Mysore
24
broken clouds

Social Media

ಗುರುವಾರ, 15 ಜನವರಿ 2026
Light
Dark

ವಿನಾಯಕ ದೇವಸ್ಥಾನಕ್ಕೆ ಕನ್ನ ಹಾಕಿದ ಖದೀಮರು

ಮೈಸೂರು: ಮೈಸೂರಿನ ವಿನಾಯಕ ನಗರದಲ್ಲಿರುವ ವಿನಾಯಕ ದೇವಸ್ಥಾನಕ್ಕೆ ನಿನ್ನ ರಾತ್ರಿ ವೇಳೆ ಕಳ್ಳರ ಗುಂಪೊಂದು ಕನ್ನ ಹಾಕಿದ್ದಾರೆ. ದೇವಸ್ಥಾನದ ಕಿಟಕಿ ಗಾಜು ಒಡೆದು ಲಕ್ಷ್ಮಿ ದೇವಿಯ ಚಿನ್ನದ ತಾಳಿ ಸೇರಿದಂತೆ ಬೆಲೆಬಾಳುವ ವಿಗ್ರಹಗಳನ್ನು ಕಳ್ಳತನ ಮಾಡಲಾಗಿದೆ. ವಿಷ್ಣು, ಗಣಪತಿ, ಮಹಾಲಕ್ಷ್ಮೀ, ಕೃಷ್ಣ, ಶಿವನವಿಗ್ರಹಗಳನ್ನು ಕದ್ದು ಪರಾರಿಯಾಗಿದ್ದಾರೆ.
ಸ್ಥಳಕ್ಕೆ ವಿವಿ ಪುರಂ ಪೊಲೀಸರು, ಬೆರಳಚ್ಚು ತಜ್ಞರು ಭೇಟಿ ನೀಡಿ ಪರಿಶೀಲನೆ ನಡೆಸಿದ್ರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!