ತಿಯ ಕೂಡುಗದ್ದೆ ಗ್ರಾಮದಲ್ಲಿ ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ನಡೆದಿದೆ. ಮೃತನನ್ನು ಕೂಡುಗದ್ದೆ ನಿವಾಸಿ…