ಎಚ್.ಡಿ.ಕೋಟೆ : ವಾಹನ ಡಿಕ್ಕಿ ಹೊಡೆದು ಚಿರತೆ ಸಾವನ್ನಪ್ಪಿರುವ ಘಟನೆ ತಾಲ್ಲೂಕಿನ ಮೈಸೂರು-ಮಾನಂದವಾಡಿ ಮುಖ್ಯರಸ್ತೆಯ ಎಚ್.ಮಟಕೆರೆ ಪೆಟ್ರೋಲ್ ಬಂಕ್ ಬಳಿ ನಡೆದಿದೆ.
ಮಂಗಳವಾರ ರಾತ್ರಿ ಸುಮಾರು ೯ರ ಸಮಯದಲ್ಲಿ ಒಂದು ಜಮೀನಿನಿಂದ ಮತ್ತೊಂದು ಜಮೀನಿಗೆ ಹೋಗಲು ಚಿರತೆ ರಸ್ತೆ ದಾಟುತ್ತಿದ್ದಾಗ ವಾಹನ ಡಿಕ್ಕಿಯಾದ ಪರಿಣಾಮ ಒಂದು ವರ್ಷದ ಗಂಡು ಚಿರತೆ ರಸ್ತೆಯಲ್ಲಿಯೇ ಮೃತಪಟ್ಟಿದೆ.
ಇದನ್ನೂ ಓದಿ: ಮೈಸೂರು| ಅಗ್ನಿ ಅವಘಡ: ವೃದ್ಧ ಸಜೀವ ದಹನ
ವಿಚಾರ ತಿಳಿದ ಕೂಡಲೇ ಸ್ಥಳಕ್ಕೆ ಆಗಮಿಸಿದ ಅರಣ್ಯ ಇಲಾಖೆ ಪರಿಶೀಲನೆ ನಡೆಸಿ ಚಿರತೆಯ ಮೃತದೇಹವನ್ನು ಹ್ಯಾಂಡ್ಪೋಸ್ಟ್ನ ಅರಣ್ಯ ಇಲಾಖೆ ಕಚೇರಿಯಲ್ಲಿ, ಮರಣೋತ್ತರ ಪರೀಕ್ಷೆ ನಡೆಸಿ, ಕೇಸು ದಾಖಲು ಮಾಡಿಕೊಂಡಿದ್ದಾರೆ.
ಮೈಸೂರಿನ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಮಾಜಿ ಸಚಿವ ಜಿ.ಟಿ.ದೇವೇಗೌಡರ ನೇತೃತ್ವದಲ್ಲಿ ಇಸ್ಕಾನ್ ಸಂಸ್ಥೆಯ ಅಕ್ಷಯಪಾತ್ರೆ ಫೌಂಡೇಶನ್ ಸಹಯೋಗದೊಂದಿಗೆ…
ರಾಜ್ಯದ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಅವರ ಕಚೇರಿಯಲ್ಲಿ ಸಮವಸ್ತ್ರದಲ್ಲಿದ್ದಾಗಲೇ ಮಹಿಳೆಯೊಂದಿಗೆ ನಡೆಸಿದ್ದಾರೆ ಎನ್ನಲಾದ ರಾಸಲೀಲೆಯ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್…
ಉತ್ತರ ಅಟ್ಲಾಂಟಿಕ್ ಸಮುದ್ರದಲ್ಲಿ ಇರುವ ವಿಶ್ವದ ಅತಿದೊಡ್ಡ ದ್ವೀಪವಾಗಿರುವ ಹಾಗೂ ಡೆನ್ಮಾರ್ಕ್ ದೇಶದ ನಿಯಂತ್ರಣದಲ್ಲಿರುವ ‘ಗ್ರೀನ್ ಲ್ಯಾಂಡ್’ ದ್ವೀಪವನ್ನು ತನ್ನ…
ನವೀನ್ ಡಿಸೋಜ ಅರಣ್ಯ ಇಲಾಖೆಯಿಂದ ಬೆಂಕಿ ರೇಖೆ ನಿರ್ಮಾಣ ಕಾರ್ಯ ಚುರುಕು; ಜನರಲ್ಲಿ ಜಾಗೃತಿ ಮೂಡಿಸಲು ಚಿಂತ ಮಡಿಕೇರಿ: ಬೇಸಿಗೆ…
ಎಂ ಯೋಗಾನಂದ್ ಜ.೨೩ರಿಂದ ೨೬ರವರೆಗೆ ಜಾತ್ರಾ ಮಹೋತ್ಸವ; ಮೆರುಗು ನೀಡಲಿರುವ ಗಾಡಿ ಓಡಿಸುವ ಸ್ಪರ್ಧೆ ಹುಣಸೂರು: ತಾಲ್ಲೂಕಿನ ಬಾಚಳ್ಳಿ ಗ್ರಾಮದಲ್ಲಿ…