ಮೈಸೂರು: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮೈಸೂರು-ಕೊಡಗು ಕ್ಷೇತ್ರದ ಮಾಜಿ ಸಂಸದ ಸಿ.ಎಚ್ ವಿಜಯ್ ಶಂಕರ್ ಅವರನ್ನು ಮೇಘಾಲಯ ರಾಜ್ಯಪಾಲರನ್ನಾಗಿ ನೇಮಿಸಿದ್ದಾರೆ.
ರಾಜ್ಯಪಾಲರಾಗಿ ನೇಮಕಗೊಂಡ ವಿಜಯ್ ಶಂಕರ್ ಅವರು ಮೊದಲ ಬಾರಿಗೆ ಕನ್ನಡದ ಖಾಸಗಿ ವಾಹಿನಿ ಜತೆ ಮಾತನಾಡಿದ್ದು, ನಾನು 2010ರಲ್ಲೇ ಸಿಎಂ ಆಗಬೇಕಿತ್ತು. ಅಂದು ಬಿ.ಎಸ್ ಯಡಿಯೂರಪ್ಪ ಅವರು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಸಿಎಂ ಗಾದಿಗಕ್ಕೆ ತಮ್ಮ ಹೆಸರನ್ನು ಶಿಫಾರಸ್ಸು ಮಾಡಿದ್ದರು. ಅವಕಾಶ ವಂಚಿತನಾದೆ ಈಗ 14 ವರ್ಷಗಳ ಬಳಿಕ ವನವಾಸದ ನಂತರ ಪಕ್ಷದಿಂದ ನನಗೆ ದೊಡ್ಡ ಹದ್ದೆ ಸಿಕ್ಕಿದೆ ಎಂದರು.
2019 ರಲ್ಲಿ ಕಾಂಗ್ರೆಸ್ ಸೇರಿದ್ದ ವಿಜಯ್ಶಂಕರ್ ಪ್ರತಾಪ್ ಸಿಂಹ ವಿರುದ್ಧ ಸೋಲು ಕಂಡಿದ್ದರು. ಬಳಿಕ ಅಲ್ಲಿಂದ ಬಿಜೆಪಿಗೆ ಮತ್ತೆ ಸೇರಿದ್ದರು. ಇನ್ನು ಈ ಬಗ್ಗೆ ಮಾತನಾಡಿದ ಅವರು, ಬಿಜೆಪಿ ಪಕ್ಷ ಬಿಟ್ಟು ಹೋಗಿ ರಾಜಕೀಯವಾಗಿ ನಾನು ತಪ್ಪು ಮಾಡಿದ್ದೆ. ಇವೆಲ್ಲವೂ ರಾಜಕೀಯದಲ್ಲಿ ಸಹಜವೂ ಕೂಡಾ ಆಗಿದೆ ಎಂದು ತಿಳಿಸಿದರು.
ಮುಂಬೈ : ನೀಟ್ ಅಕ್ರಮ ವಿರೋಧಿಸಿ ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನಡೆಸುತ್ತಿರುವ ಪ್ರತಿಭಟನೆಯು ದಿನದಿಂದ ದಿನಕ್ಕೆ ತೀವ್ರವಾಗುತ್ತಿದೆ.…
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…