dasara
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಆಗಸ್ಟ್.4ರಂದು ಮೈಸೂರಿಗೆ ಆಗಮಿಸಿರುವ ಗಜಪಡೆ ನಾಳೆ ಅರಮನೆಗೆ ಪ್ರವೇಶ ಮಾಡಲಿವೆ.
ನಾಳೆ ಸಂಜೆ 6.45ರಿಂದ 7.20ರ ಗೋಧೊಳಿ ಲಗ್ನದಲ್ಲಿ ದಸರಾ ಗಜಪಡೆಗಳು ಅರಮನೆಗೆ ಎಂಟ್ರಿ ಆಗಲಿವೆ. ಅರಮನೆಯ ಪೂರ್ವ ದಿಕ್ಕಿನಲ್ಲಿರುವ ಜಯಮಾರ್ತಾಂಡ ದ್ವಾರದಿಂದ ಗಜಪಡೆಗಳು ಅರಮನೆ ಪ್ರವೇಶ ಮಾಡಲಿದ್ದು, ಈ ಕಾರ್ಯಕ್ರಮವನ್ನು ಸಾರ್ವಜನಿಕರು ಕೂಡ ಕಣ್ತುಂಬಿಕೊಳ್ಳಬಹುದಾಗಿದೆ.
ಈಗಾಗಲೇ ಅರಮನೆ ಆವರಣದಲ್ಲಿ ದಸರಾ ಗಜಪಡೆಗಳು, ಮಾವುತರು ಹಾಗೂ ಕಾವಾಡಿಗರ ವಾಸ್ತವ್ಯಕ್ಕೆ ಎಲ್ಲಾ ಸಿದ್ಧತೆ ಮಾಡಲಾಗಿದ್ದು, ನಾಳೆಯಿಂದ ನಾಡಹಬ್ಬ ಮೈಸೂರು ದಸರಾ ಮಹೋತ್ಸವ ಮುಗಿಯುವವರೆಗೂ ಗಜಪಡೆ ಅರಮನೆ ಆವರಣದಲ್ಲೇ ಬೀಡುಬಿಡಲಿವೆ.
ಮೈಸೂರು : ಸಮಾಜದಲ್ಲಿ ನಾನಾ ಕಾರಣಗಳಿಂದ ನೊಂದ ಪುರುಷರ ಹಕ್ಕುಗಳ ರಕ್ಷಣೆ ಹಾಗೂ ಅವರಿಗೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಲು…
ಮೈಸೂರು : ನಗರದ ನರಸಿಂಹರಾಜ ವಿಧಾನಸಭಾ ಕ್ಷೇತ್ರದಲ್ಲಿ ಎಸ್ಐಆರ್ ಪ್ರಕ್ರಿಯೆ ನಿಯಮದಂತೆ ನಡೆಯುತ್ತಿಲ್ಲ. ಗುಂಪು ಗುಂಪಾಗಿ ಮತದಾರರ ಪಟ್ಟಿ ಪರಿಷ್ಕರಣೆ…
ಎಚ್.ಎಸ್.ದಿನೇಶ್ ಕುಮಾರ್ ನಿತ್ಯಾನಂದ ಕೊಲೆ ಪ್ರಕರಣದ ನಾಲ್ವರು ಆರೋಪಿಗಳ ಪಶ್ಚಾತ್ತಾಪದ ಕಣ್ಣೀರು ಮೈಸೂರು: ನಗರದ ಕುವೆಂಪುನಗರದಲ್ಲಿ ಪತ್ನಿಯಿಂದಲೇ ಹತ್ಯೆಯಾದ ನಿತ್ಯಾನಂದ…
ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಮುಂಗಾರು ಮಳೆ ಚುರುಕು ಪಡೆದುಕೊಂಡಿದ್ದು, ಹಾರಂಗಿ ಜಲಾಶಯದ ಒಳಹರಿವಿನಲ್ಲಿ ಮತ್ತಷ್ಟು ಏರಿಕೆ ಕಂಡುಬಂದಿದೆ. ಹಾರಂಗಿ ಜಲಾಶಯಕ್ಕೆ…
ಮಹಾತ್ಮನ ಚಿಂತನೆಯ ಹಾದಿಯಲ್ಲಿ ನಡೆಯಬೇಕಿದೆ ನಾನು ಕಂಡ ಗಾಂಧಿಜಿಯವರಲ್ಲಿ, ಅವರ ಜೀವನದಲ್ಲಿ ನನ್ನನ್ನು ಅತ್ಯಂತ ಹೆಚ್ಚಾಗಿ ಆಕರ್ಷಿಸಿದ ವಿಷಯ ಎಂದರೆ…
ಗಾಂಧಿಜಿಯವರ ಜೀವನ ಚರಿತ್ರೆ ದೇಶ, ಖಂಡಗಳ ಗಡಿ ದಾಟಿ ಮನುಷ್ಯರೆಲ್ಲರ ಒಳಿತನ್ನು ಬಯಸುವ ಬಯಕೆಯನ್ನು ಭಾವಿಸಿ, ಜೀವಿಸಿ ತೋರಿಸಿದವರ ಪುಣ್ಯ…