ಮೈಸೂರು : ಆಗಸ್ಟ್ 30ರಂದು ಒಂದು ಬಟನ್ ಅದುಮಿದ ಕೂಡಲೇ ಎಲ್ಲಾ ಫಲಾನುಭವಿಗಳಿಗೆ ಹಣ ಸಂದಾಯವಾಗುತ್ತದೆ. ಅದರ ಮೆಸೇಜ್ ಅವರ ಮೊಬೈಲ್ ನಂಬರ್ಗಳಿಗೆ ಬರುತ್ತದೆ ಎಂದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ನಮ್ಮಲ್ಲಿ ಹಣದ ಕೊರತೆ ಇಲ್ಲ. ಎಲ್ಲಾ ಹಣವನ್ನು ಬಾಂಕ್ಗೆ ಡೆಪಾಸಿಟ್ ಮಾಡಿದ್ದೇವೆ. ಸರ್ವರ್ ಸಮಸ್ಯೆ ಆದರೆ ಒಂದಿಷ್ಟು ಜನರಿಗೆ ಹಣ ಬರುವುದು ತಡವಾಗಬಹುದು ಅಷ್ಟೇ ಎಂದು ತಿಳಿಸಿದ್ದಾರೆ.
ಗೃಹಲಕ್ಷ್ಮೀ ಕಾರ್ಯಕ್ರಮ ಬೆಳಗಾವಿಯಿಂದ ಮೈಸೂರಿಗೆ ಶಿಫ್ಟ್ ಆದ ವಿಚಾರವಾಗಿ ಮಾತನಾಡಿ, ಈ ವಿಚಾರದಲ್ಲಿ ಯಾವ ರಾಜಕೀಯವೂ ಇಲ್ಲ. ಬೆಳಗಾವಿಯಲ್ಲಿ ಮುಂದೆ ಇನ್ನೊಂದು ಕಾರ್ಯಕ್ರಮ ಮಾಡಲು ಪ್ಲಾನ್ ಮಾಡುತ್ತಿದ್ದೇವೆ. ಎಲ್ಲರ ಒಮ್ಮತದ ತೀರ್ಮಾನದಿಂದ ಮೈಸೂರಿನಲ್ಲಿ ಕಾರ್ಯಕ್ರಮ ಮಾಡುತ್ತಿದ್ದೇವೆ ಎಂದು ಸ್ಪಷ್ಟನೆ ನೀಡಿದ್ದಾರೆ.
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…
ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…
ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…
ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…
ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…
ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…