ಮೈಸೂರು

ಯದುವೀರ್‌ ನಾಮಪತ್ರ ಸಲ್ಲಿಕೆ : ಹೆಚ್‌ಡಿಕೆ-ಬಿವೈವಿ-ಸಿಂಹ ಸಾಥ್‌

ಮೈಸೂರು : ಮೈಸೂರು-ಕೊಡಗು ಲೋಕಸಭಾ ಚುನಾವಣ ಮೈತ್ರಿ ಅಭ್ಯರ್ಥಿ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ನಾಮಪತ್ರ ಸಲ್ಲಿಸಿದ್ದಾರೆ.

ನಗರದ ಜಿಲ್ಲಾಧಿಕಾರಿಗಳ ಕಚೇರಿಗೆ ತೆರಳಿ ಜಿಲ್ಲಾ ಚುನಾವಣಾಧಿಕಾರಿಗಳಾದ ಕೆ.ವಿ.ರಾಜೇಂದ್ರ ಅವರಿಗೆ ನಾಮಪತ್ರ ಸಲ್ಲಿಸಿದರು.

ಇದೇ ವೇಳೆ ಮಾಜಿ ಮುಖ್ಯಮಂತ್ರಿ ಹೆಚ್‌.ಡಿ.ಕುಮಾರಸ್ವಾಮಿ, ಶಾಸಕ ಜಿ.ಟಿ.ದೇವೇಗೌಡ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಮೈಸೂರು-ಕೊಡಗು ಸಂಸದ ಪ್ರತಾಪ್‌ ಸಿಂಹ ಸಾಥ್‌ ನೀಡಿದರು.

 

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಗೋಪಾಲಸ್ವಾಮಿ ಬೆಟ್ಟ: ಕೊನೆಗೂ ಭಕ್ತರಿಗೆ ಸಿಕ್ಕಿತು ನೆರಳು!

ಬೆಟ್ಟದಲ್ಲಿ ಬಸ್ ನಿಲ್ದಾಣದ ಉದ್ಘಾಟನೆ ನೆರವೇರಿಸಿದ ಶಾಸಕ; ಸಮಸ್ಯೆ ಕುರಿತು ಬೆಳಕು ಚೆಲ್ಲಿದ್ದ ‘ಆಂದೋಲನ’ ಗುಂಡ್ಲುಪೇಟೆ: ತಾಲ್ಲೂಕಿನ ಹಿಮವದ್ ಗೋಪಾಲಸ್ವಾಮಿ…

2 hours ago

ಓದುಗರ ಪತ್ರ: ಅಧ್ಯಾತ್ಮ ದುರಂತ!

ಅಧ್ಯಾತ್ಮ ದುರಂತ! ಲೌಕಿಕ ಬದುಕಿನ ಆಶೆ ಆಮಿಷಗಳ ಸೆರೆಮನೆಯಿಂದ ಬಿಡಿಸಿಕೊಳುವ ಸನ್ಮಾರ್ಗವನು ಅಧ್ಯಾತ್ಮವೆನ್ನುವರು ಪ್ರಾಜ್ಞರು! ಆದರೀಗ ಲೌಕಿಕದ ಆಶೆ ಆಮಿಷಗಳ…

6 hours ago

ಓದುಗರ ಪತ್ರ: ರಸ್ತೆ, ಉದ್ಯಾನಕ್ಕೆ ಎಸ್. ಜಾನಕಿ ಅವರ ಹೆಸರಿಡಿ

ಭಾರತೀಯ ಚಿತ್ರರಂಗದ ಗಾನಕೋಗಿಲೆ ಎಸ್.ಜಾನಕಿ ಅವರ ಸಾಧನೆ ಎಂದೆಂದಿಗೂ ಅಜರಾಮರ. ಅವರ ಹೆಸರನ್ನು ಮುಂದಿನ ಪೀಳಿಗೆಗೂ ಪರಿಚಯಿಸುವ ಮೂಲಕ ಚಿರಸ್ಥಾಯಿಯಾಗಿಸಲು…

6 hours ago

ಓದುಗರ ಪತ್ರ: ಚಾಮರಾಜಪುರಂನಲ್ಲಿ ರೈಲುಗಳ ನಿಲುಗಡೆಯಾಗಲಿ

ಮೈಸೂರಿನ ಅಶೋಕಪುರಂನಿಂದ ಚೆನ್ನೆ ಗೆ ತೆರಳುವ ಚೆನ್ನೆ ನಿಂದ - ಅಶೋಕಪುರಂಗೆ ಆಗಮಿಸುವ ೧೬೫೫೧ ಎಂಜಿಆರ್ ಚೆನ್ನೈಎಕ್ಸ್ ಪ್ರೆಸ್, ೨೦೬೨೪…

6 hours ago

ಓದುಗರ ಪತ್ರ: ನಂಜನಗೂಡಿನಲ್ಲಿ ಟ್ರಾಫಿಕ್ ಸಮಸ್ಯೆ ನಿವಾರಿಸಿ

ದಕ್ಷಿಣ ಕಾಶಿ ಎಂದೇ ಪ್ರಸಿದ್ಧವಾಗಿರುವ ನಂಜನಗೂಡಿನಲ್ಲಿ ವಾಹನಗಳ ಸಂಚಾರದಟ್ಟಣೆ ವಿಪರೀತವಾಗಿದ್ದು, ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ. ಆರ್.ಪಿ .ರಸ್ತೆಯಲ್ಲಿ ರೈಲು ಬರುವ ವೇಳೆ…

6 hours ago

114 ಪ್ರದೇಶಗಳಲ್ಲಿ ಪ್ರವಾಹ, ಭೂಕುಸಿತ ಅಪಾಯ

ನವೀನ್ ಡಿಸೋಜ ಮಳೆ ಕಡಿಮೆಯಿದ್ದರೂ ಜಿಲ್ಲಾಡಳಿತದಿಂದ ಅಗತ್ಯ ಮುನ್ನೆಚ್ಚರಿಕೆ; ಅಪಾಯಕಾರಿ ಪ್ರದೇಶಗಳ ಗುರುತು ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಜುಲೈ ಆರಂಭದಿಂದ…

6 hours ago