ಮೈಸೂರು

ಗೃಹಲಕ್ಷ್ಮಿ ಯೋಜನೆಗೆ ನಮ್ಮಲ್ಲಿ ಹಣದ ಕೊರತೆ ಇಲ್ಲ : ಡಿ.ಕೆ ಶಿವಕುಮಾರ್

ಮೈಸೂರು : ಆಗಸ್ಟ್ 30ರಂದು ಒಂದು ಬಟನ್ ಅದುಮಿದ ಕೂಡಲೇ ಎಲ್ಲಾ ಫಲಾನುಭವಿಗಳಿಗೆ ಹಣ ಸಂದಾಯವಾಗುತ್ತದೆ. ಅದರ ಮೆಸೇಜ್ ಅವರ ಮೊಬೈಲ್ ನಂಬರ್​ಗಳಿಗೆ ಬರುತ್ತದೆ ಎಂದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ನಮ್ಮಲ್ಲಿ ಹಣದ ಕೊರತೆ ಇಲ್ಲ. ಎಲ್ಲಾ ಹಣವನ್ನು ಬಾಂಕ್​ಗೆ ಡೆಪಾಸಿಟ್ ಮಾಡಿದ್ದೇವೆ‌. ಸರ್ವರ್ ಸಮಸ್ಯೆ ಆದರೆ ಒಂದಿಷ್ಟು ಜನರಿಗೆ ಹಣ ಬರುವುದು ತಡವಾಗಬಹುದು ಅಷ್ಟೇ ಎಂದು ತಿಳಿಸಿದ್ದಾರೆ.

ಗೃಹಲಕ್ಷ್ಮೀ ಕಾರ್ಯಕ್ರಮ ಬೆಳಗಾವಿಯಿಂದ ಮೈಸೂರಿಗೆ ಶಿಫ್ಟ್ ಆದ ವಿಚಾರವಾಗಿ ಮಾತನಾಡಿ, ಈ ವಿಚಾರದಲ್ಲಿ ಯಾವ ರಾಜಕೀಯವೂ ಇಲ್ಲ. ಬೆಳಗಾವಿಯಲ್ಲಿ ಮುಂದೆ ಇನ್ನೊಂದು ಕಾರ್ಯಕ್ರಮ ಮಾಡಲು ಪ್ಲಾನ್ ಮಾಡುತ್ತಿದ್ದೇವೆ. ಎಲ್ಲರ ಒಮ್ಮತದ ತೀರ್ಮಾನದಿಂದ ಮೈಸೂರಿನಲ್ಲಿ ಕಾರ್ಯಕ್ರಮ ಮಾಡುತ್ತಿದ್ದೇವೆ ಎಂದು ಸ್ಪಷ್ಟನೆ ನೀಡಿದ್ದಾರೆ.

 

lokesh

Recent Posts

ಗ್ರಾಮದ ಸ್ವಚ್ಛತೆ ನೋಡಿಕೊಳ್ಳುವವರೇ ಅನೈರ್ಮಲ್ಯಕ್ಕೆ ಕಾರಣ?

ನಂಜನಗೂಡು : ಗ್ರಾಮದ ಸ್ವಚ್ಛತೆಯ ಜವಾಬ್ದಾರಿ ಹೊತ್ತವರೇ ಪಂಚಾಯಿತಿ ಆವರಣವನ್ನೆ ಮೂತ್ರಾಲಯವಾಗಿಸಿ ಅನೈರ್ಮಲ್ಯಕ್ಕೆ ಕಾರಣರಾದರೆ ಬೇರೆಯವರಿಗೆ ಸ್ವಚ್ಚತೆ ಕಾಪಾಡುವ ಬಗ್ಗೆ…

1 hour ago

ಮಹಾಪ್ರವಾಹಕ್ಕೆ ನೇಪಾಳ ತತ್ತರ: ನಾಪತ್ತೆಯಾದವರ ಸಂಖ್ಯೆ 6100ಕ್ಕೆ ಏರಿಕೆ

ಕಠ್ಮಂಡು: ಮಹಾ ಪ್ರವಾಹಕ್ಕೆ ನೇಪಾಳ ತತ್ತರಿಸಿದೆ. ಪ್ರವಾಹ ಹಾಗೂ ಭೂಕುಸಿತದಿಂದ ನಾಪತ್ತೆಯಾದವರ ಸಂಖ್ಯೆ 6,100ಕ್ಕೆ ಏರಿಕೆಯಾಗಿದೆ. ಇದೀಗ ಹೈಡ್ರೋ ಪವರ್…

6 hours ago

ಓದುಗರ ಪತ್ರ: ಇನ್ಸ್‌ಪೆಕ್ಟರ್ ಧನಂಜಯರ ಹೇಳಿಕೆಯಲ್ಲಿ ತಪ್ಪಿಲ್ಲ

ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…

13 hours ago

ಓದುಗರ ಪತ್ರ: ದಸರಾ ಬಂದಾಗ ಮಾತ್ರ ಮೈಸೂರಿಗೆ ಸಿಂಗಾರ

ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…

13 hours ago

ಓದುಗರ ಪತ್ರ: ತ್ಯಾಜ್ಯದಿಂದ ವಿದ್ಯುತ್ ಉತ್ಪಾದನೆ ಕಡ್ಡಾಯವಾಗಲಿ

ರಾಜ್ಯದ ನಗರ ಪ್ರದೇಶಗಳಲ್ಲಿ ದಿನಂಪ್ರತಿ ಶೇ.೭೦ ಕ್ಕೂ ಹೆಚ್ಚು ಹಸಿ ತ್ಯಾಜ್ಯ ಸೃಷ್ಟಿಯಾಗುತ್ತಿದೆ. ಈ ತ್ಯಾಜ್ಯವನ್ನು ಸುಮ್ಮನೆ ಸುರಿಯುವ ಬದಲು…

13 hours ago

ಓದುಗರ ಪತ್ರ: ಯುಪಿಐ ವಹಿವಾಟು ಶುಲ್ಕ; ಹೊರೆಯಾಗದಿರಲಿ

ಇತ್ತೀಚಿನ ದಿನಗಳಲ್ಲಿ ಡಿಜಿಟಲ್ ಇಂಡಿಯಾ ಯೋಜನೆಯಡಿ ಯುಪಿಐ ಪಾವತಿ ವ್ಯವಸ್ಥೆಯು ಭಾರತೀಯರ ದೈನಂದಿನ ಜೀವನದ ಅವಿಭಾಜ್ಯ ಅಂಗವಾಗಿದೆ. ಜೇಬಿನಲ್ಲಿ ಹಣವಿಲ್ಲದಿದ್ದರೂ…

13 hours ago