ಮೈಸೂರು

ಮೈಸೂರು-ಕೊಡಗು ಕ್ಷೇತ್ರದಲ್ಲಿ ಮತದಾನ ಆರಂಭ

ಮೈಸೂರು: ತೀವ್ರ ಕುತೂಹಲ ಕೆರಳಿಸಿರುವ ಹಳೇ ಮೈಸೂರು ಭಾಗದ ಮೈಸೂರು-ಕೊಡಗು ಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಮತದಾನ ಪ್ರಕ್ರಿಯೆ ಆರಂಭವಾಗಿದೆ.

ಮೈತ್ರಿ ಅಭ್ಯರ್ಥಿ ಯದುವೀರ್‌ ಒಡೆಯರ್‌, ಕಾಂಗ್ರೆಸ್‌ನ ಎಂ. ಲಕ್ಷ್ಮಣ್‌ ಸೇರಿದಂತೆ ಒಟ್ಟು 18 ಮತದಾರರ ಭವಿಷ್ಯ ಬರೆಯಲು ಮತದಾರರು ಸಿದ್ಧರಾಗಿದ್ದಾರೆ.

ಬೆಳಿಗ್ಗೆ 6 ಗಂಟೆಯಿಂದ ಸಂಜೆ 7 ವರೆಗೆ ಮತದಾನ ನೆಡಯಲಿದೆ. ನಗರದ ವಿವಿಧ ಭಾಗಗಳಲ್ಲಿ ಬೆಳಗಿನಿಂದಲೇ ಮತದಾರರು ತಮ್ಮ ಹಕ್ಕನ್ನು ಚಲಾಯಿಸಲು ಸರತಿ ಸಾಲಿನಲ್ಲಿ ನಿಂತಿರುವ ಕಂಡುಬಂದಿತು.

ಶಾಂತಿಯುತ ಮತದಾನ ನಡೆಸಲು ಜಿಲ್ಲಾಡಳಿತ ಎಲ್ಲಾ ಸೂಕ್ತಕ್ರಮಗಳನ್ನು ಕೈಗೊಂಡಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.

ಇನ್ನು ಚುನಾವಣಾ ಕಣದಲ್ಲಿ ಭಾಗಿಯಾಗಿರುವ ಅಭ್ಯರ್ಥಿಗಳು, ಪಕ್ಷದ ಮುಖಂಡರು, ಕಾರ್ಯಕರ್ತರು ಮತದಾರರನ್ನು ತಮ್ಮತ್ತ ಸೆಳೆಯಲು ಅಂತಿಮ ಹಂತದ ಕಸರತ್ತು ನಡೆಸುತ್ತಿದ್ದಾರೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ರೀಲ್ಸ್‌ ತಂದ ಆಪತ್ತು: ಅಪಘಾತದಲ್ಲಿ ಬಾಲಕ ಸಾವು

ಹುಬ್ಬಳ್ಳಿ: ಸಾಮಾಜಿಕ ಜಾಲತಾಣಗಳಲ್ಲಿ ‘ರೀಲ್ಸ್’ ಮಾಡಲು ಹೋಗಿ 15 ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ಹುಬ್ಬಳ್ಳಿ ನಗರದಲ್ಲಿ ನಡೆದಿದೆ. ಹುಬ್ಬಳ್ಳಿಯ…

9 mins ago

ವಿಶ್ವ ಗುಬ್ಬಚ್ಚಿ ದಿನಾಚರಣೆ: ಮೈಸೂರಿನಲ್ಲಿ ಪಕ್ಷಿ ಸಂಕುಲ ರಕ್ಷಣೆಗೆ ಮುಂದಾದ ಮೈಸೂರಿಗರು

ಮೈಸೂರು: ವಿಶ್ವ ಗುಬ್ಬಚ್ಚಿ ದಿನಾಚರಣೆಯ ಹಿನ್ನೆಲೆಯಲ್ಲಿ ಇಂದು ಮೈಸೂರಿಗರು ಪಕ್ಷಿ ಸಂಕುಲ ರಕ್ಷಣೆಗೆ ಮುಂದಾಗಿದ್ದಾರೆ. ಮೈಸೂರಿನ ಮಹಾರಾಜ ಮೈದಾನ ಮುಂಭಾಗದ…

16 mins ago

ಗುಂಡ್ಲುಪೇಟೆ| ಹೊನ್ನೇರು ಕಟ್ಟಿ ಯುಗಾದಿ ಹಬ್ಬ ಮಾಡಿದ ಗ್ರಾಮಸ್ಥರು

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ಯುಗಾದಿ ಎಂದರೆ ಭಾರತೀಯರಿಗೆ ಹಿಂದೂ ಸಂಪ್ರದಾಯದಂತೆ ಹೊಸವರ್ಷ ಎಂಬುದು ಪ್ರತೀತಿ ಯುಗಾದಿಯ…

2 hours ago

ಭಾರತೀಯ ಕರೆನ್ಸಿಗೆ ಐತಿಹಾಸಿಕ ಪೆಟ್ಟು: ಡಾಲರ್‌ ಎದುರು ರೂಪಾಯಿ ಮೌಲ್ಯ ಕುಸಿತ

ನವದೆಹಲಿ: ಜಾಗತಿಕ ರಾಜಕೀಯ ಉದ್ವಿಗ್ನತೆ ಹಾಗೂ ಕಚ್ಚಾ ತೈಲ ಬೆಲೆ ಏರಿಕೆಯ ಪರಿಣಾಮ ಭಾರತೀಯ ರೂಪಾಯಿ ಮೌಲ್ಯ ಸಾರ್ವಕಾಲಿಕ ಕುಸಿತ…

2 hours ago

ಮೈಸೂರಿನಲ್ಲಿ ಹೊಸತೊಡಕು ಸಂಭ್ರಮ: ಮಾಂಸದಂಗಡಿಯಲ್ಲಿ ಜನವೋ ಜನ

ಮೈಸೂರು: ಯುಗಾದಿ ಹಬ್ಬದ ಮಾರನೇ ದಿನವಾದ ಇಂದು ಹೊಸತೊಡಕಿನ ಸಂಭ್ರಮ ಮನೆಮಾಡಿದ್ದು, ಮಾಂಸ ಖರೀದಿಗೆ ಜನರು ಮುಗಿಬಿದ್ದಿದ್ದಾರೆ. ಯುಗಾದಿ ಹಾಗೂ…

3 hours ago

ಹಾಸನ: ಹಣಕಾಸು ವಿಚಾರಕ್ಕೆ ಯುವಕನ ಹತ್ಯೆ

ಹಾಸನ: ಹಣಕಾಸು ವಿಚಾರಕ್ಕೆ ಯುವಕನನ್ನು ಕರೆದೊಯ್ದು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಅರಸೀಕೆರೆ ತಾಲ್ಲೂಕಿನ ಚಿನ್ನೇನಹಳ್ಳಿ ಗ್ರಾಮದಲ್ಲಿ ನಡೆದಿದೆ. ವರುಣ್‌ ಎಂಬಾತನೇ…

3 hours ago