ಮೈಸೂರು

ಗಾಂಜಾ ಮತ್ತಿನಲ್ಲಿ ತೇಲುತ್ತಿರುವ ಯುವತಿಯರ ವೀಡಿಯೊ ಎಚ್.ಡಿ ಕೋಟೆಯದ್ದಲ್ಲ : ಎಸ್ಪಿ ಸೀಮಾ ಲಾಟ್ಕರ್ ಸ್ಪಷ್ಟನೆ

ಮೈಸೂರು : ಗಾಂಜಾ ಸೇವಿಸಿ ಮತ್ತಿನಲ್ಲಿ ತೇಲಾಡುತ್ತಿರುವ ಯುವತಿಯರ ಚಿತ್ರ ಹಾಗೂ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಇದು ಮೈಸೂರು ಜಿಲ್ಲೆಯ ಎಚ್.ಡಿ.ಕೋಟೆ ಬಳಿ ನಡೆದಿರುವ ಘಟನೆ ಎಂದು ಹೇಳಲಾಗಿತ್ತು ಈ ಬಗ್ಗೆ ಮೈಸೂರು ಎಸ್ಪಿ ಸೀಮಾ ಲಾಟ್ಕರ್ ಸ್ಪಷ್ಟನೆ ನೀಡಿದ್ದಾರೆ.

ಇದು ಮೈಸೂರಿನಲ್ಲಿ ನಡೆದಿರುವಘಟನೆ ಅಲ್ಲ, ಬದಲಿಗೆ ಕೇರಳದ ವೈನಾಡು ಜಿಲ್ಲೆಯಲ್ಲಿ ಫೆ. 5ರಂದು ನಡೆದ ಘಟನೆ ಎಂದು ಸ್ಪಷ್ಟಪಡಿಸಿದ್ದಾರೆ.

ಇದು ಮೈಸೂರು ಜಿಲ್ಲೆಯಲ್ಲಿ ನಡೆದಿದ್ದು ಹಾಗೂ ಮೈಸೂರಿನ ಯುವತಿಯರು ಎಂದು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುತ್ತಿದ್ದಾರೆ. ಈ ಬೆನ್ನಲ್ಲೇ ಪೊಲೀಸರು ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.

ಇದು ಹಳೆಯ ವಿಡಿಯೋವಾಗಿದ್ದು, ಫೆಬ್ರವರಿ 2023 ರಲ್ಲಿ ನಡೆದದ್ದಾಗಿರುತ್ತದೆ. ಈ ಸಂಬಂಧ ದಿನಾಂಕ.05.02.2023 ರಲ್ಲಿ ಕೇರಳದ ವೈನಾಡು ಜಿಲ್ಲೆಯ ಪುಲಪಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ . ಮೈಸೂರು ಜಿಲ್ಲಾ ಪೊಲೀಸ್ ಘಟಕವು ಮಾದಕ ವಸ್ತುಗಳ ಸಾಗಾಟ & ಮಾರಾಟಗಳ ಮೇಲೆ ನಿಗಾ ವಹಿಸಿದ್ದು, ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ , ಈ ಬಗ್ಗೆ ಯಾವುದೇ ಮಾಹಿತಿಗಳಿದ್ದಲ್ಲಿ ನಮಗೆ ನೇರವಾಗಿ ಮೆಸೇಜ್ ಮಾಡಬಹುದು” ಎಂದು ಎಸ್ಪಿ ಸೀಮಾ ಲಾಟ್ಕರ್ ಹೇಳಿದ್ದಾರೆ.

lokesh

Recent Posts

ಕೊಡಗು ಜಿಲ್ಲೆಯಲ್ಲಿ ಕಳೆದ 24 ಗಂಟೆಯಲ್ಲಿ ಸುರಿದ ಮಳೆಯ ವಿವರ

ಕೊಡಗು: ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 37 ಮಿ.ಮೀ. ಮಳೆಯಾಗಿದೆ. ಕಳೆದ…

2 hours ago

ಹಾರಂಗಿ ಜಲಾಶಯದ ಇಂದಿನ ನೀರಿನ ಮಟ್ಟ

ಮಡಿಕೇರಿ: ಹಾರಂಗಿ ಜಲಾಶಯದಲ್ಲಿ ನೀರಿನ ಮಟ್ಟ ಗರಿಷ್ಠ ಮಟ್ಟಕ್ಕೆ ತಲುಪಿದೆ. ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳಾಗಿದ್ದು, ಇಂದು 2,858.45…

2 hours ago

ತಮಿಳುನಾಡಿಗೆ ನಿತ್ಯ 9 ಸಾವಿರ ಕ್ಯೂಸೆಕ್ ನೀರು ಹರಿಸಿ – CWRC ಶಿಫಾರಸು ಎತ್ತಿಹಿಡಿದ CWMA

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿಯ, ಅಂದರೆ CWRCಯ ಶಿಫಾರಸನ್ನು ಕಾವೇರಿ ನೀರು…

2 hours ago

ಓದುಗರ ಪತ್ರ: ಭವಿಷ್ಯದ ಬೆಳಕಾಗಲಿ!

ಭವಿಷ್ಯದ ಬೆಳಕಾಗಲಿ! ಎಲ್ಲರ ಒಳಗೊಳ್ಳುವ ಎಲ್ಲರ ಹಿತ ಅಭ್ಯುದಯದ ಹೊಸ ದೇಶ ಕಟ್ಟುವುದಾಗಿ ಗುಡುಗುತಿದೆ ಜೆನ್ ಝೀ ಪಡೆ! ಈ…

5 hours ago

ಓದುಗರ ಪತ್ರ: ಓದುಗರ ಪತ್ರ ಚಾಮುಂಡಿಬೆಟ್ಟ: ನೋ-ಫ್ಲೈಝೋನ್ ಆಗಲಿ

ತಿರುಪತಿಯ ಮಾದರಿಯಲ್ಲಿ ಮೈಸೂರಿನ ಚಾಮುಂಡಿಬೆಟ್ಟಕ್ಕೂ ನೋ -ಫ್ಲೈಝೋನ್ ಘೋಷಣೆಗೆ ಗಂಭೀರವಾಗಿ ಪರಿಶೀಲಿಸುವಂತೆ ಸಂಸದ ಯದುವೀರ್ ಅವರು ಕೇಂದ್ರ ನಾಗರಿಕ ವಿಮಾನಯಾನ…

5 hours ago

ಓದುಗರ ಪತ್ರ: ಪ್ರೇಕ್ಷಕರ ಆಸಕ್ತಿಗೆ ತಕ್ಕಂತೆ ಕಾರ್ಯಕ್ರಮ ಆಯೋಜಿಸಿ

ಈ ವರ್ಷದ ನಾಡ ಹಬ್ಬ ದಸರಾದಲ್ಲಿ ನಡೆಯುವ ಕವಿಗೋಷ್ಠಿಗೆ, ಕವಿಗೋಷ್ಠಿಯ ಉಪಸಮಿತಿಯವರು ಅರ್ಜಿ ಸಲ್ಲಿಸಲು ತಿಳಿಸಿದ್ದಾರೆ. ಪ್ರಧಾನ ಕವಿಗೋಷ್ಠಿ, ಯುವ…

5 hours ago