ಮೈಸೂರು : ಸಾಹಿತಿ ಎಸ್.ಎಲ್.ಭೈರಪ್ಪ ಅವರನ್ನು ಮೈಸೂರು-ಕೊಡಗು ಲೋಕಸಭೆಯ ಬಿಜೆಪಿ ಅಭ್ಯರ್ಥಿ ಯದುವೀರ್ ಭೇಟಿ ಮಾಡಿ ಆರೋಗ್ಯ ವಿಚಾರಿಸಿ, ಚುನಾವಣೆಯಲ್ಲಿ ತಮಗೆ ಬೆಂಬಲ ನೀಡುವಂತೆ ಮನವಿ ಮಾಡಿದರು.
ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಮಾಹಿತಿ ಹಂಚಿಕೊಂಡಿರುವ ಯದುವೀರ್ ಅವರು, ʼಸರಸ್ವತಿ ಸಮ್ಮಾನ್ ಪ್ರಶಸ್ತಿ ಪುರಸ್ಕೃತರಾದ ಎಸ್. ಎಲ್ ಭೈರಪ್ಪ ರವರನ್ನು ಮೈಸೂರಿನ ಅವರ ನಿವಾಸದಲ್ಲಿ ಭೇಟಿ ಮಾಡಿ ಯೋಗ-ಕ್ಷೇಮವನ್ನು ವಿಚಾರಿಸಲಾಯಿತು.
ಅವರೊಡನೆ, ಸಾಮಾಜಿಕವಾಗಿ ಹಾಗೂ ಸಾಹಿತ್ಯಾತ್ಮಕವಾಗಿ ಹಲವಾರು ವಿಚಾರಗಳನ್ನು ಚರ್ಚಿಸಲಾಯಿತು.ಇದೆ ವೇಳೆ ಭೈರಪ್ಪನವರು ನಮಗೆ ಹಲವಾರು ಸಲಹೆಗಳನ್ನು ನೀಡಿದರುʼ ಎಂದು ತಿಳಿಸಿದ್ದಾರೆ.
ಮೈಸೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…
ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…