Hooded computer hacker stealing information with laptop on colored studio background
ಮೈಸೂರು: ಕೆವೈಸಿ ಸಂಬಂಧ ಬ್ಯಾಂಕ್ ಖಾತೆ ಬ್ಲಾಕ್ ಆಗಿದೆ ಎಂಬ ಮೇಸೇಜ್ಗೆ ಸ್ಪಂದಿಸಿದ ಮಹಿಳೆಯೊಬ್ಬರು ಆನ್ಲೈನ್ ಮೂಲಕ ತಮ್ಮ ಖಾತೆಯಲ್ಲಿದ್ದ ಹಣ ಕಳೆದುಕೊಂಡಿದ್ದಾರೆ.
ಮಹದೇವಪುರ ನಿವಾಸಿ ಲತಾ ಎಂಬುವರೇ ಆನ್ಲೈನ್ ಮೂಲಕ ಹಣ ಕಳೆದುಕೊಂಡ ಮಹಿಳೆ. ಮೊಬೈಲ್ಗೆ ಅನಾಮಧೇಯ ನಂಬರ್ನಿಂದ ನಿಮ್ಮ ಬ್ಯಾಂಕ್ ಖಾತೆ ಬ್ಲಾಕ್ ಆಗಿದೆ. ಕೆವೈಸಿ ಮಾಡಿಸಿ ಎಂದು ಮೇಸೇಜ್ ಬಂದಿದೆ. ಮೇಸೇಜ್ಗೆ ಸ್ಪಂದಿಸಿದ ಲತಾ ಅವರು ಮೊಬೈಲ್ ಮೂಲಕ ಸಂಪರ್ಕಿಸಿದ್ದಾರೆ. ವಂಚಕ ಹೇಳಿದಂತೆ ಆಧಾರ್ ಕಾರ್ಡ್ ಹಾಗೂ ಮೊಬೈಲ್ ಒಟಿಪಿ ನಂಬರ್ ನೀಡಿದ್ದಾರೆ. ಆವಾಗ ಕ್ಷಣಮಾತ್ರದಲ್ಲಿ ಲತಾ ಅವರ ಕೆನರಾ ಬ್ಯಾಂಕ್ ಖಾತೆಯಲ್ಲಿದ್ದ 1.90 ಲಕ್ಷ ಹಣ ವಂಚಕನ ಖಾತೆಗೆ ವರ್ಗಾವಣೆಯಾಗಿದೆ.
ಈ ಬಗ್ಗೆ ಲತಾ ಅವರು ದೇವರಾಜ ಉಪ-ವಿಭಾಗ ಠಾಣೆಗೆ ದೂರು ದಾಖಲಿಸಿದ್ದಾರೆ.
ಮಡಿಕೇರಿ: ವಯೋವೃದ್ಧರೊಬ್ಬರ ಮನೆಯಲ್ಲಿ ಹೋಂ ನರ್ಸಿಂಗ್(ಕೇರ್ ಟೇಕರ್) ಕೆಲಸಕ್ಕೆಂದು ಸೇರಿಕೊಂಡು ಚಿನ್ನಾಭರಣ ಹಾಗೂ ನಗದು ಕಳ್ಳತನ ಮಾಡಿದ ಆರೋಪಿಯನ್ನು ಬಂಧಿಸುವಲ್ಲಿ…
ಹನೂರು: ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಎರಡನೇ ಶನಿವಾರ ಹಾಗೂ ಯುಗಾದಿ ಜಾತ್ರಾ…
ಟೆಹ್ರಾನ್ : ಅಮೆರಿಕ-ಇಸ್ರೇಲ್ ಸಂಘರ್ಷದ ನಡುವೆಯೂ ಹೊರ್ಮುಜ್ ಜಲಸಂಧಿಯನ್ನು ಸಂಪೂರ್ಣವಾಗಿ ಮುಚ್ಚಲಾಗಿಲ್ಲ ಎಂದು ಇರಾನ್ ಸ್ಪಷ್ಟಪಡಿಸಿದೆ. ಶತ್ರು ರಾಷ್ಟ್ರ ಮತ್ತು…
ಹುಣಸೂರು : ತಾಲ್ಲೂಕಿನ ಹನಗೋಡು ಹೋಬಳಿ ವ್ಯಾಪ್ತಿ ಸೇರಿದಂತೆ ನಾಗರಹೊಳೆ ರಾಷ್ಟ್ರೀಯ ಉದ್ಯಾನದ ಅಂಚಿನ ಗ್ರಾಮಗಳಲ್ಲಿ ಸೋಮವಾರ ಸಂಜೆ ಗುಡುಗು-ಸಿಡಿಲು…
ಮೈಸೂರು : ಕುಕ್ಕರಹಳ್ಳಿ ಕೆರೆಯ ಪರಿಸರ ಸಂರಕ್ಷಣೆ ಮಾಡಬೇಕು ಎಂದು ಒತ್ತಾಯಿಸಿ ಪರಿಸರ ಸಂರಕ್ಷಿಸಿ ಹೋರಾಟ ಸಮಿತಿ ವತಿಯಿಂದ ಕುಕ್ಕರಹಳ್ಳಿ…
ಬೆಂಗಳೂರು : ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಎಂಜಿನಿಯರಿಂಗ್ ಕಾಲೇಜು, ಪಾಲಿಟೆಕ್ನಿಕ್ ಎಂಜಿನಿಯರಿಂಗ್ ಕಾಲೇಜು ಹಾಗೂ ವಿವಿಯಲ್ಲಿ ಖಾಲಿ ಇರುವ…