ಸಕಲೇಶಪುರ : ಮೈಸೂರು ಅರಮನೆಯ ಪಟ್ಟದ ಆನೆ ಅರ್ಜುನನ ಸಮಾದಿಗೆ ಇಂದು ಮೈಸೂರು ಅರಮನೆಯ ರಾಜರಾದ ಯದುವೀರ್ ಒಡೆಯರ್ ಹಾಗೂ ಮಹಾರಾಣಿ ತ್ರಿಶಿಕಾ ಕುಮಾರಿ ಒಡೆಯರ್ ಅವರು ಪೂಜೆ ಸಲ್ಲಿಸಿ ಶ್ರದ್ದಾಂಜಲಿ ಸಲ್ಲಿಸಿದರು.
ಮಂಗಳವಾರ ತಾಲೂಕಿನ ಯಸಳೂರು ಹೋಬಳಿಯ ದಬ್ಬಳ್ಳಿಕಟ್ಟೆಯ ನೀರ್ಕೊಲ್ಲಿ ಎಂಬಲ್ಲಿ ಕಾಡಾನೆಯೊಂದಿಗೆ ಸೆಣಸಾಡಿ ವೀರ ಮರಣ ಹೊಂದಿದ ಕ್ಯಾಪ್ಟನ್ ಅರ್ಜುನನ ಸಮಾದಿ ಸ್ಥಳಕ್ಕೆ ಇಂದು ಆಗಮಿಸಿ ಅರ್ಜುನನ ಸಮಾದಿಗೆ ಪೂಜೆ ಸಲ್ಲಿಸಿ ಭಾವಪೂರ್ಣ ಶ್ರದ್ದಾಂಜಲಿ ಸಲ್ಲಿಸಿದರು.
ವಿಶ್ವವಿಖ್ಯಾತ ಮೈಸೂರು ದಸರಾದಲ್ಲಿ ಬರೋಬ್ಬರಿ 8 ಬಾರಿ ಅಂಬಾರಿ ಹೊತ್ತಿದ್ದ ಅರ್ಜುನ ಆನೆ (63 ವರ್ಷ) ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕಿನ ಯಸಳೂರು ಬಳಿ ಕಾಡಾನೆ ಸೆರೆ ಹಿಡಿದು ಸ್ಥಳಾಂತರ ಮಾಡುವ ಕಾರ್ಯಾಚರಣೆ ನಡೆಯುತ್ತಿತ್ತು. ಈ ವೇಳೆ ಕಾಡಾನೆಗೆ ಅರವಳಿಕೆ ಚುಚ್ಚುಮದ್ದು ನೀಡುವ ಕಾರ್ಯಾಚರಣೆ ವೇಳೆ ಅರ್ಜುನನ ಮೇಲೆ ಒಂಟಿಸಲಗ ಅಟ್ಯಾಕ್ ಮಾಡಿದೆ. ಡಿಸೆಂಬರ್ 4ರಂದು ನಡೆದ ಈ ಘಟನೆಯಲ್ಲಿ ಅರ್ಜುನ ಆನೆ ಮೃತಪಟ್ಟಿತ್ತು.
ಬೆಂಗಳೂರು : ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಸಿಎಂ…
ಬೆಂಗಳೂರು : ಆರು ಬಾರಿ ಚಿನ್ನದಂಬಾರಿ ಹೊತ್ತ 60 ವರ್ಷದ ಕ್ಯಾಪ್ಟನ್ ಅರ್ಜುನ ಆನೆಗೆ ಈ ಬಾರಿ ದಸರಾ ಜಂಬೂಸವಾರಿಯಲ್ಲಿ…
ಬೆಂಗಳೂರು: ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಸಿಎಂ ಡಿ…
ಕೊಡಗು: ಜಿಲ್ಲೆಯಲ್ಲಿ ಕಾಡಾನೆ ಸೆರೆ ಕಾರ್ಯಾಚರಣೆ ಎರಡನೇ ದಿನಕ್ಕೆ ಕಾಲಿಟ್ಟಿದೆ. ಮೂರು ಕಾಡಾನೆಗಳನ್ನು ಸೆರೆ ಹಿಡಿಯಲು ಸರ್ಕಾರ ಆದೇಶ ನೀಡಿರುವ…
ಅದು ೨೦೦೬ರ ಸಮಯ. ಮೈಸೂರು ಈಗಿನಂತಿರಲಿಲ್ಲ. ಆದರೂ ಮೈಸೂರು ಇಂದಿಗಿಂತ ಹಿಂದೆಯೇನೂ ಇರಲಿಲ್ಲ. ಈಗಿನಷ್ಟೇ ಪ್ರವಾಸಿಗರು, ಹೂಡಿಕೆದಾರರನ್ನು ಆಕರ್ಷಿಸುತ್ತಿತ್ತು. ಮೈಸೂರಿನಲ್ಲಿ…
ಮನೆಗಳ ಗೇಟಿನ ಮುಂದೆಯೇ ಅಪರಿಚಿತರ ಕಾರು ನಿಲ್ಲಿಸುವ ಕೆಟ್ಟ ಪರಂಪರೆಯನ್ನು ಅನೇಕ ಕಡೆ ಕಾಣಬಹುದು. ಸೂರ್ಯಬೇಕರಿ ಬಳಿಯ ಎರಡನೇ ಅಡ್ಡರಸ್ತೆಯಲ್ಲಿ…