ಮೈಸೂರು

ಜ. 2, 3 ರಂದು ಮೈಸೂರು ನಗರಕ್ಕೆ ನೀರು ಪೂರೈಕೆ ವ್ಯತ್ಯಯ

ಮೈಸೂರು: ನಗರಕ್ಕೆ ನೀರು ಸರಬರಾಜು ಮಾಡುವ ಹೊಂಗಳ್ಳಿ 2ನೇ ಹಾಗೂ 3ನೇ ಹಂತದ ಯಂತ್ರಾಗಾರದಲ್ಲಿ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಅಮೃತ್ ಯೋಜನೆಯಡಿ ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ ಜ.2 ಮತ್ತು 3ರಂದು ನೀರು ಸರಬರಾಜು ವ್ಯತ್ಯಯವಾಗಲಿದೆ.

ವಾರ್ಡ್ ನ.1ರಿಂದ 7, ವಾರ್ಡ್ ನಂ.20, 23,28, ವಾರ್ಡ್ ನಂ.42ರಿಂದ 45, ವಾರ್ಡ್ ನಂ.47ಕ್ಕೆ ಸಂಬಂಽಸಿದಂತೆ ಹೆಬ್ಬಾಳ ಕುಂಬಾರಕೊಪ್ಪಲು, ಮಂಚೇಗೌಡನ ಕೊಪ್ಪಲು, ಮೇಟಗಳ್ಳಿ, ಲೋಕನಾಯಕ ನಗರ, ಬೃಂದಾವನ ಬಡಾವಣೆ, ಒಂಟಿಕೊಪ್ಪಲು, ಪಡುವಾರಹಳ್ಳಿ, ವಿನಾಯಕನಗರ, ಮಂಡಿ ಮೊಹಲ್ಲಾ, ಲಷ್ಕರ್ ಮೊಹಲ್ಲಾ, ಶಾರದಾದೇವಿನಗರ, ಸರಸ್ವತಿಪುರಂ, ಬೋಗಾದಿ, ವಿಜಯನಗರ 1,2 ಮತ್ತು 3 ನೇ ಹಂತ, ಗೋಕುಲಂ 1,2,3ನೇ ಹಂತ ಹಾಗೂ ಹೊರ ವಲಯಗಳಾದ ಆರ್‌ಎಂಪಿ, ಬಿಇಎಂಎಲ್, ಯಾದವಗಿರಿ, ಬನ್ನಿಮಂಟಪ, ಎಬಿಸಿ ಲೇಔಟ್, ಈರನಗೆರೆ, ಸಿದ್ದಿಖಿನಗರ, ಶ್ರೀ ಶಿವರಾತ್ರೀಶ್ವರ ನಗರ, ತಿಲಕ್‌ನಗರ ಬಡೇಮಕಾನ್, ಹಲೀಂ ನಗರ, ದೇವರಾಜ ಮೊಹಲ್ಲಾ ಭಾಗಶಃ, ಎನ್.ಆರ್.ಮೊಹಲ್ಲಾ, ಭಾಗಶಃ, ನಜರಬಾದ್ ಮೊಹಲ್ಲಾ, ವಿದ್ಯಾರಣ್ಯಪುರಂ, ಕೃಷ್ಣಮೂರ್ತಿಪುರಂ, ಜನತಾನಗರ, ಕೆಎಚ್‌ಬಿ ಕಾಲೋನಿ, ಹೂಟಗಳ್ಳಿ ಇತ್ಯಾದಿ ಪ್ರದೇಶಗಳಿಗೆ ನೀರು ಸರಬರಾಜು ವ್ಯತ್ಯಯವಾಗಲಿದೆ.

andolana

Recent Posts

ಮುಡಾ ಕಚೇರಿ ಮೇಲೆ ಇ.ಡಿ.ದಾಳಿ: ಸಿಎಂ ಸಿದ್ದರಾಮಯ್ಯ ಫಸ್ಟ್‌ ರಿಯಾಕ್ಷನ್‌

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿ ಮೇಲೆ ಶುಕ್ರವಾರ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ದಾಳಿ ನಡೆಸಿದ್ದು, ಈ ಬಗ್ಗೆ…

4 mins ago

ಮುಡಾ ಪ್ರಕರಣ: ಮುಡಾ ಕಚೇರಿಗಿಂತ ಸಚಿವ ಭೈರತಿ ಸುರೇಶ್‌ ಮನೆಯಲ್ಲೇ ಅಧಿಕ ಫೈಲ್‌: ಶ್ರೀವತ್ಸ

ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಫೈಲ್‌ಗಳು ಮುಡಾ ಕಚೇರಿಯಲ್ಲಿರುವುದಕ್ಕಿಂತ ಸಚಿವ ಭೈರತಿ ಸುರೇಶ್‌ ಮನೆಯಲ್ಲೇ ಅಧಿಕವಾಗಿವೆ ಎಂದು ಶಾಸಕ ಟಿ.ಎಸ್‌.ಶ್ರೀವತ್ಸ…

2 hours ago

ಮುಡಾ ಕಚೇರಿ ಮೇಲೆ ಇಡಿ ದಾಳಿ: ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಪ್ರತಿಕ್ರಿಯೆ

ಮಂಡ್ಯ: ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಸರ್ಕಾರಿ ಭೂಮಿಯನ್ನು ಲಪಾಟಾಯಿಸಿದ್ದಾರೆ, ಅದಕ್ಕೆ ಆ ನಿವೇಶನಗಳನ್ನು ವಾಪಾಸ್ಸು ಮಾಡಿದ್ದಾರೆ ಎಂದು ಕೇಂದ್ರ…

3 hours ago

ಮುಡಾ ಕಚೇರಿಯ ಮೇಲೆ ಇಡಿ ದಾಳಿ ದುರುದ್ದೇಶಪೂರ್ವಕ: ಮಾಜಿ ಸಂಸದ ಡಿ.ಕೆ.ಸುರೇಶ್‌

ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಇಂದು (ಅಕ್ಟೋಬರ್‌.18) ಮೂರು ಕಡೆಗಳಲ್ಲಿ ದಾಳಿ ನಡೆಸಿದ್ದು, ಈ ದಾಳಿಯು ಸಂಪೂರ್ಣವಾಗಿ…

4 hours ago

ಮುಡಾ ಪ್ರಕರಣವನ್ನು ಸಿಬಿಐಗೆ ಒಪ್ಪಿಸಬೇಕು: ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು: ಮುಡಾ ಕೇಸ್‌ ಮುಚ್ಚಿ ಹಾಕುವಲ್ಲಿ ಸರ್ಕಾರಕ್ಕೆ ಲೋಕಾಯುಕ್ತ ಸಹಾಯ ಮಾಡುತ್ತದೆ ಎಂಬ ಶಂಕೆ ಇದೆ. ಹೀಗಾಗಿ ಮುಡಾ ಪ್ರಕರಣವನ್ನು…

4 hours ago

ಭವಾನಿ ರೇವಣ್ಣಗೆ ಬಿಗ್‌ ರಿಲೀಫ್:‌ ಹೈಕೋರ್ಟ್‌ ಆದೇಶ ಎತ್ತಿ ಹಿಡಿದ ಸುಪ್ರೀಂ ಕೋರ್ಟ್‌

ಹೊಸದಿಲ್ಲಿ: ಆತ್ಯಾಚಾರ ಸಂತ್ರಸ್ತೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣಗೆ ಹೈಕೋರ್ಟ್‌ನಿಂದ ಜಾಮೀನು ಮಂಜೂರು ಮಾಡಲಾಗಿತ್ತು. ಇದನ್ನು ಪ್ರಶ್ನಿಸಿ ಎಸ್‌ಐಟಿ…

4 hours ago