Hooded computer hacker stealing information with laptop on colored studio background
ಮೈಸೂರು: ಕೆವೈಸಿ ಸಂಬಂಧ ಬ್ಯಾಂಕ್ ಖಾತೆ ಬ್ಲಾಕ್ ಆಗಿದೆ ಎಂಬ ಮೇಸೇಜ್ಗೆ ಸ್ಪಂದಿಸಿದ ಮಹಿಳೆಯೊಬ್ಬರು ಆನ್ಲೈನ್ ಮೂಲಕ ತಮ್ಮ ಖಾತೆಯಲ್ಲಿದ್ದ ಹಣ ಕಳೆದುಕೊಂಡಿದ್ದಾರೆ.
ಮಹದೇವಪುರ ನಿವಾಸಿ ಲತಾ ಎಂಬುವರೇ ಆನ್ಲೈನ್ ಮೂಲಕ ಹಣ ಕಳೆದುಕೊಂಡ ಮಹಿಳೆ. ಮೊಬೈಲ್ಗೆ ಅನಾಮಧೇಯ ನಂಬರ್ನಿಂದ ನಿಮ್ಮ ಬ್ಯಾಂಕ್ ಖಾತೆ ಬ್ಲಾಕ್ ಆಗಿದೆ. ಕೆವೈಸಿ ಮಾಡಿಸಿ ಎಂದು ಮೇಸೇಜ್ ಬಂದಿದೆ. ಮೇಸೇಜ್ಗೆ ಸ್ಪಂದಿಸಿದ ಲತಾ ಅವರು ಮೊಬೈಲ್ ಮೂಲಕ ಸಂಪರ್ಕಿಸಿದ್ದಾರೆ. ವಂಚಕ ಹೇಳಿದಂತೆ ಆಧಾರ್ ಕಾರ್ಡ್ ಹಾಗೂ ಮೊಬೈಲ್ ಒಟಿಪಿ ನಂಬರ್ ನೀಡಿದ್ದಾರೆ. ಆವಾಗ ಕ್ಷಣಮಾತ್ರದಲ್ಲಿ ಲತಾ ಅವರ ಕೆನರಾ ಬ್ಯಾಂಕ್ ಖಾತೆಯಲ್ಲಿದ್ದ 1.90 ಲಕ್ಷ ಹಣ ವಂಚಕನ ಖಾತೆಗೆ ವರ್ಗಾವಣೆಯಾಗಿದೆ.
ಈ ಬಗ್ಗೆ ಲತಾ ಅವರು ದೇವರಾಜ ಉಪ-ವಿಭಾಗ ಠಾಣೆಗೆ ದೂರು ದಾಖಲಿಸಿದ್ದಾರೆ.
ನವದೆಹಲಿ: ಮದರ್ ಆಫ್ ಆಲ್ ಡೀಲ್ಸ್ ಎಂದೇ ಕರೆಯಲ್ಪಡುವ ಭಾರತ-ಯುರೋಪ್ ಒಕ್ಕೂಟವು ಮುಕಕ್ತ ವ್ಯಾಪಾರ ಒಪ್ಪಂದಕ್ಕೆ ಇಂದು ಅಧಿಕೃತವಾಗಿ ಸಹಿ…
ಬೆಂಗಳೂರು: ಶಿಡ್ಲಘಟ್ಟದಲ್ಲಿ ಪೌರಾಯುಕ್ತಗೆ ಧಮ್ಕಿ ಹಾಕಿದ ಪ್ರಕರಣದಲ್ಲಿ ಕಾಂಗ್ರೆಸ್ ಮುಖಂಡ ರಾಜೀವ್ಗೌಡನನ್ನು ಸರ್ಕಾರ ರಕ್ಷಣೆ ಮಾಡಲ್ಲ. ಕಾನೂನು ಪ್ರಕಾರ ಶಿಕ್ಷೆ…
ಪಿರಿಯಾಪಟ್ಟಣ: ಬೈಕ್ಗಳ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಗೋಣಿಕೊಪ್ಪ-ಪಿರಿಯಾಪಟ್ಟಣ ರಸ್ತೆಯಲ್ಲಿ ನಡೆದಿದೆ. ತಾಲ್ಲೂಕಿನ…
ಮೈಸೂರು: ಮೈಸೂರಿನ ಸಮತಾ ಅಧ್ಯಯನ ಕೇಂದ್ರ(ರಿ)ವು ಸಂಸ್ಥಾಪಕ ಅಧ್ಯಕ್ಷೆ, ಖ್ಯಾತ ಸ್ತ್ರೀವಾದಿ ವಿಮರ್ಶಕಿ ಹಾಗೂ ಲೇಖಕಿ ಡಾ.ವಿಜಯಾ ದಬ್ಬೆ ಅವರ ಹೆಸರಿನಲ್ಲಿ 2022…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಬೊಮ್ಮಲಾಪುರ ಗ್ರಾಮದ ದೊರೆ ಎಂಬುವವರ ವಾಸದ ಮನೆಗೆ ನುಗ್ಗಿದ ಕಡವೆಯನ್ನು…
ಮಂಡ್ಯ: ಸಾಮಾಜಿಕವಾಗಿ, ಆರ್ಥಿಕವಾಗಿ, ಶೈಕ್ಷಣಿಕವಾಗಿ ಸಮಾಜದ ಮುಖ್ಯ ವಾಹಿನಿಗೆ ಬರಬೇಕು. ಸಮುದಾಯಗಳು ಮುಖ್ಯ ವಾಹಿನಿಗೆ ಬರಲು ಶಿಕ್ಷಣದಿಂದ ಮಾತ್ರ ಸಾಧ್ಯ…