ಮೈಸೂರು

ಮೈಸೂರು: ಅದ್ದೂರಿಯಾಗಿ ಜರುಗಿದ ವೀರಭದ್ರೇಶ್ವರ ಸ್ವಾಮಿ ರಥೋತ್ಸವ

ಮೈಸೂರು: ಇಲ್ಲಿನ ಕೆ.ಆರ್.ಮೊಹಲ್ಲಾದ ಡಿ.ಬನುಮಯ್ಯ ರಸ್ತೆಯಲ್ಲಿರುವ ಶ್ರೀ ವೀರಭದ್ರೇಶ್ವರ ಹಾಗೂ ಶ್ರೀ ಚಾಮರಾಜೇಶ್ವರಸ್ವಾಮಿ ದೇವಸ್ಥಾನದಲ್ಲಿ ಇಂದು ಮಹಾರಥೋತ್ಸವ ವಿಜೃಂಭಣೆಯಿಂದ ಜರುಗಿತು.

ಶ್ರೀ ವೀರಭದ್ರೇಶವರ ಸ್ವಾಮಿಯ ಜನ್ಮೋತ್ಸವದ ಅಂಗವಾಗಿ ಇಂದು ಬೆಳಿಗ್ಗೆ 10.30ರಿಂದ 11.30ರೊಳಗಿನ ಶುಭ ಅಭಿಜಿನ್‌ ಲಗ್ನದಲ್ಲಿ ರಥೋತ್ಸವಕ್ಕೆ ಚಾಲನೆ ನೀಡಲಾಯಿತು.

ಅಲಂಕೃತ ರಥದಲ್ಲಿ ದೇವರ ಮೂರ್ತಿಯನ್ನು ಪ್ರತಿಷ್ಠಾಪಿಸಿ ದೇಗುಲದ ಆಸುಪಾಸಿನ ರಸ್ತೆಗಳಲ್ಲಿ ಮೆರವಣಿಗೆ ಮಾಡಲಾಯಿತು. ಈ ಮಹಾರಥೋತ್ಸವದಲ್ಲಿ ನೂರಾರು ಸಾರ್ವಜನಿಕರು ಭಾಗಿಯಾಗಿ ದೇವರ ದರ್ಶನ ಪಡೆದು ಪುನೀತರಾದರು.

ಅದ್ದೂರಿಯಾಗಿ ಜರುಗಿದ ವೀರಭದ್ರೇಶ್ವರ ಸ್ವಾಮಿ ರಥೋತ್ಸವ
ಆಂದೋಲನ ಡೆಸ್ಕ್

Recent Posts

ಬ್ರಹ್ಮಗಿರಿ ತಪ್ಪಲಿನಲ್ಲಿ ಧಾರಾಕಾರ ಮಳೆ: ಭಾಗಮಂಡಲ, ತ್ರಿವೇಣಿ ಸಂಗಮದಲ್ಲಿ ನೀರಿನ ಪ್ರಮಾಣ ಏರಿಕೆ

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆಯ ಅಬ್ಬರ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದೆ. ಬ್ರಹ್ಮಗಿರಿ ತಪ್ಪಲಿನಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವ ಪರಿಣಾಮ ಭಾಗಮಂಡಲ…

12 hours ago

ದಟ್ಟವಾದ ತೋಟದಲ್ಲಿ ಅಡಗಿದ್ದ ಓರ್ವ ಲಷ್ಕರ್‌ ಉಗ್ರನ ಹತ್ಯೆ

ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಐದು ದಿನಗಳಿಂದ ಭದ್ರತಾ ಪಡೆಗಳ ಕಣ್ಣಿಗೆ ಮಣ್ಣೆರಚಿ ತಪ್ಪಿಸಿಕೊಳ್ಳುತ್ತಿದ್ದ ಶಂಕಿತ ಲಷ್ಕರ್‌ ಎ ತೊಯ್ಬಾ ಉಗ್ರನನ್ನು ಭದ್ರತಾ…

13 hours ago

ಹಾಸನದಲ್ಲಿ ಮುಂದುವರಿದ ಮಳೆಯ ಅಬ್ಬರ

ಹಾಸನ: ಜಿಲ್ಲೆಯಲ್ಲಿ ಮಳೆಯ ಅಬ್ಬರ ಮುಂದುವರಿದಿದ್ದು, ಭಾರೀ ಗಾಳಿಯೊಂದಿಗೆ ಮಳೆಯಾಗುತ್ತಿದೆ. ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಗೊರೂರಿನಲ್ಲಿರುವ ಹೇಮಾವತಿ ಜಲಾಶಯಕ್ಕೆ 16,593…

14 hours ago

ರಾಜ್ಯದಲ್ಲಿ ಭಾರೀ ಮಳೆ ಎಚ್ಚರಿಕೆ: 7 ಜಿಲ್ಲೆಗಳಲ್ಲಿ ಆರೆಂಜ್‌ ಅಲರ್ಟ್‌ ಘೋಷಣೆ

ಬೆಂಗಳೂರು: ಕರ್ನಾಟಕದ ಮಲೆನಾಡು, ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುತ್ತಿದ್ದು, ಮುಂದಿನ ಕೆಲವು ದಿನಗಳು ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ…

14 hours ago

ವಯನಾಡಿನಲ್ಲಿ ಭೂಕುಸಿತ: ನಾಪತ್ತೆಯಾದ ಐವರ ಶೋಧ ಕಾರ್ಯಕ್ಕೆ ಮಳೆ ಅಡ್ಡಿ

ವಯನಾಡು: ಬೆಳಿಗ್ಗೆಯಿಂದಲೇ ವಯನಾಡಿನಲ್ಲಿ ಮಳೆಯ ನಡುವೆ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದ್ದು, ನಾಪತ್ತೆಯಾಗಿರುವ ಐವರಿಗೆ ಶೋಧ ಕಾರ್ಯ ಕಾರ್ಯ ನಡೆಯುತ್ತಿದೆ. ಮೆಪ್ಪಾಡಿ…

15 hours ago

ಕೆಆರ್‌ಎಸ್‌ ಜಲಾಶಯದ ಒಳಹರಿವಿನಲ್ಲಿ ಗಣನೀಯ ಏರಿಕೆ

ಮಂಡ್ಯ: ಕಾವೇರಿ ಜಲಾನಯದ ಪ್ರದೇಶ ಹಾಗೂ ಕೊಡಗಿನಲ್ಲಿ ಮುಂಗಾರು ಮಳೆ ಚುರುಕುಗೊಂಡ ಹಿನ್ನೆಲೆಯಲ್ಲಿ ಪ್ರಸಿದ್ಧ ಕೃಷ್ಣರಾಜಸಾಗರ ಜಲಾಶಯಕ್ಕೆ ನೀರಿನ ಒಳಹರಿವು…

16 hours ago