ಮೈಸೂರು: ವರ್ಕ್ ಫ್ರಂ ಹೋಂ ಕೆಲಸಕ್ಕೆ ಸೇರಿದ ಮಹಿಳೆ ನಂತರ ನಕಲಿ ಕಂಪೆನಿಯವರ ಮಾತನ್ನು ಕೇಳಿ ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡುವ ಮೂಲಕ 9.7 ಲಕ್ಷ ರೂ.ಗಳನ್ನು ಕಳೆದುಕೊಂಡಿದ್ದಾರೆ.
ನಗರದ ರಾಜೇಂದ್ರನಗರದ ನಿವಾಸಿಯಾದ ಮಹಿಳೆಯು ಸಾಮಾಜಿಕ ಜಾಲತಾಣದ ಮೂಲಕ ಕಂಡುಬಂದ ಜಾಹೀರಾತನ್ನು ಗಮನಿಸಿದ್ದಾರೆ. ನಂತರ ಮನೆಯಲ್ಲಿಯೇ ಕೆಲಸ ಮಾಡಿ ವೇತನ ಪಡೆಯುವ ಕೆಲಸಕ್ಕೆ ಸೇರಿದ್ದಾರೆ.
ಮೊದಲಿಗೆ ಕಂಪೆನಿ ವತಿಯಿಂದ ಸಣ್ಣ ಪ್ರಮಾಣದ ವೇತನ ಪಡೆದಿದ್ದಾರೆ. ನಂತರ ಅಲ್ಲಿನ ನಯವಂಚಕರ ಮಾತನ್ನು ಕೇಳಿ ಹೆಚ್ಚಿನ ಹಣದಾಸೆಗೆ ಷೇರು ಮಾರುಕಟ್ಟೆಗೆ ಹಣ ಹೂಡಿಕೆ ಮಾಡಿದ್ದಾರೆ. ಹಂತಹಂತವಾಗಿ ಅವರು ಹೇಳಿದ ಖಾತೆಗೆ 9.7 ಲಕ್ಷ ರೂ. ಹಾಕಿ ವಂಚನೆಗೆ ಒಳಗಾಗಿದ್ದಾರೆ. ಈ ಸಂಬಂಧ ಸೈಬರ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಮೇಕೆ.. ಡಿಕೆ ! ಅಂದು, ಹರಿಯುವ ಕಾವೇರಿ ನದಿಯ ಈ ಕಡೆಯಿಂದ ಆ ಕಡೆಗೆ ಜಿಗಿದು ದಾಟಿ ಬಿಟ್ಟಿತಂತೆ ಮೇಕೆ…
ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ವತಿಯಿಂದ ಸುಮಾರು ೪೦ ಎಕರೆ ಪ್ರದೇಶದಲ್ಲಿ ಜಲಾಶಯ…
ಕಳೆದ ವಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ ಮುಂದಿನ ೧೫ ದಿನಗಳ ಕಾಲ, ಪ್ರತಿ ದಿನ ೩,೫೦೦ ಕ್ಯೂಸೆಕ್…
ವಸಂತಕುಮಾರ್ ಮೈಸೂರು ಮಠ, ಸಾಮಾಜಿಕ ಹೋರಾಟಗಾರ ಮೈಸೂರಿನಲ್ಲಿ ಹಲವೆಡೆ ದುಸ್ಥಿತಿಯಲ್ಲಿರುವ ಹಾಗೂ ಅನೈರ್ಮಲ್ಯ ತಾಣವಾಗಿರುವ ಹಲವು ಸರ್ಕಾರಿ ಕಟ್ಟಡಗಳು, ವಾಚನಾಲಯ…
ಟಿ.ಕೆ.ಹರೀಶ್ ಸಾಮಾಜಿಕ ನ್ಯಾಯ ಒದಗಿಸುವ ಸಂವಿಧಾನಾತ್ಮಕ ವ್ಯವಸ್ಥೆ ಮೀಸಲಾತಿ ಭಾರತದಲ್ಲಿ ಮೀಸಲಾತಿ ವ್ಯವಸ್ಥೆಯನ್ನು ಸಾಮಾಜಿಕ ನ್ಯಾಯದ ಸಾಧನವಾಗಿ ಜಾರಿಗೆ ತರಲಾಗಿದೆ.…
ದೂರ ನಂಜುಂಡಸ್ವಾಮಿ ದೂರ ಗ್ರಾಮದ ಕೆರೆಯ ಪೂರ್ವಭಾಗದ ಕೋಡಿಯನ್ನು ದುರಸ್ತಿಪಡಿಸಿ, ಹೂಳು ತೆಗೆಯಲು ಆಗ್ರಹ ದೂರ: ಮೈಸೂರು ತಾಲ್ಲೂಕಿನ ಜಯಪುರ…