ಮೈಸೂರು

ಜಮೀನಿನಲ್ಲಿ ಬೀಡು ಬಿಟ್ಟ ಕಾಡಾನೆಗಳು

ಎಚ್.ಡಿ.ಕೋಟೆ : ತಾಲ್ಲೂಕಿನ ಮಾದಾಪುರ ಸಮೀಪದ ರೈತರ ಜಮೀನಿನಲ್ಲಿ ಎರಡು ಕಾಡಾನೆಗಳು ಬೀಡು ಬಿಟ್ಟಿವೆ.

ಆನೆಗಳನ್ನು ಕಾಡಿಗೆ ಓಡಿಸುವ ಪ್ರಯತ್ನದ ಭಾಗವಾಗಿ ಮೈಸೂರು ಮನದವಾಡಿ ಮುಖ್ಯ ರಾಜ್ಯ ಹೆದ್ದಾರಿಯನ್ನ ಹಲವು ಗಂಟೆಗಳ ಕಾಲ ಬಂದ್ ಮಾಡಿ ಅರಣ್ಯ ಇಲಾಖೆಯ ಅಧಿಕಾರಿಗಳು ಪ್ರಯತ್ನಪಟ್ಟರೂ ಸಹ ಆನೆಗಳು ರಸ್ತೆ ದಾಟದೆ ಜಮೀನಿನಲ್ಲಿಯೇ ಬಿಡು ಬಿಟ್ಟವು. ತಡ ರಾತ್ರಿಯವರೆಗೂ ಆನೆಗಳನ್ನು ಕಾಡಿಗೆ ಓಡಿಸಲು ಅರಣ್ಯ ಇಲಾಖೆಯ ಅಧಿಕಾರಿಗಳು ಹರಸಾಹಸ ಪಟ್ಟರು.

ಆನೆಗಳು ಕಾಡಿನಿಂದಹೊರ ಬಂದಿರುವ ಬಗ್ಗೆ ಗುರುವಾರ ಬೆಳಿಗ್ಗೆ ಮಾಹಿತಿ ಲಭಿಸಿತು. ಆನೆಗಳನ್ನ ಕಾಡಿಗೆ ಅಟ್ಟಲು ಇಲಾಖೆ ಎಲ್ಲಾ ರೀತಿ ಕ್ರಮ ಕೈಗೊಂಡಿದೆ. ಆನೆಗಳನ್ನು ಕಾಡಿಗೆ ಸೇರಿಸಲು ಯಶಸ್ವಿಯಾಗುತ್ತೇವೆ ಎಂದು ಸಾಮಾಜಿಕ ಅರಣ್ಯ ವಲಯ ಅಧಿಕಾರಿ ಪೂಜಾ ತಿಳಿಸಿದರು.

 

lokesh

Recent Posts

ಬಾಪೂ ಆದರ್ಶ ಮಡದಿ ಕಸ್ತೂರ ಬಾ ಗಾಂಧಿ

ಡಾ.ಎಂ.ಡಿ.ಉಮೇಶ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಪತ್ನಿ ಕಸ್ತೂರ ಬಾ ಅವರು ಏ. ೧೧, ೧೮೬೯ರಂದು ಗುಜರಾತ್‌ನ ಪೋರಬಂದರ್‌ನಲ್ಲಿ ಗೋಕುಲ್‌ದಾಸ್ ಕಪಾಡಿಯಾ…

3 mins ago

ದಳಪತಿ ವಿಜಯ್‌ಗೆ ಮತ್ತೆ ಸಂಕಷ್ಟ : ಬಿಡುಗಡೆಗೂ ಮೊದಲೆ ʻಜನ ನಾಯಗನ್‌ʼ ಸೋರಿಕೆ.

ಚೆನ್ನೈ : ನಟ ಹಾಗೂ ರಾಜಕಾರಣಿ ದಳಪತಿ ವಿಜಯ್‌ ಅವರ ವೃತ್ತಿ ಜೀವನದ ಕೊನೆಯ ಹಾಗೂ ಬಹುನಿರೀಕ್ಷಿತ ʻಜನ ನಾಯಗನ್‌ʻ…

1 hour ago

ಆಂದೋಲನ ವರದಿ ಫಲಶ್ರುತಿ ; ಫುಟ್‌ಪಾತ್‌ನಲ್ಲಿದ್ದ ದ್ವಿಚಕ್ರ ವಾಹನಗಳ ತೆರವು

ಮೈಸೂರು : ಕುವೆಂಪುನಗರದ ನ್ಯೂ ಕಾಂತರಾಜ ಅರಸು ರಸ್ತೆಯಲ್ಲಿರುವ ಜನನಿಬಿಡ ಪ್ರದೇಶಗಳಾದ ಬಂದಂತಮ್ಮ ಕಾಳಮ್ಮ ದೇವಸ್ಥಾನ, ಐಗಿರಿ ಕೆಫೆ, ಸುಜ್ಹುಕಿ…

2 hours ago

ಗಾರೆ ಕೆಲಸ ಮಾಡುವವರ ಪುತ್ರಿಗೆ ಸಾಧಿಸುವ ಛಲ

ಮೈಸೂರು : ಎಲ್ಲ ಅನುಕೂಲತೆಗಳಿದ್ದರೂ ವಿದ್ಯೆ ತಲೆಗೆ ಹತ್ತುತ್ತಿಲ್ಲ ಎನ್ನುವ ವಿದ್ಯಾರ್ಥಿಗಳ ನಡುವೆ, ಗಾರೆ ಕೆಲಸ ಮಾಡುವವರ ಪುತ್ರಿಯೊಬ್ಬರು ದ್ವಿತೀಯ…

3 hours ago

ಪಿಯುಸಿ : ಕೋಟೆ ಟಾಪರ್‌ಗಳೆಲ್ಲರೂ ವಿದ್ಯಾರ್ಥಿನಿಯರೇ

ಮಂಜು ಕೋಟೆ ಎಚ್. ಡಿ. ಕೋಟೆ : ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ತಾಲ್ಲೂಕಿನ ತುಂಬಸೋಗೆಯ ಎಂಎಂಕೆ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿನಿ…

3 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಏ.11 ಶನಿವಾರ

4 hours ago