ಮೈಸೂರು

ಸಾವಿನಲ್ಲೂ ಸಾರ್ಥಕತೆ : ಮಗನ ಅಂಗಾಂಗದಾನ ಮಾಡಿದ ಕುಟುಂಬಸ್ಥರು

ಮೈಸೂರು : ಅಪಘಾತಕ್ಕೀಡಾಗಿ ಮೆದುಳು ನಿಷ್ಕ್ರಿಯವಾಗಿ ಸಾವನ್ನಪ್ಪಿದ ಯುವಕನ ಅಂಗಾಂಗ ದಾನ ಮಾಡುವ ಮೂಲಕ ಕುಟುಂಬಸ್ಥರು ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ.

ಪಾಂಡವಪುರ ತಾಲೂಕಿನ ಇಂಗಲಗುಪ್ಪೆ ಗ್ರಾಮದ ಪ್ರಜ್ವಲ್ (21) ಮೃತ ದುರ್ದೈವಿ. ಪ್ರಜ್ವಲ್ ಗೆ ಆರು ದಿನಗಳ ಹಿಂದೆ ಪಾಂಡವಪುರ ರೈಲ್ವೆ ಸ್ಟೇಷನ್ ಬಳಿ ಅಪಘಾತವಾಗಿತ್ತು. ಈ ವೇಳೆ ಅಲ್ಲೆ ಇದ್ದ ಸ್ಥಳೀಯರು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಅಪಘಾತದಿಂದ ಮೆದುಳು ನಿಷ್ಕ್ರಿಯವಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಪ್ರಜ್ವಲ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ.

ಪ್ರಜ್ವಲ್‌ ನ ಸ್ವಗ್ರಾಮವಾದ ಇಂಗಲಕುಪ್ಪೆಯಲ್ಲಿ ಇಂದು ಅಂತ್ಯಕ್ರಿಯೆ ನೆರವೇರಿದೆ.

lokesh

Recent Posts

ಮೈಸೂರು | ವಿವಿಧೆಡೆ ವಿಷ್ಣುವರ್ಧನ್‌ ಅವರ ಪುಣ್ಯ ಸ್ಮರಣೆ

ಮೈಸೂರು : ಕರ್ನಾಟಕ ರತ್ನ ಸಾಹಸ ಸಿಂಹ ಡಾ.ವಿಷ್ಣುವರ್ಧನ್ ಅವರ 16 ನೇ ವರ್ಷದ ಸ್ಮರಣೆಯನ್ನು ನಗರದ ವಿವಿಧೆಡೆ ವಿಷ್ಣುವರ್ಧನ್…

27 mins ago

ಉತ್ತರಾಖಂಡದ ಅಲ್ಮೋರಾದಲ್ಲಿ ಕಂದಕಕ್ಕೆ ಉರುಳಿದ ಬಸ್:‌ 7 ಮಂದಿ ಪ್ರಯಾಣಿಕರು ಸಾವು

ಉತ್ತರಾಖಂಡ: ಇಲ್ಲಿನ ಅಲ್ಮೋರಾದ ಭಿಕಿಯಾಸೈನ್‌ ಪ್ರದೇಶದಲ್ಲಿ ಪ್ರಯಾಣಿಕರಿದ್ದ ಬಸ್‌ ಕಂದಕಕ್ಕೆ ಉರುಳಿಬಿದ್ದ ಪರಿಣಾಮ ಏಳು ಮಂದಿ ಸಾವನ್ನಪ್ಪಿದ್ದು, 12 ಮಂದಿ…

2 hours ago

ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ಪುತ್ರ ರೈಹಾನ್‌ ವಾದ್ರಾ ನಿಶ್ಚಿತಾರ್ಥ

ನವದೆಹಲಿ: ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ಹಾಗೂ ಉದ್ಯಮಿ ರಾಬರ್ಟ್‌ ವಾದ್ರಾ ಪುತ್ರ ರೈಹಾನ್‌ ವಾದ್ರಾ ತಮ್ಮ ಬಹುಕಾಲದ ಗೆಳತಿ…

2 hours ago

ಬಂಗಾಳದಲ್ಲಿ ಬಿಜೆಪಿಗೆ ಒಂದು ಅವಕಾಶ ಕೊಡಿ: ಅಮಿತ್‌ ಶಾ ಮನವಿ

ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಆಡಳಿತ ನಡೆಸಲು ಬಿಜೆಪಿಗೆ ಒಂದು ಅವಕಾಶ ಕೊಡಿ. ಭಯ, ಭ್ರಷ್ಟಾಚಾರ ಹಾಗೂ ದುರಾಡಳಿತವನ್ನು ಉತ್ತಮ ಆಡಳಿತದೊಂದಿಗೆ…

2 hours ago

ಕರ್ನಾಟಕದಲ್ಲೂ ಎಸ್‌ಐಆರ್‌ ಜಾರಿ ಆಗಬೇಕು: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಆಗ್ರಹ

ಬೆಂಗಳೂರು: ದೇಶದಾದ್ಯಂತ ಕೇಂದ್ರ ಚುನಾವಣಾ ಆಯೋಗ ಕೈಗೆತ್ತಿಕೊಂಡಿರುವ ವಿಶೇಷ ಮತದಾರರ ಪರಿಷ್ಕರಣೆ (ಎಸ್‌ಐಆರ್)ಯನ್ನು ಕರ್ನಾಟಕದಲ್ಲೂ ನಡೆಸಬೇಕೆಂದು ಕೇಂದ್ರ ಸಚಿವೆ ಶೋಭಾ…

3 hours ago

ಹುಣಸೂರು: ಚಿನ್ನಾಭರಣ ದರೋಡೆ ಪ್ರಕರಣಕ್ಕೆ ಬಿಗ್‌ ಟ್ವಿಸ್ಟ್‌

ಹುಣಸೂರು: ಮೈಸೂರು ಜಿಲ್ಲೆ ಹುಣಸೂರು ಪಟ್ಟಣದಲ್ಲಿ ನಡೆದ ಚಿನ್ನಾಭರಣ ದರೋಡೆ ಪ್ರಕರಣಕ್ಕೆ ಇದೀಗ ಬಿಗ್‌ ಟ್ವಿಸ್ಟ್‌ ಸಿಕ್ಕಿದೆ. ಮಾಹಿತಿ ಪ್ರಕಾರ…

3 hours ago