ಮೈಸೂರು : ಜಿಲ್ಲೆಯಲ್ಲಿ ಹುಲಿ ದಾಳಿ ಮುಂದುವರೆದಿದ್ದು, ಇದೀಗ ಮತ್ತೊಬ್ಬ ವ್ಯಕ್ತಿ ಬಲಿಯಾಗಿದ್ದಾರೆ. ಸರಗೂರು ತಾಲ್ಲೂಕಿನ ಕೂಡುಗಿ ಗ್ರಾಮದಲ್ಲಿ ಘಟನೆ ನಡೆದಿದ್ದು, ಮೃತ ವ್ಯಕ್ತಿಯನು ಗ್ರಾಮದ ದೊಡ್ಡನಿಂಗಯ್ಯ(65) ಎಂದು ಗುರುತಿಸಲಾಗಿದೆ.
ಇದನ್ನು ಓದಿ: ಹುಲಿ ದಾಳಿ | ಅಧಿಕಾರಿಗಳ ನಿರ್ಲಕ್ಷ್ಯವೇ ತಂದೆ ಸಾವಿಗೆ ಕಾರಣ, ತಪ್ಪಿತಸ್ಥರನ್ನು ಅಮಾನತುಗೊಳಿಸಿ
ಕಾಡಂಚಿನ ಜಮೀನಿನಲ್ಲಿ ಮೇಕೆ ಮೇಯಿಸುತ್ತಿದ್ದ ವೇಳೆ ಕಾಡಿಗೆ ಎಳೆದೊಯ್ದ ಹುಲಿ ದಾಳಿ ನಡೆಸಿದೆ. ಸ್ಥಳದಲ್ಲಿದ್ದ ಇಬ್ಬರಿಂದ ಕೂಗಾಟ ಚೀರಾಟವಾಗಿದ್ದು, ಜನರ ಕೂಗಾಟದಿಂದ ಶವ ಬಿಟ್ಟು ಹುಲಿ ಓಡಿ ಹೋಗಿದೆ. ಘಟನಾ ಸ್ಥಳಕ್ಕೆ ಅರಣ್ಯ ಅಧಿಕಾರಿಗಳು ಭೇಟಿ ನೀಡಿದ್ದಾರೆ.
ಮೊನ್ನೆಯಷ್ಟೆ ಓರ್ವ ವ್ಯಕ್ತಿ ಹುಲಿ ದಾಳಿಗೆ ಬಲಿಯಾಗಿದ್ದ, ಹೀಗೆ ಹತ್ತು ದಿನದ ಅಂತರದಲ್ಲಿ ನಾಲ್ಕು ದಾಳಿಯಾಗಿವೆ.
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…
ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…
ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…
ಮೈಸೂರು ತಾಲ್ಲೂಕಿನ ಬ್ಯಾತಹಳ್ಳಿ ಮತ್ತು ದಡದಹಳ್ಳಿ ನಡುವೆ ಹರಿಯುತ್ತಿರುವ ಎಣ್ಣೆಹೊಳೆ ದಾಟಲು ಸೇತುವೆಯೊಂದನ್ನು ನಿರ್ಮಿಸಲಾಗಿದೆ. ಇದು ಅತ್ಯಂತ ದುಸ್ಥಿತಿಯಲ್ಲಿದೆ. ಈ…
ಗೋವಿಂದರಾಜು ಲಕ್ಷ್ಮೀಪುರ, ಇಂಗ್ಲಿಷ್ ಸಹಪ್ರಾಧ್ಯಾಪಕ, ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು, ಮೈಸೂರು ಐಪಿಎಸ್ ಅಧಿಕಾರಿ ಚೆನ್ನಬಸವಣ್ಣ ಅವರ ಅಲ್ಕೆಬುಲಾನದ ಹೃದಯದಿಂದ…
ವೈಡ್ ಆಂಗಲ್ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ‘ಫಸ್ಟ್ , ಯು ಹ್ಯಾವ್ ಟು ಬಿಲೀವ್ ಇನ್ ಇಟ್, ದೆನ್…