ಮೈಸೂರು: ಏ.26 ರಂದು ನೆಡೆಯುವ ಲೋಕಸಭಾ ಚುನಾವಣೆಗೆ ನಾವು ಸಿದ್ದರಿದ್ದು, ಈ ಬಾರಿಯ ಚುನಾವಣೆಯನ್ನು ಕಳೆದ 10 ವರ್ಷಗಳಿಂದ ಪ್ರಧಾನಿ ನರೇಂದ್ರ ಮೋದಿ ಅವರು ಮಾಡಿದ ಸಾಧನೆಗಳನ್ನು ಮುಂದಿಟ್ಟು ಚುನಾವಣೆ ಎದುರಿಸಲಿದ್ದೇವೆ ಎಂದು ರಾಜ್ಯ ಬಿಜೆಪಿ ಮಹಿಳಾ ಮೋರ್ಚಾ ಉಪಾಧ್ಯಕ್ಷೆ ಮಾಳವಿಕಾ ಅವಿನಾಶ್ ಹೇಳಿದರು.
ನಗರದ ಬಿಜೆಪಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಬಾರಿಯ ಚುನಾವಣೆಯನ್ನು ಪ್ರಧಾನಿ ಮೋದಿ ಅವರ ಅಭಿವೃದ್ಧಿಯ ಆಧಾರದಲ್ಲಿ ಎದುರಿಸುತ್ತೇವೆ. ಮೋದಿ ಅವರು ಪ್ರಧಾನಿ ಅಗುವ ಮುಂಚೆ ದೇಶದ ಆರ್ಥಿಕತೆ ಸುಧಾರಿಸಿಲಿಲ್ಲ. ಮೋದಿ ನಂತರ ದೇಶದ ಆರ್ಥಿಕತೆ ಉತ್ತವಾಗಿದೆ ಎಂದರು.
ದೇಶದ ಮಹಿಳೆಯರನ್ನು ಶಸಕ್ತರನ್ನಾಗಿ ಮಾಡುವುದು ಪ್ರಧಾನಿ ಮೋದಿ ಅವರ ಉದ್ದೇಶವಾಗಿತ್ತು. ಇಂದು ನಾವು ಮಹಿಳೆಯರ ಅಭಿವೃದ್ಧಿಯತ್ತ ಸಾಗಿದ್ದೇವೆ. ನಮ್ಮ ಸಂಕಲ್ಪ 2047 ಆಗಿದೆ. ಅವತ್ತಿಗೆ ದೇಶಕ್ಕೆ ಸ್ವಾತಂತ್ರ್ಯ ಬಂದು ನೂರು ವರ್ಷಗಳು ತುಂಬಲಿದೆ. ಅದರೊಂದಿಗೆ ದೇಶವನ್ನು ಅಭಿವೃದ್ಧಿ ಭಾರತ ನಿರ್ಮಾಣ ಮಾಡಲು ಈಗಿನಿಂದಲೇ ಶ್ರಮಿಸಲಾಗುವುದು. ಅದಕ್ಕಾಗಿ ದೇಶಾದ್ಯಂತ ಈ ಬಾರಿ 370 ಸ್ಥಾನಗಳನ್ನು ಗೆಲ್ಲಲು ಸಂಕಲ್ಪ ಮಾಡಲಾಗಿದ್ದು, ರಾಜ್ಯದಿಂದ 28ಕ್ಕೆ 28 ಕ್ಷೇತ್ರಗಳನ್ನು ಗೆದ್ದು ಬಲ ನೀಡಬೇಕಿದೆ ಎಂದು ಹೇಳಿದರು.
ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…
ಆರ್ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…
ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…
ವೈಡ್ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…
ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…
ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್ಗೇಟ್ಗಳನ್ನು ಬಂದ್…