ಮೈಸೂರು: ನಾಳೆ (ಏ.26) ನಡೆಯಲಿರುವ ಮೈಸೂರು-ಕೊಡಗು ಕ್ಷೇತ್ರದ ಲೋಕಸಭಾ ಚುನಾವಣಾ ಮೊದಲ ಹಂತದ ಮತದಾನವನ್ನು ಶಾಂತಿಯುತವಾಗಿ ನಡೆಸಲು ಜಿಲ್ಲಾಡಳಿತ ಎಲ್ಲಾ ರೀತಿಯಲ್ಲಿಯೂ ಸಿದ್ಧವಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಡಾ. ಕೆವಿ ರಾಜೇಂದ್ರ ಅವರು ಹೇಳಿದರು.
ನಗರದಲ್ಲಿಂದು ಮಾತನಾಡಿರುವ ಅವರು, ಅಧಿಕಾರಿಗಳಿಗೆ ಅಂತಿಮ ಹಂತದ ತಾಂತ್ರಿಕ ತರಭೇತಿ ನೀಡುತ್ತಿದ್ದೇವೆ. ಎಲ್ಲರು ಮಸ್ಟರಿಂಗ್ ಮುಗಿಸಿ ಮತಗಟ್ಟೆಗಳ ಬಳಿ ತಲುಪಲಿದ್ದಾರೆ. ಇದರ ನಡವೆ ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಸೂಕ್ತ ಕ್ರಮ ಕೈಗೊಂಡಿದ್ದೇವೆ ಎಂದರು.
ಸಣ್ಣಪುಟ್ಟ ಸಮಸ್ಯೆಗಳನ್ನು ಮುಂದಿಟ್ಟು ಚುನಾವಣಾ ಬಹಿಷ್ಕಾರಕ್ಕೆ ಕೆಲವರು ಮುಂದಾಗಿದ್ದಾರೆ. ಅಂತವರನ್ನು ಸ್ಥಳೀಯ ಪಿಡಿಒಗಳ ಮೂಲಕ ಸಮಸ್ಯೆ ಬಗೆಹರಿಸಲು ಸೂಚಿಸಲಾಗಿದೆ. ನಿಮ್ಮದು ಯಾವುದೇ ಸಮಸ್ಯೆಗಳಿದ್ದರೂ ತಪ್ಪದೇ ಬಂದು ಮತದಾನ ಮಾಡಿ ಎಂದು ಮನವಿ ಮಾಡಿದರು.
ಇನ್ನು ಚುನಾವಣಾ ಸಿಬ್ಬಂದಿಗಳಿಗೆ ಪೋಸ್ಟಲ್ ಓಟ್ ನೀಡದಿರುವ ವಿಷಯಕ್ಕೆ ಸಂಬಂಧಿಸಿದಂತೆ ಈ ಬಾರಿ ಚುನಾವಣೆಯಲ್ಲಿ ಪೋಸ್ಟಲ್ ವೋಟ್ನ ಪೋಸ್ಟ್ ಮಾಡುವಂತಿಲ್ಲ ಎಂದು ತಿಳಿಸಿದರು.
ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…
ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…
ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…
ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…