ಮೈಸೂರು ; ಎಚ್ ಡಿ ಕೋಟೆ ತಾಲ್ಲೂಕಿನ ಲಂಕೆ ಗ್ರಾಮದ ನಿವಾಸಿ ಸುಬ್ಬಯ್ಯ ಎಂಬುವವರು ತಮ್ಮ, ಜಮೀನಿನಲ್ಲಿ ಹಸು ಮೇಯಿಸುವಾಗ ಕಾಡು ಹಂದಿಯ ಹಿಂಡು ಏಕಾ ಏಕಿ ದಾಳಿ ಮಾಡಿದ್ದು ಸುಬ್ಬಯ್ಯ ನವರ ಕಾಲು ಮುರಿದು ಎಚ್ ಡಿ ಕೋಟೆ ಸಾರ್ವಜನಿಕ ಆಸ್ಪತ್ರೆಗೆ ದಾಖಲಾಗಿದ್ದಾರೆ. ವಿಷಯ ತಿಳಿದ ತಕ್ಷಣ ಮಾಜಿ ಶಾಸಕ ಬೀಚನಹಳ್ಳಿ ಚಿಕ್ಕಣ್ನ ಅವರ ಪುತ್ರ ಜಯಪ್ರಕಾಶ್ ಆವರು ಆಸ್ಪತ್ರಗೆ ಬೇಟಿ ನೀಡಿ ದಾಳಿಗೆ ಒಳಗಾದ ವ್ಯಕ್ತಿಗೆ ಸಾಂತ್ವಾನ ಹೇಳಿ ಹೆಚ್ಚಿನ ಚಿಕಿತ್ಸಗೆ ಧನ ಸಹಾಯ ಮಾಡಿ ಕುಟುಂಬಕ್ಕೆ ದೈರ್ಯ ತುಂಬಿದರು.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…