ugrappa speech narrendra modhi RSS
ಮೈಸೂರು: ಆರ್ಎಸ್ಎಸ್ ನಾಯಕರೇ ಮೋದಿಯನ್ನು ಕೆಳಗಿಳಿಸಬೇಕು ಎಂದುಕೊಂಡಿದ್ದಾರೆ ಎಂದು ಕೆಪಿಸಿಸಿ ಉಪಾಧ್ಯಕ್ಷ ವಿ.ಎಸ್.ಉಗ್ರಪ್ಪ ಅಚ್ಚರಿ ಹೇಳಿಕೆ ನೀಡಿದ್ದಾರೆ.
ಈ ಕುರಿತು ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ದೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಪಾಪ್ಯುಲರಿಟಿ ಕಡಿಮೆಯಾಗಿದೆ. ದೇಶದಲ್ಲಿ ಬೆಲೆ ಏರಿಕೆ, ಕೋಮುವಾದದ ಮೂಲಕ ದೇಶದಲ್ಲಿ ಅಶಾಂತಿ ಉಂಟು ಮಾಡುತ್ತಿದ್ದಾರೆ. ಮೋದಿ ಹೀಗೆ ಬಿಟ್ಟರೆ ಪಕ್ಷಕ್ಕೆ ಕಳಂಕ ಬರುತ್ತದೆ ಎಂದು ಮೋದಿಯನ್ನ ಪ್ರಧಾನಿ ಹುದ್ದೆಯಿಂದ ಕೆಳಗಿಳಿಸುವ ಯತ್ನ ಮಾಡುತ್ತಿದ್ದಾರೆ ಎಂದು ಅಚ್ಚರಿ ಹೇಳಿಕೆ ನೀಡಿದರು.
ಇದನ್ನೂ ಓದಿ:- ದೇಶ ಕಂಡ ಅತ್ಯಂತ ದುರ್ಬಲ ಪ್ರಧಾನಿ ನರೇಂದ್ರ ಮೋದಿ: ಕೆಪಿಸಿಸಿ ಉಪಾಧ್ಯಕ್ಷ ವಿ.ಎಸ್.ಉಗ್ರಪ್ಪ
ಇನ್ನು ಪರೀಕ್ಷೆ ವೇಳೆ ಜನಿವಾರ ಶಿವದಾರ ತೆಗೆಸಿದ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ಅವರು, ಇದೊಂದು ಬಿಜೆಪಿಯವರ ಸೃಷ್ಟಿ. ವಿಜಯೇಂದ್ರ ಪ್ರೇರಿತ ಸೃಷ್ಟಿ ಇದು.
ಇದರ ಬಗ್ಗೆ ನಿಜವಾದ ಅಂಶ ಗೊತ್ತಾಗಬೇಕಾದರೆ ಈ ವಿಚಾರವಾಗಿ ಉನ್ನತಮಟ್ಟದ ತನಿಖೆ ನಡೆಯಬೇಕು. ಆಗ ಸತ್ಯಾಂಶ ಹೊರ ಬರಲಿದೆ ಎಂದರು.
ಬೆಂಗಳೂರು : ಮುಂಗಾರು ಮಳೆ ಕೊರತೆ ಮತ್ತು ಕಾವೇರಿ ಜಲಾನಯನ ಪ್ರದೇಶದಲ್ಲಿ ಜಲಾಶಯಗಳಿಗೆ ನಿರೀಕ್ಷಿತ ಪ್ರಮಾಣದಲ್ಲಿ ನೀರು ಹರಿದುಬಾರದ ಹಿನ್ನೆಲೆಯಲ್ಲಿ,…
ಮೈಸೂರು: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಮುಖ್ಯಮಂತ್ರಿಯವರು ಯುವ ಶಕ್ತಿ ರಾಷ್ಟ್ರ ಶಕ್ತಿ ಎಂಬ ಶೀರ್ಷಿಕೆಯಡಿ ಭಾರತ್…
ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (MDA) ನಿಯಮಗಳನ್ನು ಉಲ್ಲಂಘಿಸಿ ಮಾಡಲಾಗಿರುವ 50:50 ಬದಲಿ ನಿವೇಶನಗಳ ಹಂಚಿಕೆಗೆ ಸಂಬಂಧಿಸಿದಂತೆ ಏಕಸದಸ್ಯ…
ಬೆಂಗಳೂರು : ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಸಿಎಂ…
ಬೆಂಗಳೂರು : ಆರು ಬಾರಿ ಚಿನ್ನದಂಬಾರಿ ಹೊತ್ತ 60 ವರ್ಷದ ಕ್ಯಾಪ್ಟನ್ ಅರ್ಜುನ ಆನೆಗೆ ಈ ಬಾರಿ ದಸರಾ ಜಂಬೂಸವಾರಿಯಲ್ಲಿ…
ಬೆಂಗಳೂರು: ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಸಿಎಂ ಡಿ…