ಮೈಸೂರು :ಸಾಂಸ್ಕೃತಿಕ ನಗರಿ ಮೈಸೂರಲ್ಲಿ ದಸರಾ ಸಂಭ್ರಮ ಮೇಳೈಸಿದ್ದು, ಚಾಮುಂಡಿ ಬೆಟ್ಟದಿಂದ ಅರಮನೆಗೆ ದೇವಿಯ ಉತ್ಸವ ಮೂರ್ತಿಯನ್ನು ಮೆರವಣಿಗೆಯ ಮೂಲಕ ತರಲಾಯಿತು. ಸಿಎಂ ಬಸವರಾಜ ಬೊಮ್ಮಾಯಿ ಅವರು ದೇವಿಯ ಉತ್ಸವ ಮೂರ್ತಿಗೆ ಪೂಜೆ ಸಲ್ಲಿಸುವ ಮೂಲಕ ಮೆರವಣಿಗೆಗೆ ಚಾಲನೆ ನೀಡಿದರು.
ಬೆಳ್ಳಿ ರಥದಲ್ಲಿ ವಿರಾಜಮಾನವಾದ ಚಾಮುಂಡಿ ದೇವಿಯ ಉತ್ಸವ ಮೂರ್ತಿಯನ್ನು ಮಾರ್ಗದಲ್ಲಿ ಸಾವಿರಾರು ಜನರು ಕಣ್ತುಂಬಿಕೊಂಡರು. ಚಾಮುಂಡಿ ಬೆಟ್ಟದಿಂದ ಭಕ್ತರ ಹರ್ಷೋದ್ಘಾರಗಳ ನಡುವೆ ಉತ್ಸವ ಮೂರ್ತಿ ಅರಮನೆಗೆ ಆಗಮನ. ಅರಮನೆಗೆ ಆಗಮಿಸುವಾಗ ಮಾರ್ಗಮಧ್ಯೆ ಅಲ್ಲಲ್ಲಿ ಉತ್ಸವ ಮೂರ್ತಿಗೆ ಭಕ್ತರು ಪೂಜೆ ಸಲ್ಲಿಸಿದರು. ಇನ್ನು, ಅರಮನೆಯಲ್ಲಿ ಚಾಮುಂಡೇಶ್ವರಿ ಉತ್ಸವ ಮೂರ್ತಿ ಸ್ವಾಗತಕ್ಕೆ ಬಂದ ಗಜಪಡೆ ಆನೆಗಳಾದ ಅರ್ಜುನ ಮತ್ತು ವಿಜಯ ಸ್ವಾಗತಿಸಿದವು.
ನಂಜನಗೂಡು: ಮೈಸೂರು ಅರಮನೆ ಬಳಿ ಹೀಲಿಯಂ ಗ್ಯಾಸ್ ಬ್ಲಾಸ್ಟ್ ಆಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನಂಜನಗೂಡಿನ ಚಾಮಲಾಪುರದ ನಿವಾಸಿ ಮಂಜುಳ ಸಾವನ್ನಪ್ಪಿರುವ…
ನಂಜನಗೂಡು: ತಾಲ್ಲೂಕಿನ ಅಳಗಂಚಿ ಗ್ರಾಮದಲ್ಲಿ ಕಳೆದ ಕೆಲ ದಿನಗಳಿಂದ ಉಪಟಳ ನೀಡುತ್ತಿದ್ದ ಚಿರತೆಯೊಂದು ಸೆರೆಯಾಗಿದ್ದು, ಗ್ರಾಮಸ್ಥರು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ.…
ಮೈಸೂರು: ಜಿಲ್ಲೆಯಲ್ಲಿ ಹುಲಿ ದಾಳಿ ಪ್ರಕರಣಗಳು ಮುಂದುವರಿದಿದ್ದು, ಗ್ರಾಮಸ್ಥರಲ್ಲಿ ಭಾರೀ ಆತಂಕ ಮೂಡಿಸಿದೆ. ಹುಣಸೂರು ತಾಲ್ಲೂಕಿನ ಗುರುಪುರ ಕೆರೆ ಬಳಿ…
ಕರ್ನಾಟಕ ರಾಜ್ಯದಲ್ಲಿ ಕೇಂದ್ರ ಸರ್ಕಾರದಿಂದ ಆರಂಭಿಸಲ್ಪಟ್ಟಿದ್ದ ಜನ ಔಷಧ ಕೇಂದ್ರಗಳು ಹಲವು ವರ್ಷಗಳಿಂದ ರಾಜ್ಯದೆಲ್ಲೆಡೆ ಕಾರ್ಯನಿರ್ವಹಿಸುತ್ತಿವೆ. ಕಡು ಬಡಜನರಿಗೆ ಹಾಗೂ…
ಡಿ. 25ರ ಗುರುವಾರ ಮೈಸೂರು ಅರಮನೆ ಬಳಿ ಹೀಲಿಯಂ ಗ್ಯಾಸ್ ಸಿಲಿಂಡರ್ ಸ್ಛೋಟ ಸಂಭವಿಸಿದ್ದು, ಸಾರ್ವಜನಿಕ ಸುರಕ್ಷತೆಗೆ ಗಂಭೀರ ಅಪಾಯ…
‘ಸರಿಯಾಗಿ ಕೆಲಸ ಮಾಡದಿದ್ದರೆ ಜನರಿಂದ ಚಪ್ಪಲಿಯಲ್ಲಿ ಹೊಡೆಸುತ್ತೇನೆ. ನಾಚಿಕೆ ಆಗಲ್ವ ನಿಮಗೆ.. ಜನರನ್ನು ಯಾಕೆ ಹೀಗೆ ಸಾಯಿಸುತ್ತೀರಿ. ಯುವ ಅಧಿಕಾರಿಗಳಾದ…