dasara
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಆಗಸ್ಟ್.4ರಂದು ಮೈಸೂರಿಗೆ ಆಗಮಿಸಿರುವ ಗಜಪಡೆ ನಾಳೆ ಅರಮನೆಗೆ ಪ್ರವೇಶ ಮಾಡಲಿವೆ.
ನಾಳೆ ಸಂಜೆ 6.45ರಿಂದ 7.20ರ ಗೋಧೊಳಿ ಲಗ್ನದಲ್ಲಿ ದಸರಾ ಗಜಪಡೆಗಳು ಅರಮನೆಗೆ ಎಂಟ್ರಿ ಆಗಲಿವೆ. ಅರಮನೆಯ ಪೂರ್ವ ದಿಕ್ಕಿನಲ್ಲಿರುವ ಜಯಮಾರ್ತಾಂಡ ದ್ವಾರದಿಂದ ಗಜಪಡೆಗಳು ಅರಮನೆ ಪ್ರವೇಶ ಮಾಡಲಿದ್ದು, ಈ ಕಾರ್ಯಕ್ರಮವನ್ನು ಸಾರ್ವಜನಿಕರು ಕೂಡ ಕಣ್ತುಂಬಿಕೊಳ್ಳಬಹುದಾಗಿದೆ.
ಈಗಾಗಲೇ ಅರಮನೆ ಆವರಣದಲ್ಲಿ ದಸರಾ ಗಜಪಡೆಗಳು, ಮಾವುತರು ಹಾಗೂ ಕಾವಾಡಿಗರ ವಾಸ್ತವ್ಯಕ್ಕೆ ಎಲ್ಲಾ ಸಿದ್ಧತೆ ಮಾಡಲಾಗಿದ್ದು, ನಾಳೆಯಿಂದ ನಾಡಹಬ್ಬ ಮೈಸೂರು ದಸರಾ ಮಹೋತ್ಸವ ಮುಗಿಯುವವರೆಗೂ ಗಜಪಡೆ ಅರಮನೆ ಆವರಣದಲ್ಲೇ ಬೀಡುಬಿಡಲಿವೆ.
ಬೆಲೆಯಲ್ಲಿ ನಾವು ತಗ್ಗೋದೇ ಇಲ್ಲ ಅಂತ ಚಿನ್ನ ಬೆಳ್ಳಿ! ಬೆಲೆ ಎಷ್ಟಾದರೂ ನಾವು ಬಗ್ಗೋದೇ ಇಲ್ಲ ಅಂತ ಕೆಲ ಗ್ರಾಹಕರು…
ವಿದೇಶಿ ನೆಲದಲ್ಲಿ ದೇಶವನ್ನು ಟೀಕಿಸುವುದಿಲ್ಲ ಎಂಬ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ರವರ ನಿಲುವು ಸ್ವಾಗತಾರ್ಹವಾಗಿದೆ. ಗಣರಾಜ್ಯೋತ್ಸವದ ಸಂದರ್ಭದಲ್ಲೇ ಅವರು…
ಬಾಂಗ್ಲಾ ದೇಶದಲ್ಲಿ ಹಿಂದೂಗಳ ಮೇಲೆ ನಿರಂತರವಾಗಿ ದೌರ್ಜನ್ಯ ನಡೆಯುತ್ತಿರುವುದು ಆತಂಕಕಾರಿ ಸಂಗತಿಯಾಗಿದೆ. ಬಾಂಗ್ಲಾ ದೇಶಕ್ಕೆ ೧೯೭೨ ರಲ್ಲಿ ಪಾಕಿಸ್ತಾನದಿಂದ ಬೇರ್ಪಡಿಸಿ…
ದಕ್ಷಿಣ ಕಾಶಿ ಎಂದೇ ಹೆಸರುವಾಸಿಯಾಗಿರುವ ನಂಜನಗೂಡಿನ ಶ್ರೀಕಂಠೇಶ್ವರ ದೇವಾಲಯಕ್ಕೆ ಪ್ರತಿನಿತ್ಯ ಸಾವಿರಾರು ಭಕ್ತಾದಿಗಳು ಆಗಮಿಸುತ್ತಾರೆ. ಆದರೆ ಕೆಲವು ಆಟೋ ಚಾಲಕರು…
ಏಷ್ಯಾದ ಪ್ರಪ್ರಥಮ ಎದೆಹಾಲಿನ ಬ್ಯಾಂಕನ್ನು ಆರಂಭಿಸಿದ ಕೀರ್ತಿ ಕರ್ನಾಟಕದಲ್ಲಿ ಹುಟ್ಟಿದ, ಗೋವಾ ಮೂಲದ, ಈಗ ಮುಂಬೈಯಲ್ಲಿ ತನ್ನ ಸಾಮಾಜಿಕ ಕಾರ್ಯಗಳನ್ನು…
ಮಹಾದೇಶ್ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ಪ್ರತಿ ವರ್ಷದಂತೆ ಈ ವರ್ಷವೂ ಸಹ…