yellow rain alert
ಮೈಸೂರು : ಜಿಲ್ಲೆಯಾದ್ಯಂತ ಮುಂಗಾರು ಪೂರ್ವ ಮಳೆ ಮುಂದುವರೆದಿದ್ದು, ಕೆಲವೆಡೆ ಬಿರುಸಿನ ಮಳೆಯಾಗಿದೆ.
ಪಿರಿಯಾಪಟ್ಟಣ, ಹುಣಸೂರು, ಧರ್ಮಾಪುರ, ಬಿಳಿಕೆರೆ, ಕೆ.ಆರ್ ನಗರ ಹಾಗೂ ಮೈಸೂರು ಜಿಲ್ಲೆಯಾದ್ಯಂತ ಭಾನುವಾರ ರಾತ್ರಿಯೂ ಮಳೆ ಸುರಿದಿದ್ದು, ಇಂದು ಅಂದರೆ ಸೋಮವಾರ ಬೆಳಿಗ್ಗೆಯೂ ಕೆಲವೆಡೆ ಸೋನೆ ಮಳೆ ಮುಂದುವರೆದಿತ್ತು.
ಮುಂಜಾನೆ ಸುರಿದ ಮಳೆಯಿಂದಾಗಿ ಕಚೇರಿಗೆ ಹೋಗುವವರು ಪರದಾಡುವಂತಾದ ಸ್ಥಿತಿಯೂ ನಿರ್ಮಾಣವಾಯಿತು. ಇನ್ನೂ ಅಲ್ಲಲ್ಲಿ ಮರೆಗಳ ಕೊಂಬೆಗಳು ಮುರಿದು ಬಿದ್ದಿದ್ದವು.
ಜಿಲ್ಲೆಯಾದ್ಯಂತ ಸೋಮವಾರದಿಂದ ನಾಲ್ಕು ದಿನ ಭಾರಿ ಗಾಳಿ ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮೈಸೂರು: ಮೈಸೂರು ದಸರಾ ಮಹೋತ್ಸವದ ಯಶಸ್ವಿ ಆಯೋಜನೆಗಾಗಿ 17 ಉಪಸಮಿತಿಗಳನ್ನು ರಚಿಸಲಾಗಿದ್ದು, ಕಾರ್ಯಾಧ್ಯಕ್ಷರಿಗೆ ಜವಾಬ್ದಾರಿ ವಹಿಸಲಾಗಿದೆ ಎಂದು ನಗರಾಭಿವೃದ್ಧಿ ಸಚಿವರಾದ…
ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…
ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…
ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್ಎನ್ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್ಎನ್ಎಲ್ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…