ಮೈಸೂರು: ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥೀ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಕಾಂಗ್ರೆಸ್ ಅಭ್ಯರ್ಥಿ ಎಂ. ಲಕ್ಷ್ಮಣ್ ವಿರುದ್ಧ ಮುನ್ನಡೆ ಸಾಧಿಸಿದ್ದಾರೆ.
ಚುನಾವಣಾ ಆಯೋಗ ನೀಡಿರುವ ಮಾಹಿತಿಯಲ್ಲಿ ಇಂದು ಬೆಳಿಗ್ಗೆ 10.15 ಗಂಟೆ ವೇಳೆಗೆ ಯದುವೀರ್ ಅವರು 218031 ಮತ ಪಡೆದರೇ, ಕಾಂಗ್ರೆಸ್ ಅಭ್ಯರ್ಥಿ ಎಂ. ಲಕ್ಷ್ಮಣ್ ಅವರು 170355 ಮತ ಗಳಿಸಿ ಕಣದಲ್ಲಿದ್ದಾರೆ.
ಇನ್ನು 47676 ಮತಗಳ ಅಂತರಿದಿಂದ ಯದುವೀರ್ ಒಡೆಯರ್ ಅವರು ಮುನ್ನಡೆ ಕಾಯ್ದುಕೊಂಡಿದ್ದಾರೆ.
ರಾಮನಗರ: ಇಂದು ಬೆಳಿಗ್ಗೆ ಹೃದಯಾಘಾತದಿಂದ ನಿಧನರಾಗಿದ್ದ ನಟ ದಿಲೀಪ್ ರಾಜ್ ಅವರ ಅಂತ್ಯಕ್ರಿಯೆ ಲಿಂಗಾಯತ ಸಂಪ್ರದಾಯದಂತೆ ನೆರವೇರಿತು. ರಾಮನಗರ ತಾಲ್ಲೂಕಿನ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಗೋಪಿನಾಥಂ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಆಲಂಬಾಡಿ ಗ್ರಾಮದಲ್ಲಿನ ಪುರಾತನ…
ನವದೆಹಲಿ: ಕಾಂಗ್ರೆಸ್ ಹಿರಿಯ ನಾಯಕಿ ಸೋನಿಗಾ ಗಾಂಧೀ ಅವರು ನಿಯಮಿತ ವೈದ್ಯಕೀಯ ತಪಾಸಣೆಗೆ ತೆರಳಿದ್ದರು. ಇದೀಗ ಆಸ್ಪತ್ರೆಯಿಂದ ಮನೆಗೆ ಮರಳಿದ್ದಾರೆ.…
ನವದೆಹಲಿ: ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದ್ದ ಪರಿಣಾಮ ವೈದ್ಯಕೀಯ ಕೋರ್ಸ್ಗಳ ಪ್ರವೇಶಾತಿಗೆ ಕಳೆದ ಮೇ.3ರಂದು ನಡೆದಿದ್ದ ನೀಟ್- ಯುಜಿ ಮರುಪರೀಕ್ಷೆಯ ದಿನಾಂಕವನ್ನು…
ಬೆಂಗಳೂರು: ಡೀಸೆಲ್ ಬೆಲೆ ಹೆಚ್ಚಾದರೆ ಸಾರಿಗೆ ಸಂಸ್ಥೆಗಳಿಗೆ ಹೊರೆಯಾಗಲಿದೆ. ಬಸ್ ಪ್ರಯಾಣ ದರ ಏರಿಕೆ ಬಗ್ಗೆ ಸದ್ಯಕ್ಕೆ ಯಾವುದೇ ಚಿಂತನೆ…
ಮೈಸೂರು: ನೀಟ್ ಪರೀಕ್ಷೆ ರದ್ದಾದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಮೈಸೂರು ಯೂತ್ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಸಂಸದ…