ಮೈಸೂರು : ವಿಮಾನ ನಿಲ್ದಾಣಕ್ಕೆ ಭೇಟಿ ನೀಡಿದ ಸಂಸದ ಯದವೀರ್ ಅವರು ಸೌಲಭ್ಯಗಳ ಸಂಪೂರ್ಣ ಸಮೀಕ್ಷೆ ನಡೆಸಿದರು.
ನಗರದ ಹೊರವಲಯದಲ್ಲಿರುವ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಭೇಟಿ ನೀಡಿದ ಅವರು, ಸೌಲಭ್ಯಗಳ ಸಂಪೂರ್ಣ ಸಮೀಕ್ಷೆಯನ್ನು ನಡೆಸಿದರು.
ಎರಡು ಹಂತಗಳಲ್ಲಿ ಆಗಲಿರುವ ವಿಮಾನ ನಿಲ್ದಾಣದ ವಿಸ್ತರಣೆಯ ಕುರಿತು ವಿಮಾನ ನಿಲ್ದಾಣದ ನಿರ್ದೇಶಕರಾದ ಅನೂಪ್ ಮತ್ತು ಇತರ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು.
ಬಳಿಕ ಮಾತನಾಡಿದ ಸಂಸದ ಯದುವೀರದದ ಅವರು, ಮೈಸೂರು ವಿಮಾನ ನಿಲ್ದಾಣವನ್ನು ಸಂಪೂರ್ಣವಾಗಿ ಕಾರ್ಯಗತಗೊಳಿಸುವ ನಮ್ಮ ಪ್ರಯತ್ನಗಳಿಗೆ ನಾಗರಿಕ ವಿಮಾನಯಾನ ಸಚಿವಾಲಯವು ಸಂಪೂರ್ಣ ಬೆಂಬಲವನ್ನು ನೀಡುತ್ತದೆ ಮತ್ತು ನಮ್ಮ ನಗರದ ವಿಮಾನ ನಿಲ್ದಾಣವು ಅತ್ಯುನ್ನತ ಗುಣಮಟ್ಟವನ್ನು ಪೂರೈಸುತ್ತದೆ. ಮೈಸೂರು-ಕೊಡಗು ಪ್ರದೇಶವನ್ನು ತಲುಪಲು ಮೈಸೂರು ವಿಮಾನ ನಿಲ್ದಾಣವನ್ನು ಕೇಂದ್ರವಾಗಿಸುವುದು ನಮ್ಮ ಗುರಿಯಾಗಿರುತ್ತದೆ ಎಂದು ತಿಳಿಸಿದರು.
ಎಂ.ಕೇಶವ ಮೈಸೂರು: ನಗರದ ಮಣಿಪಾಲ್ ಆಸ್ಪತ್ರೆಯ ಜಂಕ್ಷನ್ ಬಳಿ ಹಾಗೂ ನಂಜನಗೂಡು ರಸ್ತೆಯ ಎಪಿಎಂಸಿ ಬಳಿ ನಿರ್ಮಾ ಣವಾಗುತ್ತಿರುವ ಫ್ಲೈ…
ಚಿರಂಜೀವಿ ಸಿ ಹುಲ್ಲಹಳ್ಳಿ ಸ್ಥಳೀಯ ಮಾರುಕಟ್ಟೆ ದರ ೭೨ರಿಂದ ೭೫ರೂ. ಒಂದೇ ತಿಂಗಳ ಅಂತರದಲ್ಲಿ ದುಪ್ಪಟ್ಟು ಚಹ- ಕಾಫಿ, ಸಿಹಿ…
ಲಕ್ಷ್ಮೀಕಾಂತ್ ಕೊಮಾರಪ್ಪ ಮಣ್ಣಿನೊಂದಿಗೆ ಯುವಜನರ ನಂಟು ಬೆಸೆಯುವ ಉದ್ದೇಶ ನಾಳೆ ಯಂಗ್ ಇಂಡಿಯನ್ ಫಾರ್ಮರ್ಸ್ ಅಸೋಸಿಯೇಷನ್ ವತಿಯಿಂದ ಗದ್ದೆ ನಾಟಿ…
ಎಂ.ನಾರಾಯಣ ತಿ.ನರಸೀಪುರ: ಹೂ ಕಚ್ಚದ ಕಡಲೆಕಾಯಿ, ಸೂರ್ಯಕಾಂತಿ, ಮುಸುಕಿನ ಜೋಳದ ಬೆಳೆಗಳು ತಿ.ನರಸೀಪುರ: ತಾಲ್ಲೂಕಿನಲ್ಲಿ ಸಮರ್ಪಕ ಮಳೆ ಬಾರದಿರುವುದರಿಂದ ರೈತರು…
ಭೇರ್ಯ ಮಹೇಶ್ ಭೇರ್ಯ: ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಮಳಿಗೆಗಳು ತೆರೆಯದೆ ಪ್ರಯಾಣಿಕರಿಗೆ ಸಮಸ್ಯೆ ಭೇರ್ಯ: ಭೇರ್ಯ ಗ್ರಾಮದ ಬಸ್ ನಿಲ್ದಾಣದಲ್ಲಿ…