ಮೈಸೂರು: ಭಾರತೀಯ ರಾಷ್ಟ್ರೀಯ ಬಾರ್ ಅಸೋಸಿಯೇಷನ್ (ಐಎನ್ಬಿಎ) ಕೊಡಮಾಡುವ ಪ್ರತಿಷ್ಠಿತ ‘ಫಿನಾಮಿನಲ್ ಶೀ’ ಪ್ರಶಸ್ತಿಗೆ ಮೈಸೂರು ವಿಶ್ವವಿದ್ಯಾಲಯದ ಜೆನಿಟಿಕ್ಸ್ ಮತ್ತು ಜೀನೋಮಿಕ್ಸ್ ಪ್ರಾಧ್ಯಾಪಕಿ ಡಾ.ಸುತ್ತೂರು ಎಸ್ ಮಾಲಿನಿ ಅವರು ಭಾಜನರಾಗಿದ್ದಾರೆ.
ಐಎನ್ಬಿಎ ಪ್ರಶಸ್ತಿ ಪ್ರಧಾನ ಏಳನೇ ಆವೃತ್ತಿಯು ದೇಶದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಮಹಿಳಾ ಮುಂಚೂಣಿಯರನ್ನು ಗುರುತಿಸಿ ಹೊಸದಿಲ್ಲಿಯಲ್ಲಿ ಪ್ರಶಸ್ತಿ ಪ್ರಧಾನ ಮಾಡಲಾಯಿತು.
ಮಾನವ ತಳಿ ಶಾಸ್ತ್ರದ ಸಂಶೋಧನೆಯಲ್ಲಿ ಅಪೂರ್ವ ಸಾಧನೆ ಹಾಗೂ ಸಾರ್ವಜನಿಕರಿಗೆ ಅನುವಂಶಿಯ ಕಾಯಿಲೆಗಳ ಬಗ್ಗೆ ಅರಿವು, ಕನ್ನಡದಲ್ಲಿ ಅನುವಂಶಿ ಕಾಯಿಲೆಗಳ ಬಗ್ಗೆ ಪುಸ್ತಕಗಳ ರಚನೆ ಹಾಗೂ ಆರೋಗ್ಯದ ಬಗ್ಗೆ ಅರಿವನ್ನು ನೀಡುತ್ತಿರುವುದನ್ನು ಪರಿಗಣಿಸಲಾಗಿದೆ. ಗ್ರಾಮೀಣ ಪ್ರದೇಶದ ಮಕ್ಕಳಲ್ಲಿ ಆರೋಗ್ಯದ ಬಗ್ಗೆ ಅರಿವು ಮೂಡಿಸುತ್ತಿರುವುದು, ದೈಹಿಕ, ಮಾನಸಿಕ, ಸಾಮಾಜಿಕ, ಲೈಂಗಿಕ ಮತ್ತು ಆಧ್ಯಾತ್ಮಿಕ ಆರೋಗ್ಯದ ಬಗ್ಗೆ ಜನಸಾಮಾನ್ಯರಲ್ಲಿ ಅರಿವನ್ನು ಮೂಡಿಸುತ್ತಿರುವ ಸಮಾಜಮುಖಿ ಕೆಲಸಕ್ಕಾಗಿ ಡಾ.ಸುತ್ತೂರು ಎಸ್ ಮಾಲಿನಿ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.
ಬೆಂಗಳೂರು : ಮುಂಗಾರು ಮಳೆ ಕೊರತೆ ಮತ್ತು ಕಾವೇರಿ ಜಲಾನಯನ ಪ್ರದೇಶದಲ್ಲಿ ಜಲಾಶಯಗಳಿಗೆ ನಿರೀಕ್ಷಿತ ಪ್ರಮಾಣದಲ್ಲಿ ನೀರು ಹರಿದುಬಾರದ ಹಿನ್ನೆಲೆಯಲ್ಲಿ,…
ಮೈಸೂರು: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಮುಖ್ಯಮಂತ್ರಿಯವರು ಯುವ ಶಕ್ತಿ ರಾಷ್ಟ್ರ ಶಕ್ತಿ ಎಂಬ ಶೀರ್ಷಿಕೆಯಡಿ ಭಾರತ್…
ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (MDA) ನಿಯಮಗಳನ್ನು ಉಲ್ಲಂಘಿಸಿ ಮಾಡಲಾಗಿರುವ 50:50 ಬದಲಿ ನಿವೇಶನಗಳ ಹಂಚಿಕೆಗೆ ಸಂಬಂಧಿಸಿದಂತೆ ಏಕಸದಸ್ಯ…
ಬೆಂಗಳೂರು : ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಸಿಎಂ…
ಬೆಂಗಳೂರು : ಆರು ಬಾರಿ ಚಿನ್ನದಂಬಾರಿ ಹೊತ್ತ 60 ವರ್ಷದ ಕ್ಯಾಪ್ಟನ್ ಅರ್ಜುನ ಆನೆಗೆ ಈ ಬಾರಿ ದಸರಾ ಜಂಬೂಸವಾರಿಯಲ್ಲಿ…
ಬೆಂಗಳೂರು: ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಸಿಎಂ ಡಿ…