Hooded computer hacker stealing information with laptop on colored studio background
ಮೈಸೂರು: ಕೆವೈಸಿ ಸಂಬಂಧ ಬ್ಯಾಂಕ್ ಖಾತೆ ಬ್ಲಾಕ್ ಆಗಿದೆ ಎಂಬ ಮೇಸೇಜ್ಗೆ ಸ್ಪಂದಿಸಿದ ಮಹಿಳೆಯೊಬ್ಬರು ಆನ್ಲೈನ್ ಮೂಲಕ ತಮ್ಮ ಖಾತೆಯಲ್ಲಿದ್ದ ಹಣ ಕಳೆದುಕೊಂಡಿದ್ದಾರೆ.
ಮಹದೇವಪುರ ನಿವಾಸಿ ಲತಾ ಎಂಬುವರೇ ಆನ್ಲೈನ್ ಮೂಲಕ ಹಣ ಕಳೆದುಕೊಂಡ ಮಹಿಳೆ. ಮೊಬೈಲ್ಗೆ ಅನಾಮಧೇಯ ನಂಬರ್ನಿಂದ ನಿಮ್ಮ ಬ್ಯಾಂಕ್ ಖಾತೆ ಬ್ಲಾಕ್ ಆಗಿದೆ. ಕೆವೈಸಿ ಮಾಡಿಸಿ ಎಂದು ಮೇಸೇಜ್ ಬಂದಿದೆ. ಮೇಸೇಜ್ಗೆ ಸ್ಪಂದಿಸಿದ ಲತಾ ಅವರು ಮೊಬೈಲ್ ಮೂಲಕ ಸಂಪರ್ಕಿಸಿದ್ದಾರೆ. ವಂಚಕ ಹೇಳಿದಂತೆ ಆಧಾರ್ ಕಾರ್ಡ್ ಹಾಗೂ ಮೊಬೈಲ್ ಒಟಿಪಿ ನಂಬರ್ ನೀಡಿದ್ದಾರೆ. ಆವಾಗ ಕ್ಷಣಮಾತ್ರದಲ್ಲಿ ಲತಾ ಅವರ ಕೆನರಾ ಬ್ಯಾಂಕ್ ಖಾತೆಯಲ್ಲಿದ್ದ 1.90 ಲಕ್ಷ ಹಣ ವಂಚಕನ ಖಾತೆಗೆ ವರ್ಗಾವಣೆಯಾಗಿದೆ.
ಈ ಬಗ್ಗೆ ಲತಾ ಅವರು ದೇವರಾಜ ಉಪ-ವಿಭಾಗ ಠಾಣೆಗೆ ದೂರು ದಾಖಲಿಸಿದ್ದಾರೆ.
ಗುಂಡ್ಲುಪೇಟೆ : ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ (MDMA) ಮಾದಕವಸ್ತು ಸಾಗಿಸುತ್ತಿದ್ದ ಆರೋಪದ ಮೇರೆಗೆ ಮುತ್ತಂಗ ಚೆಕ್ಪೋಸ್ಟ್ನಲ್ಲಿ ಇಬ್ಬರನ್ನು ಕೇರಳದ ಪೊಲೀಸರು…
ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…
ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…
ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…
ಸ್ಥಾನ...ಮಾನ ! ಅಳೆದೂ ಸುರಿದು ಅಲ್ಲಿಂದಿಲ್ಲಿಗೆ ಓಡಾಡಿ ಕೊಟ್ಟೂ ಕೊಡಲಾಗದೆ ಬಿಟ್ಟೂ ಇರಲಾಗದೆ ಉಳಿಸಿಕೊಂಡಿರುವುದು ಒಂದೇ ಒಂದು ಮಂತ್ರಿ ಸ್ಥಾನ…