ಎಚ್.ಡಿ.ಕೋಟೆ: ಕಬಿನಿ ಹಿನ್ನೀರಿನ ಕಾಡಂಚಿನ ಪ್ರದೇಶದಲ್ಲಿ ವನ್ಯಜಜೀವಿಗಳನ್ನು ಬೇಟೆಯಾಡುತ್ತಿದ್ದ ಇಬ್ಬರನ್ನು ಬಂಧಿಸಲಾಗಿದೆ.
ಕೊಡಗು ಜಿಲ್ಲೆ ಸೋಮವಾರಪೇಟೆ ತಾಲ್ಲೂಕಿನ ಕೂತಿ ಗ್ರಾಮದ ಕೆ.ಹೆಚ್.ಸುರೇಶ್ ಕುಮಾರ್ ಅಲಿಯಾಸ್ ಗಿರೀಶ್, ಎಂ.ಬಿ.ಮಧುಸೂದನ್ ಅಲಿಯಾಸ್ ಪ್ರಜ್ವಲ್ ಗೌಡ ಬಂಧಿತ ಆರೋಪಿಗಳಾಗಿದ್ದಾರೆ.
ಬಂಧಿತರಿಂದ ಕಾರು, ಡಬಲ್ ಬ್ಯಾರಲ್ ಹಾಗೂ ಸಿಂಗಲ್ ಬ್ಯಾರಲ್ ಗನ್, 14 ಜೀವಂತ ಗುಂಡು, ಗನ್ ಪೌಡರ್, 6 ಉರುಳು ಸೇರಿದಂತೆ ಇನ್ನಿತರು ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ.
ಇಬ್ಬರು ಆರೋಪಿಗಳು ಭೀಮನಕೊಲ್ಲಿ ಮಹದೇಶ್ವರ ದೇವಸ್ಥಾನದ ಸಮೀಪ ಕಾರಿನಲ್ಲಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ವೇಳೆ ಪರಿಶೀಲನೆ ನಡೆಸಿದಾಗ ಬೇಟೆಗೆ ಹೊಂಚು ಹಾಕುತ್ತಿರುವುದು ಬಯಲಿಗೆ ಬಂದಿದೆ.
ಕಠ್ಮಂಡು : ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಪ್ರವಾಹದಿಂದ ಸಂತ್ರಸ್ತರಾಗಿರುವ ಭಾರತೀಯ ಪ್ರಜೆಗಳ ನೆರವಿಗಾಗಿ ಭಾರತವು ಸಹಾಯವಾಣಿ ಆರಂಭಿಸಿದೆ.…
ಬೆಂಗಳೂರು : ರಾಜ್ಯದ ಬರ ಪರಿಸ್ಥಿತಿಯ ಸಮಗ್ರ ಅವಲೋಕನ ನಡೆಯುತ್ತಿದೆ. 102 ತಾಲ್ಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದ್ದು, ಮುಂದಿನ…
ಮೈಸೂರು : 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಮಹಾನಗರ ಪಾಲಿಕೆಯ ವತಿಯಿಂದ 80 ಜಿವಿಪಿ ನಿರ್ಮೂಲನೆ ಅಭಿಯಾನದಲ್ಲಿ ಮಂಗಳವಾರ ವಲಯ-3ರ ವ್ಯಾಪ್ತಿಗೆ…
ಕಠ್ಮಂಡು : ಟಿಬೆಟ್ ಗಡಿಗೆ ಹೊಂದಿಕೊಂಡಿರುವ ನೇಪಾಳದ ಉತ್ತರದ ರಸುವಾ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಭೀಕರ ಹಠಾತ್ ಪ್ರವಾಹಕ್ಕೆ ಕನಿಷ್ಠ…
ಕಠ್ಮಂಡು : ನೆರೆಯ ರಾಷ್ಟ್ರ ನೇಪಾಳದಲ್ಲಿ ಹಿಮಕುಸಿತದ ಪರಿಣಾಮ ಉಂಟಾದ ಭೀಕರ ಆಕಸ್ಮಿಕ ಪ್ರವಾಹ ಜಲಪ್ರಳಯವನ್ನೇ ಸೃಷ್ಟಿಸಿದೆ. ಕೋಶಿ ನದಿಯ…
ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…