ಮೈಸೂರು: ಭಾರತೀಯ ರಾಷ್ಟ್ರೀಯ ಬಾರ್ ಅಸೋಸಿಯೇಷನ್ (ಐಎನ್ಬಿಎ) ಕೊಡಮಾಡುವ ಪ್ರತಿಷ್ಠಿತ ‘ಫಿನಾಮಿನಲ್ ಶೀ’ ಪ್ರಶಸ್ತಿಗೆ ಮೈಸೂರು ವಿಶ್ವವಿದ್ಯಾಲಯದ ಜೆನಿಟಿಕ್ಸ್ ಮತ್ತು ಜೀನೋಮಿಕ್ಸ್ ಪ್ರಾಧ್ಯಾಪಕಿ ಡಾ.ಸುತ್ತೂರು ಎಸ್ ಮಾಲಿನಿ ಅವರು ಭಾಜನರಾಗಿದ್ದಾರೆ.
ಐಎನ್ಬಿಎ ಪ್ರಶಸ್ತಿ ಪ್ರಧಾನ ಏಳನೇ ಆವೃತ್ತಿಯು ದೇಶದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಮಹಿಳಾ ಮುಂಚೂಣಿಯರನ್ನು ಗುರುತಿಸಿ ಹೊಸದಿಲ್ಲಿಯಲ್ಲಿ ಪ್ರಶಸ್ತಿ ಪ್ರಧಾನ ಮಾಡಲಾಯಿತು.
ಮಾನವ ತಳಿ ಶಾಸ್ತ್ರದ ಸಂಶೋಧನೆಯಲ್ಲಿ ಅಪೂರ್ವ ಸಾಧನೆ ಹಾಗೂ ಸಾರ್ವಜನಿಕರಿಗೆ ಅನುವಂಶಿಯ ಕಾಯಿಲೆಗಳ ಬಗ್ಗೆ ಅರಿವು, ಕನ್ನಡದಲ್ಲಿ ಅನುವಂಶಿ ಕಾಯಿಲೆಗಳ ಬಗ್ಗೆ ಪುಸ್ತಕಗಳ ರಚನೆ ಹಾಗೂ ಆರೋಗ್ಯದ ಬಗ್ಗೆ ಅರಿವನ್ನು ನೀಡುತ್ತಿರುವುದನ್ನು ಪರಿಗಣಿಸಲಾಗಿದೆ. ಗ್ರಾಮೀಣ ಪ್ರದೇಶದ ಮಕ್ಕಳಲ್ಲಿ ಆರೋಗ್ಯದ ಬಗ್ಗೆ ಅರಿವು ಮೂಡಿಸುತ್ತಿರುವುದು, ದೈಹಿಕ, ಮಾನಸಿಕ, ಸಾಮಾಜಿಕ, ಲೈಂಗಿಕ ಮತ್ತು ಆಧ್ಯಾತ್ಮಿಕ ಆರೋಗ್ಯದ ಬಗ್ಗೆ ಜನಸಾಮಾನ್ಯರಲ್ಲಿ ಅರಿವನ್ನು ಮೂಡಿಸುತ್ತಿರುವ ಸಮಾಜಮುಖಿ ಕೆಲಸಕ್ಕಾಗಿ ಡಾ.ಸುತ್ತೂರು ಎಸ್ ಮಾಲಿನಿ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.
ಮೈಸೂರು : ನಗರವನ್ನು ಡ್ರಗ್ಸ್ ಜಾಲಮುಕ್ತ ಮಾಡಬೇಕು ಎಂಬ ತೀರ್ಮಾನಕ್ಕೆ ಬಂದಿರುವ ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಅವರು…
ಮೈಸೂರು : ಸ್ವಚ್ಛತೆಗೆ ಸಂಬಂಧಿಸಿದಂತೆ ಮತ್ತೆ ಒಂದನೇ ಸ್ಥಾನ ಪಡೆಯುವ ನಿಟ್ಟಿನಲ್ಲಿ ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ಸಲುವಾಗಿ ನಗರಪಾಲಿಕೆ ವತಿಯಿಂದ…
ಬೆಂಗಳೂರು : ಮಾರ್ಚ್ ಅಂತ್ಯದೊಳಗೆ ಎಲ್ಲಾ ಗ್ರಾಮ ಪಂಚಾಯಿತಿ ಸದಸ್ಯರ ಅಧಿಕಾರ ಅವಧಿ ಮುಕ್ತಾಯವಾಗಲಿರುವುದರಿಂದ ಗ್ರಾಮ ಪಂಚಾಯಿತಿ ಚುನಾವಣೆಗೆ ಸಿದ್ಧತೆ…
19 ಬೈಕ್, ಚಿನ್ನಾಭರಣ ಸೇರಿದಂತೆ 34 ಲಕ್ಷ ರೂ.ಮೌಲ್ಯದ ವಸ್ತುಗಳು ವಶ : ಎಸ್ಪಿ ಶೋಭಾರಾಣಿ ಮಂಡ್ಯ : ಮಳವಳ್ಳಿಯಲ್ಲಿ…
ಮಂಡ್ಯ : ನಗರದ ಮಹಿಳಾ ಸರ್ಕಾರಿ ಕಾಲೇಜು (ಸ್ವಾಯುತ್ತ) ಶೈಕ್ಷಣಿಕ ಕ್ಷೇತ್ರದಲ್ಲಿ ಹೊಸ ದಾಖಲೆ ನಿರ್ಮಿಸಿದ್ದು 2025-26ನೇ ಸಾಲಿನ ವಿವಿಧ…
ಬೆಂಗಳೂರು : ಮಂಡ್ಯ ಜಿಲ್ಲೆ ಮೂಲಕ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳನ್ನು ಆದಷ್ಟು ಶೀಘ್ರವಾಗಿ ಮುಕ್ತಾಯಗೊಳಿಸುವಂತೆ ಕೃಷಿ ಸಚಿವರು…