ಮೈಸೂರು: ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರಿಂದು (ಆ.24) ಮೇಘಾಲಯದ ನೂತನ ರಾಜ್ಯಪಾಲರಾದ ಸಿ.ಎಚ್.ವಿಜಯ್ಶಂಕರ್ ಅವರನ್ನು ಭೇಟಿಯಾಗಿ ಅಭಿನಂದಿಸಿದರು.
ಈ ಸಂಬಂಧ ತಮ್ಮ ಇನ್ಸ್ಟಾಗ್ರಾಂ ಖಾತೆಯಲ್ಲಿ ಫೋಟೋ ಒಂದನ್ನು ಹಂಚಿಕೊಂಡಿರುವ ಯದುವೀರ್ ಅವರು, “ಮೇಘಾಲಯದ ನೂತನ ಗೌರವಾನ್ವಿತ ರಾಜ್ಯಪಾಲರಾದ ಸಿ.ಎಚ್.ವಿಜಯ್ಶಂಕರ್ ಅವರನ್ನು ಇಂದು ಅಭಿನಂದಿಸಲಾಯಿತು. ಅವರ ಸಮರ್ಥ ಆಡಳಿತ ವೈಖರಿ, ಅನುಭವಿ ರಾಜಕಾರಣ ಮತ್ತು ಅಪಾರ ಅನುಭವವು ಮೇಘಾಲಯದ ರಾಜ್ಯಪಾಲರ ಕಚೇರಿಗೆ ಮಹತ್ತರವಾಗಿ ಕೊಡುಗೆಯನ್ನು ನೀಡುತ್ತದೆ. ತಾಯಿ ಚಾಮುಂಡೇಶ್ವರಿ ದೇವಿಯು ಅವರಿಗೆ ಉತ್ತಮ ಆರೋಗ್ಯ ಮತ್ತು ಸಮೃದ್ಧಿಯನ್ನು ಕರುಣಿಸಲಿ ಎಂದು ಶುಭಹಾರೈಸಲಾಯಿತು” ಎಂದು ಬರೆದುಕೊಂಡಿದ್ದಾರೆ.
ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…
ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…
ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್ಎನ್ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್ಎನ್ಎಲ್ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್ಗಳು ಈಗ ಇನ್ಸ್ಟಾಗ್ರಾಂ…