ಎಚ್.ಡಿ.ಕೋಟೆ : ತಾಲ್ಲೂಕಿನ ಮಾದಾಪುರ ಸಮೀಪದ ರೈತರ ಜಮೀನಿನಲ್ಲಿ ಎರಡು ಕಾಡಾನೆಗಳು ಬೀಡು ಬಿಟ್ಟಿವೆ.
ಆನೆಗಳನ್ನು ಕಾಡಿಗೆ ಓಡಿಸುವ ಪ್ರಯತ್ನದ ಭಾಗವಾಗಿ ಮೈಸೂರು ಮನದವಾಡಿ ಮುಖ್ಯ ರಾಜ್ಯ ಹೆದ್ದಾರಿಯನ್ನ ಹಲವು ಗಂಟೆಗಳ ಕಾಲ ಬಂದ್ ಮಾಡಿ ಅರಣ್ಯ ಇಲಾಖೆಯ ಅಧಿಕಾರಿಗಳು ಪ್ರಯತ್ನಪಟ್ಟರೂ ಸಹ ಆನೆಗಳು ರಸ್ತೆ ದಾಟದೆ ಜಮೀನಿನಲ್ಲಿಯೇ ಬಿಡು ಬಿಟ್ಟವು. ತಡ ರಾತ್ರಿಯವರೆಗೂ ಆನೆಗಳನ್ನು ಕಾಡಿಗೆ ಓಡಿಸಲು ಅರಣ್ಯ ಇಲಾಖೆಯ ಅಧಿಕಾರಿಗಳು ಹರಸಾಹಸ ಪಟ್ಟರು.
ಆನೆಗಳು ಕಾಡಿನಿಂದಹೊರ ಬಂದಿರುವ ಬಗ್ಗೆ ಗುರುವಾರ ಬೆಳಿಗ್ಗೆ ಮಾಹಿತಿ ಲಭಿಸಿತು. ಆನೆಗಳನ್ನ ಕಾಡಿಗೆ ಅಟ್ಟಲು ಇಲಾಖೆ ಎಲ್ಲಾ ರೀತಿ ಕ್ರಮ ಕೈಗೊಂಡಿದೆ. ಆನೆಗಳನ್ನು ಕಾಡಿಗೆ ಸೇರಿಸಲು ಯಶಸ್ವಿಯಾಗುತ್ತೇವೆ ಎಂದು ಸಾಮಾಜಿಕ ಅರಣ್ಯ ವಲಯ ಅಧಿಕಾರಿ ಪೂಜಾ ತಿಳಿಸಿದರು.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…