bike lorry accident
ಮೈಸೂರು: ಬೈಕ್ಗೆ ಲಾರಿ ಡಿಕ್ಕಿಯಾದ ಪರಿಣಾಮ ಪತ್ನಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆ ನಂಜನಗೂಡಿನಲ್ಲಿ ನಡೆದಿದೆ.
ನಂಜನಗೂಡು ಪಟ್ಟಣದ ರಾಷ್ಟ್ರಪತಿ ರಸ್ತೆಯಲ್ಲಿ ಈ ಘಟನೆ ನಡೆದಿದ್ದು, ಭವಾನಿ ಎಂಬುವವರೇ ಸ್ಥಳದಲ್ಲೇ ಸಾವನ್ನಪ್ಪಿರುವ ದುರ್ದೈವಿಯಾಗಿದ್ದಾರೆ.
ಪತಿ ಮಹೇಶ್ಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಡಿಕ್ಕಿಯಾದ ರಭಸಕ್ಕೆ ಕೆಳಗೆ ಬಿದ್ದ ದಂಪತಿಗಳ ಮೇಲೆ ಲಾರಿ ಚಕ್ರ ಹರಿದಿದೆ. ಈ ವೇಳೆ ಭವಾನಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಸದ್ಯ ಲಾರಿ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಈ ಸಂಬಂಧ ನಂಜನಗೂಡು ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಂಜನಗೂಡು ಪಟ್ಟಣದಲ್ಲಿರುವ ಇತಿಹಾಸ ಪ್ರಸಿದ್ಧ ಹಟ್ಟಿ ಮಾರಮ್ಮ ದೇವಾಲಯದಲ್ಲಿ ಪ್ರತಿ ವರ್ಷ ಫೆಬ್ರವರಿ/ಮಾರ್ಚ್ ತಿಂಗಳಲ್ಲಿ ಅದ್ಧೂರಿಯಾಗಿ ಕೊಂಡೋತ್ಸವ, ಜಾತ್ರೆ ನಡೆಯುತ್ತದೆ.…
ಮಹಾರಾಷ್ಟ್ರ ರಾಜ್ಯದ ಸೌಂದಾಳ ಗ್ರಾಮವು ದೇಶದಲ್ಲೇ ಮೊದಲ ಜಾತಿ ಮುಕ್ತ ಮನಸ್ಸುಳ್ಳ ಗ್ರಾಮ ಎಂಬ ಕೀರ್ತಿಯನ್ನು ಗಳಿಸಿ ನಮ್ಮ ಸಮಾಜಕ್ಕೆ…
ಈ ಸಾಲಿನಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಗೆ ಸರ್ಕಾರಿ ಕಾಲೇಜುಗಳಿಂದ ಒಟ್ಟು 1.38 ಲಕ್ಷ ವಿದ್ಯಾರ್ಥಿಗಳು ಹಾಜರಾಗುತ್ತಿದ್ದಾರೆ, ಇವರಲ್ಲಿ 63,514 ವಿದ್ಯಾರ್ಥಿಗಳು…
ಮೈಸೂರು ಜಿಲ್ಲೆಯ ಎಚ್.ಡಿ.ಕೋಟೆಯ ಸಾರ್ವಜನಿಕ ಆಸ್ಪತ್ರೆಯಲ್ಲಿ ಸಾಕಷ್ಟು ಆಂಬ್ಯುಲೆನ್ಸ್ ಸೌಲಭ್ಯವಿಲ್ಲದೆ ತುರ್ತು ಸಂದರ್ಭದಲ್ಲಿ ರೋಗಿಗಳನ್ನು ಜಿಲ್ಲಾ ಆಸ್ಪತ್ರೆಗೆ ಕರೆದೊಯ್ಯಲು ತೊಂದರೆಯಾಗಿದೆ.…
ದೆಹಲಿ ಕಣ್ಣೋಟ ಶಿವಾಜಿ ಗಣೇಶನ್ ಸಂಸತ್ತಿನ ಎರಡು ವಾರಗಳ ಮೊದಲ ಹಂತದ ಬಜೆಟ್ ಅಧಿವೇಶನ ನಿಮುಗಿಯಿತು. ಮತ್ತೆ ಎರಡನೇ ಹಂತದ…
• ರಾಜ್ಯದ ವಿವಿಧ ಕಡೆಗಳಿಂದ ಜನರ ಆಗಮನ • ಒಂದು ತಿಂಗಳ ಕಾಲ ನಡೆಯುವ ಜಾತ್ರಾ ಮಹೋತ್ಸವ ಭೇರ್ಯ ಮಹೇಶ್…