ಮೈಸೂರು: ನಗರಕ್ಕೆ ನೀರು ಸರಬರಾಜು ಮಾಡುವ ಹೊಂಗಳ್ಳಿ 2ನೇ ಹಾಗೂ 3ನೇ ಹಂತದ ಯಂತ್ರಾಗಾರದಲ್ಲಿ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಅಮೃತ್ ಯೋಜನೆಯಡಿ ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ ಜ.2 ಮತ್ತು 3ರಂದು ನೀರು ಸರಬರಾಜು ವ್ಯತ್ಯಯವಾಗಲಿದೆ.
ವಾರ್ಡ್ ನ.1ರಿಂದ 7, ವಾರ್ಡ್ ನಂ.20, 23,28, ವಾರ್ಡ್ ನಂ.42ರಿಂದ 45, ವಾರ್ಡ್ ನಂ.47ಕ್ಕೆ ಸಂಬಂಽಸಿದಂತೆ ಹೆಬ್ಬಾಳ ಕುಂಬಾರಕೊಪ್ಪಲು, ಮಂಚೇಗೌಡನ ಕೊಪ್ಪಲು, ಮೇಟಗಳ್ಳಿ, ಲೋಕನಾಯಕ ನಗರ, ಬೃಂದಾವನ ಬಡಾವಣೆ, ಒಂಟಿಕೊಪ್ಪಲು, ಪಡುವಾರಹಳ್ಳಿ, ವಿನಾಯಕನಗರ, ಮಂಡಿ ಮೊಹಲ್ಲಾ, ಲಷ್ಕರ್ ಮೊಹಲ್ಲಾ, ಶಾರದಾದೇವಿನಗರ, ಸರಸ್ವತಿಪುರಂ, ಬೋಗಾದಿ, ವಿಜಯನಗರ 1,2 ಮತ್ತು 3 ನೇ ಹಂತ, ಗೋಕುಲಂ 1,2,3ನೇ ಹಂತ ಹಾಗೂ ಹೊರ ವಲಯಗಳಾದ ಆರ್ಎಂಪಿ, ಬಿಇಎಂಎಲ್, ಯಾದವಗಿರಿ, ಬನ್ನಿಮಂಟಪ, ಎಬಿಸಿ ಲೇಔಟ್, ಈರನಗೆರೆ, ಸಿದ್ದಿಖಿನಗರ, ಶ್ರೀ ಶಿವರಾತ್ರೀಶ್ವರ ನಗರ, ತಿಲಕ್ನಗರ ಬಡೇಮಕಾನ್, ಹಲೀಂ ನಗರ, ದೇವರಾಜ ಮೊಹಲ್ಲಾ ಭಾಗಶಃ, ಎನ್.ಆರ್.ಮೊಹಲ್ಲಾ, ಭಾಗಶಃ, ನಜರಬಾದ್ ಮೊಹಲ್ಲಾ, ವಿದ್ಯಾರಣ್ಯಪುರಂ, ಕೃಷ್ಣಮೂರ್ತಿಪುರಂ, ಜನತಾನಗರ, ಕೆಎಚ್ಬಿ ಕಾಲೋನಿ, ಹೂಟಗಳ್ಳಿ ಇತ್ಯಾದಿ ಪ್ರದೇಶಗಳಿಗೆ ನೀರು ಸರಬರಾಜು ವ್ಯತ್ಯಯವಾಗಲಿದೆ.
ನಾನು ಶಾಕಾಹಾರಿ ಮಂಡಲಿಯ ಕಾರ್ಯಕಾರಿ ಸಮಿತಿಯ ಸದಸ್ಯನಾಗಿ ಆರಿಸಲ್ಪಟ್ಟೆನು. ಆದರ ಪ್ರತಿ ಯೊಂದು ಸಭೆಗೂ ನಾನು ತಪ್ಪದೆ ಹಾಜರಾಗುತ್ತಿದ್ದೆ. ಆದರೆ…
ಸಾಮಾಜಿಕ ಕಳವಳಿಯ ನೆಲೆಯಲ್ಲಿ ಮೂಡಿರುವ ಕಥಾ ಸಂಕಲನ ಹೆಚ್.ಎಸ್.ಸಿದ್ದಮಲ್ಲಿಕಾರ್ಜುನಸ್ವಾಮಿ, ಹುಂಡೀಪುರ ಸಾಹಿತಿ ಕೊತ್ತಲವಾಡಿ ಶಿವಕುಮಾರ್ ಅವರ ಹೊಸ ಕೃತಿ ‘ಅರವಟ್ಟಿಗೆ’…
ಪ್ರೊ. ಜಿ. ಬಿ. ಶಿವರಾಜು, ಟ್ರಸ್ಟಿ, ಕಸ್ತೂರ ಬಾ ಗಾಂಧಿ ಆಶ್ರಮ ಗಾಂಧೀಜಿ ಆತ್ಮಕತೆ ‘ಸತ್ಯದೊಡನೆ ನನ್ನ ಅನ್ವೇಷಣೆ’ಗೆ ೧೦೦…
ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…
ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…