ಮೈಸೂರು : ಮತದಾನ ಮಾಡುವುದು ನಮ್ಮ ಆದ್ಯ ಕರ್ತವ್ಯ ಹಾಗಾಗಿ ಮತದಾನದ ದಿನ ಎಲ್ಲರೂ ಕಡ್ಡಾಯವಾಗಿ ಮತದಾನ ಮಾಡಿ ಎಂದು ತಾಲ್ಲೂಕು ಸ್ವೀಪ್ ಸಮಿತಿ ಅಧ್ಯಕ್ಷರು ಹಾಗೂ ತಾಲ್ಲೂಕು ಕಾರ್ಯನಿರ್ವಾಹಕ ಅಧಿಕಾರಿ ಧರಣೇಶ್ ಎಸ್.ಪಿ ಅವರು ಕರೆ ನೀಡಿದರು.
ಲೋಕಸಭಾ ಸಾರ್ವತ್ರಿಕ ಚುನಾವಣೆ-2024 ರ ಹಿನ್ನೆಲೆ
ತಾಲ್ಲೂಕು ಸ್ವೀಪ್ ಸಮಿತಿ ವತಿಯಿಂದ ಮಂಗಳವಾರ ಹೆಚ್.ಡಿ.ಕೋಟೆ ತಾಲ್ಲೂಕಿನ ಅಂತರಸಂತೆ ಆಟೋ ನಿಲ್ದಾಣದ ಆವರಣದಲ್ಲಿ ಆಯೋಜಿಸಿದ್ದ ಮತದಾನ ಜಾಗೃತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಮತದಾನ ಮಾಡುವುದು ನಿಮ್ಮ ಹಕ್ಕು, ಇದೇ ಏಪ್ರಿಲ್ 26ರ ಶುಕ್ರವಾರ ಬೆಳಿಗ್ಗೆ 7 ರಿಂದ ಸಂಜೆ 6ರವರಗೆ ಮತದಾನ ಪ್ರಕ್ರಿಯೆಯ ನಡೆಯಲಿದ್ದು, ಪ್ರಜಾಪ್ರಭುತ್ವವನ್ನು ಬಲಪಡಿಸುವ ನಿಟ್ಟಿನಲ್ಲಿ ಮತ ಚಲಾಯಿಸಿ ಶೇಕಡವಾರು ಪ್ರಮಾಣವನ್ನು ಹೆಚ್ಚಿಸಬೇಕು
ಎಂದು ಹೇಳಿದರು.
ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…
ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…
ಹನೂರು : ಅರಣ್ಯ ಇಲಾಖೆ ಸಿಬ್ಬಂದಿ ಗುಂಡಿಗೆ ಮೂವರು ಬಲಿ ಪ್ರಕರಣಕ್ಕೆ ದಿನಕ್ಕೊಂದು ಟ್ವಿಸ್ಟ್ ಸಿಗುತ್ತಿದೆ. ದನ ಹುಡುಕಲು ಹೋಗಿದ್ದವರ…
ಬೆಂಗಳೂರು: ಬೆಂಗಳೂರು ದಕ್ಷಿಣದ ದೊಡ್ಡೇರಿಯಲ್ಲಿ ಬೃಹತ್ ನಕಲಿ ಔಷಧ ಜಾಲ ಪತ್ತೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ ಈ ಪ್ರಕರಣವನ್ನು…
ಸದ್ದಿಲ್ಲದೆ ಕೈಗೊಂಡ ತೀರ್ಮಾನಕ್ಕೆ ಬೆಚ್ಚಿದ ರಿಯಲ್ ಎಸ್ಟೇಟ್ ಉದ್ಯಮಿಗಳು; ಮೂರು ಪಕ್ಷಗಳಲ್ಲೂ ತಳಮಳ ಕೆ.ಬಿ.ರಮೇಶನಾಯಕ ಮೈಸೂರು : ಕಳೆದ ಎರಡು…
ಮೊದಲಬಾರಿಗೆ ರಾಷ್ಟ್ರರಾಜಧಾನಿಯಿಂದ ಹೊರಗೆ ಆಯೋಜನೆ 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭವು ಇದೇ ಮೊದಲ ಬಾರಿಗೆ ನವದೆಹಲಿಯಿಂದ…