ಮೈಸೂರು: ಪಕ್ಷದ ನಿಧಿ ಸಂಗ್ರಹದ ಹೆಸರಿನಲ್ಲಿ ಚುನಾವಣಾ ಬಾಂಡ್ಗಳ ಮೂಲಕ ರಾಷ್ಟ್ರೀಯ, ಬಹುರಾಷ್ಟ್ರೀಯ ಕಂಪನಿಗಳಿಂದ ಹಣ ವಸೂಲಿ ಮಾಡಲಾಗುತ್ತಿದೆ ಎಂಬ ಆರೋಪ ಸಂಬಂಧ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ವಿರುದ್ಧ ಎಫ್ಐಆರ್ ದಾಖಲಿಸಲು ನ್ಯಾಯಾಲಯ ಆದೇಶಿಸಿದೆ. ಅವರು ರಾಜೀನಾಮೆ ಕೊಡುತ್ತಾರೆಯೇ? ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದರು.
ನಗರದ ಜಿ.ಪಂ ಸಭಾಂಗಣದಲ್ಲಿ ಶುಕ್ರವಾರ ನಡೆದ ಕೆಡಿಪಿ ಸಭೆ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಚುನಾವಣಾ ಬಾಮಡ್ ಮೂಲಕ ನಿರ್ಮಾಲಾ ಸೀತಾರಾಮನ್ ಸುಲಿಗೆ ಮಾಡಿದ್ದಾರೆ. ಅವರು ವಿರುದ್ಧವೂ ಎಫ್ಐಆರ್ ಆಗಿದೆ. ಅವರು ರಾಜೀನಾಮೆ ಕೊಡ್ತಾರಾ? ಎಂದು ಕೇಳಿದರು.
ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಜಾಮೀನಿನ ಮೇಲೆ ಹೊರಗಿದ್ದಾರೆ. ಹಾಗಿದ್ದರೆ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲಿ, ಜತೆಗೆ ಕುಮಾರಸ್ವಾಮಿ ನಿರ್ಮಾಲಾ ಸೀತಾರಾಮನ್ ಅವರನ್ನು ಇಳಿಸಲಿ, ನಂತರ ನನಗೆ ಕೇಳಲಿ. ಚುನಾವಣಾ ಬಾಂಡ್ ದುರುಪಯೋಗ ಮಾಡಿರುವುದರಿಂದಾಗಿ ಪ್ರಧಾನಿ ನರೇಂದ್ರ ಮೋದಿ ಅವರು ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.
ಹೊಸದಿಲ್ಲಿ : ಕೇಂದ್ರ ಸರ್ಕಾರದ ವಾರ್ತಾ ಮತ್ತು ಪ್ರಸಾರ ಸಚಿವಾಲಯದ ಅಧೀನದಲ್ಲಿ ಮೈಸೂರಿನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕೇಂದ್ರೀಯ ಸಂಪರ್ಕ ಬ್ಯೂರೋ…
ಹೊಸದಿಲ್ಲಿ : ಉನ್ನಾವೋ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಮತ್ತು ಆಕೆಯ ತಾಯಿ ಬುಧವಾರ ಸಂಜೆ ಕಾಂಗ್ರೆಸ್ನ ರಾಹುಲ್ ಗಾಂಧಿ ಅವರನ್ನು…
ಹೊಸದಿಲ್ಲಿ : 2017ರ ಉನ್ನಾವೋ ಅತ್ಯಾಚಾರ ಪ್ರಕರಣದ ಪ್ರಮುಖ ಆರೋಪಿ ಕುಲದೀಪ್ ಸಿಂಗ್ ಸೆಂಗಾರ್ಗೆ ಜಾಮೀನು ದೊರೆತಿರುವುದನ್ನು ವಿರೋಧಿಸಿ ಸಂತ್ರಸ್ತೆ…
ಬೆಂಗಳೂರು : ಮಾರ್ಕ್ʼ ಸಿನಿಮಾದ ಪ್ರೀ-ರಿಲೀಸ್ ಈವೆಂಟ್ನಲ್ಲಿ ಕಿಚ್ಚ ಸುದೀಪ್ ಹೇಳಿದ ಮಾತೊಂದು ಸೋಶಿಯಲ್ ಮೀಡಿಯಾದಲ್ಲಿ ಚರ್ಚೆಗೆ ಕಾರಣವಾಗಿದ್ದು, ಈ…
ಚಾಮರಾಜನಗರ : ಅನ್ನದಾತರಾಗಿರುವ ರೈತರ ಬಗ್ಗೆ ಆತ್ಮೀಯ ಕಾಳಜಿಯಿದ್ದು, ಅವರ ಹಿತ ಕಾಪಾಡುವ ನಿಟ್ಟಿನಲ್ಲಿ ಸರ್ಕಾರ ಪ್ರಾಮಾಣಿಕ ಕೆಲಸವನ್ನು ಮಾಡುತ್ತಿದೆ…
ಬೆಂಗಳೂರು : ಸರ್ಕಾರಿ ಆಯುರ್ವೇದ ವೈದ್ಯಕೀಯ ಕಾಲೇಜು ಅಧಿಕೃತ ಅಧಿಸೂಚನೆಯ ಮೂಲಕ ಪ್ರಾಧ್ಯಾಪಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು…