ಮೈಸೂರು

ವಾಲ್ಮೀಕಿ ಹಗರಣ: ಮೈಸೂರಲ್ಲಿ ಕೈ ವಿರುದ್ಧ ಕಮಲ ಪ್ರತಿಭಟನೆ

ಮೈಸೂರು: ರಾಜ್ಯ ಮಹರ್ಷಿ ವಾಲ್ಮೀಕಿ ನಿಗಮದಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರ ಖಂಡಿಸಿ ಶುಕ್ರವಾರ(ಜೂ.28) ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಬಿಜೆಪಿ ನಗರ ಘಟಕದ ಅಧ್ಯಕ್ಷ ಎಲ್.ನಾಗೇಂದ್ರ ಮತ್ತು ಜಿಲ್ಲಾಧ್ಯಕ್ಷ ಮಹಾದೇವಸ್ವಾಮಿ ನೇತೃತ್ವದಲ್ಲಿ ನಗರದ ನೂತನ ಜಿಲ್ಲಾಧಿಕಾರಿಗಳ ಕಚೇರಿ ಬಳಿ ಜಮಾಯಿಸಿದ ನೂರಾರು ಬಿಜೆಪಿ ಪ್ರತಿಭಟನಾಕಾರರು ಕಾಂಗ್ರೆಸ್‌ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದರು.

ವಾಲ್ಮೀಕಿ ನಿಗಮದ ಅಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಅವರೂ ಭಾಗಿಯಾಗಿದ್ದಾರೆ. ಈ ಪ್ರಕರಣದಲ್ಲಿ ನೈತಿಕ ಹೊಣೆ ಹೊತ್ತು ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂದು ಪ್ರತಿಭಟನಾಕಾರರ ಆಗ್ರಹಿಸಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ಸೈಬರ್ ವಂಚನೆ ಪ್ರಕರಣ ತಡೆಗೆ ಜಾಗೃತಿ ಮೂಡಿಸುವುದು ಅಗತ್ಯ

ರಾಜ್ಯದಲ್ಲಿ ಕಳೆದ ಮೂರು ವರ್ಷಗಳ ಅವಧಿಯಲ್ಲಿ ೫೭,೭೩೩ ಸೈಬರ್ ಪ್ರಕರಣಗಳು ದಾಖಲಾಗಿದ್ದು, ೫,೪೭೫ ಕೋಟಿ ರೂ. ವಂಚನೆ ನಡೆದಿರುವುದಾಗಿ, ಬೆಳಗಾವಿ…

6 mins ago

ಬಾ.ನಾ.ಸುಬ್ರಹ್ಮಣ್ಯ ವಾರದ ಅಂಕಣ:  ಕೆಳಗಿನ ಕೋರ್ಟಿನಲ್ಲಿ ನಟ ದಿಲೀಪ್ ಆರೋಪ ಮುಕ್ತ;  ಅವಳೊಂದಿಗೆ v/s ದಿಲೀಪ್ ಪರ

ಜನಪ್ರಿಯ ನಟರು ಜೈಲಲ್ಲಿದ್ದರೆ, ಜಾಮೀನಿನಿಂದ ಹೊರಬಂದರೆ ಅಂತಹ ಪ್ರಕರಣದ ತೀರ್ಪಿನ ಬಗ್ಗೆ ಜನರ ಕುತೂಹಲ ಹೆಚ್ಚು. ಮಲಯಾಳ ಚಿತ್ರರಂಗದ ಹೆಸರಾಂತ…

34 mins ago

ರೈತರು ಬೆಳೆದ ಕಾಫಿ, ಅಡಿಕೆ, ಮೆಣಸು ಕಳ್ಳರ ಪಾಲು

ರಾತ್ರೋರಾತ್ರಿ ಬೆಳೆ ಕಳವು ಗಸ್ತು ಹೆಚ್ಚಳ ಸೇರಿದಂತೆ ಸೂಕ್ತ ಕ್ರಮಕ್ಕೆ ಬೆಳೆಗಾರರ ಒತ್ತಾಯ ಸಿದ್ದಾಪುರ: ವನ್ಯಜೀವಿಗಳ ಉಪಟಳ, ಹವಾಮಾನ ವೈಪರೀತ್ಯ,…

1 hour ago

ಸರಗೂರು ಸಾರಿಗೆ ಬಸ್‌ ನಿಲ್ದಾಣದಲ್ಲಿ ಅವ್ಯವಸ್ಥೆ

ದಾಸೇಗೌಡ  ಓವರ್‌ಹೆಡ್ ಟ್ಯಾಂಕ್‌ಗಳ ನಡುವೆ ತಪ್ಪಾದ ಸಂಪರ್ಕ; ಪೋಲಾಗುತ್ತಿರುವ ನೀರು; ಸಾರ್ವಜನಿಕರ ಆಕ್ರೋ ಸರಗೂರು : ಪಟ್ಟಣದ ಕೆಎಸ್‌ಆರ್‌ಟಿಸಿ ಬಸ್…

3 hours ago

19 ಬೇಚರಾಕ್ ಹಳ್ಳಿಗಳು ಇನ್ಮುಂದೆ ಕಂದಾಯ ಗ್ರಾಮಗಳು

ಹುಣಸೂರು ತಾಲ್ಲೂಕಿನ ಜನರ ನಾಲ್ಕು ದಶಕಗಳ ಕನಸು ನನಸು; ಗ್ರಾಮಸ್ಥರು ಫುಲ್ ಖು ಹುಣಸೂರು: ತಾಲ್ಲೂಕಿನ ೧೯ ಬೇಚರಾಕ್ ಗ್ರಾಮಗಳನ್ನು…

3 hours ago

ಹೊಸ ವರ್ಷಕ್ಕೆ ಇಂದಿರಾ ಕಿಟ್

ಗಿರೀಶ್ ಹುಣಸೂರು ಅನ್ನಭಾಗ್ಯ ಯೋಜನೆಯ ಫಲಾನುಭವಿಗಳಿಗೆ ಪ್ರಯೋಜನ ಮೈಸೂರು: ನ್ಯಾಯಬೆಲೆ ಅಂಗಡಿಗಳಲ್ಲಿ ಹೊಸ ವರ್ಷಾರಂಭದ ಜನವರಿ ತಿಂಗಳಿಂದ ಅನ್ನಭಾಗ್ಯ ಯೋಜನೆಯಡಿ…

3 hours ago