ಮೈಸೂರು

ಮೈಸೂರು ವಿಮಾನ ನಿಲ್ದಾಣಕ್ಕೆ ಭೇಟಿ ನೀಡಿ ಯದುವೀರ್‌ ಪರಿಶೀಲನೆ

ಮೈಸೂರು : ವಿಮಾನ ನಿಲ್ದಾಣಕ್ಕೆ ಭೇಟಿ ನೀಡಿದ ಸಂಸದ ಯದವೀರ್‌ ಅವರು ಸೌಲಭ್ಯಗಳ ಸಂಪೂರ್ಣ ಸಮೀಕ್ಷೆ ನಡೆಸಿದರು. 

ನಗರದ ಹೊರವಲಯದಲ್ಲಿರುವ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಭೇಟಿ ನೀಡಿದ ಅವರು, ಸೌಲಭ್ಯಗಳ ಸಂಪೂರ್ಣ ಸಮೀಕ್ಷೆಯನ್ನು ನಡೆಸಿದರು.

ಎರಡು ಹಂತಗಳಲ್ಲಿ ಆಗಲಿರುವ ವಿಮಾನ ನಿಲ್ದಾಣದ ವಿಸ್ತರಣೆಯ ಕುರಿತು ವಿಮಾನ ನಿಲ್ದಾಣದ ನಿರ್ದೇಶಕರಾದ ಅನೂಪ್ ಮತ್ತು ಇತರ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು.

ಬಳಿಕ ಮಾತನಾಡಿದ ಸಂಸದ ಯದುವೀರದದ ಅವರು, ಮೈಸೂರು ವಿಮಾನ ನಿಲ್ದಾಣವನ್ನು ಸಂಪೂರ್ಣವಾಗಿ ಕಾರ್ಯಗತಗೊಳಿಸುವ ನಮ್ಮ ಪ್ರಯತ್ನಗಳಿಗೆ ನಾಗರಿಕ ವಿಮಾನಯಾನ ಸಚಿವಾಲಯವು ಸಂಪೂರ್ಣ ಬೆಂಬಲವನ್ನು ನೀಡುತ್ತದೆ ಮತ್ತು ನಮ್ಮ ನಗರದ ವಿಮಾನ ನಿಲ್ದಾಣವು ಅತ್ಯುನ್ನತ ಗುಣಮಟ್ಟವನ್ನು ಪೂರೈಸುತ್ತದೆ. ಮೈಸೂರು-ಕೊಡಗು ಪ್ರದೇಶವನ್ನು ತಲುಪಲು ಮೈಸೂರು ವಿಮಾನ ನಿಲ್ದಾಣವನ್ನು ಕೇಂದ್ರವಾಗಿಸುವುದು ನಮ್ಮ ಗುರಿಯಾಗಿರುತ್ತದೆ ಎಂದು ತಿಳಿಸಿದರು.

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಫೆ.28ರಂದು ಸೇವಾಲಾಲ್ ಜಯಂತಿ ಕಾರ್ಯಕ್ರಮ: ಬಂಜಾರ ಸೇವಾ ಸಂಘದ ಗೌರವಾಧ್ಯಕ್ಷ ಶಾಂತರಾಜು

ಹನೂರು: ಲಂಬಾಣಿ ಸಮುದಾಯವೂ ಬಡತನ ರೇಖೆಗಿಂತ ಕೆಳಗಿರುವ ಸಣ್ಣ ಸಮುದಾಯವಾಗಿದ್ದು ಸಮಾಜದ ಮುಖ್ಯ ವಾಹಿನಿಗೆ ತರುವ ನಿಟ್ಟಿನಲ್ಲಿ ಹನೂರು ಪಟ್ಟಣದಲ್ಲಿ…

8 mins ago

ಜಿಬಿಎಗೆ ಪಕ್ಷದ ಅಧ್ಯಕ್ಷರನ್ನು ನೇಮಕ ಮಾಡಿದ ಜೆಡಿಎಸ್‌

ಬೆಂಗಳೂರು: ಜೆಡಿಎಸ್‌ ಪಕ್ಷ ಗ್ರೇಟರ್‌ ಬೆಂಗಳೂರು ಪ್ರಾಧಿಕಾರ ಚುನಾವಣೆಗೆ ತಯಾರಿ ನಡೆಸುತ್ತಿದ್ದು, ಜಿಬಿಎಗೆ ಪಕ್ಷದ ಅಧ್ಯಕ್ಷರನ್ನು ನೇಮಕ ಮಾಡಿ ಆದೇಶ…

1 hour ago

ಕಾಂಗ್ರೆಸ್ ಸರ್ಕಾರದಿಂದ ರಾಜ್ಯದ ಅಭಿವೃದ್ಧಿ ಶೂನ್ಯ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ

ಗುಂಡ್ಲುಪೇಟೆ: ಪಂಚ ಗ್ಯಾರಂಟಿಗಳ ಘೋಷಣೆಯೊಂದಿಗೆ ಅಧಿಕಾರಕ್ಕೇರಿದ ಕಾಂಗ್ರೆಸ್ ಸರ್ಕಾರದಿಂದ ರಾಜ್ಯದ ಅಭಿವೃದ್ಧಿ ಸಂಪೂರ್ಣವಾಗಿ ಕುಸಿದಿದೆ. ಈ ನಡುವೆ ಗ್ಯಾರಂಟಿಗಳಿಂದ ಸರ್ಕಾರಕ್ಕೆ…

2 hours ago

ಸ್ಪೀಕರ್‌ ಆಫ್‌ ದಿ ನೆಸ್ಸೆಟ್‌ ಪದಕ ಪಡೆದ ಮೊದಲ ಜಾಗತಿಕ ನಾಯಕ ಪ್ರಧಾನಿ ನರೇಂದ್ರ ಮೋದಿ

ಇಸ್ರೇಲ್:‌ ಭಾರತ ಮತ್ತು ಇಸ್ರೇಲ್‌ ನಡುವಿನ ಕಾರ್ಯತಂತ್ರದ ಸಂಬಂಧಗಳನ್ನು ಬಲಪಡಿಸುವಲ್ಲಿ ಅಸಾಧಾರಣ ಕೊಡುಗೆಗಾಗಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬುಧವಾರ…

2 hours ago

ದಾಂಪತ್ಯ ಜೀವನಕ್ಕೆ ಕಾಲಿಟ್ಟ ವಿಜಯ್‌ ದೇವರಕೊಂಡ-ರಶ್ಮಿಕಾ ಮಂದಣ್ಣ

ಉದಯಪುರ: ಉದಯಪುರದ ಅರಮನೆಯಲ್ಲಿ ವಿಜಯ್‌ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ಅವರು ಇಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಇಂದು ಬೆಳಿಗ್ಗೆ…

2 hours ago

ಮೈಸೂರು ರೇಷ್ಮೆಗೆ ದೊಡ್ಡ ಇತಿಹಾಸವಿದೆ: ಬಡಗಲಪುರ ನಾಗೇಂದ್ರ

ಮೈಸೂರು: ಪಟ್ಟಣದ ಸಿಲ್ಕ್ ಫಿಲೇಚರ್ ಆವರಣದಲ್ಲಿ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗಿರುವ ಸರ್ಕಾರದ ನಿರ್ಧಾರಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗಿದೆ. ಈ ಬಗ್ಗೆ…

3 hours ago