ಮೈಸೂರು : ರಾಕಿಂಗ್ ಸ್ಟಾರ್ ಯಶ್ ಮತ್ತು ನಟಿ ರಾಧಿಕಾ ಪಂಡಿತ್ ಕುಟುಂಬ ಸಮೇತ ಇಂದು ನಂಜನಗೂಡಿಗೆ ಆಗಮಿಸಿ, ನಂಜುಂಡೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ಮಕ್ಕಳು ಹಾಗೂ ಅತ್ತೆ ಮಾವ ಸಮೇತ ದೇವಸ್ಥಾನಕ್ಕೆ ಆಗಮಿಸಿದ್ದ ಯಶ್ ಕೆಲ ಹೊತ್ತು ದೇವಸ್ಥಾನದಲ್ಲೇ ಇದ್ದು ನಂಜುಂಡೇಶ್ವರನ ದರ್ಶನ ಪಡೆದರು.
ಸಿನಿಮಾ ಕೆಲಸಗಳ ಮಧ್ಯೆಯೇ ಬಿಡುವು ಮಾಡಿಕೊಂಡು ಯಶ್ ಫ್ಯಾಮಿಲಿಗೆ ಟೈಮ್ ಕೊಟ್ಟಿದ್ದಾರೆ. ಕಳೆದ ಮೂರು ದಿನಗಳಿಂದ ಅವರು ಮೈಸೂರು ಭಾಗದಲ್ಲಿ ಪ್ರವಾಸದಲ್ಲಿದ್ದರು. ನಾಗರ ಹೊಳೆ, ಬಂಡೀಪುರ ಅರಣ್ಯದಲ್ಲಿ ಸಫಾರಿ ನಡುವೆ ಶ್ರೀಕಂಠೇಶ್ವರ ದೇವರಿಗೆ ಪೂಜೆ ನೆರವೇರಿಸಿದ್ದಾರೆ.
ಮೈಸೂರು ಯಶ್ ಅವರ ಹುಟ್ಟೂರು. ಅಲ್ಲದೇ, ಮೈಸೂರಿಗೆ ಹೋದಾಗೆಲ್ಲ ಯಶ್ ಹೀಗೆ ಪ್ರವಾಸ ಮಾಡುತ್ತಲೇ ಇರುತ್ತಾರೆ. ಇಷ್ಟದ ಸ್ಥಳಗಳಿಗೆ ಈ ಬಾರಿ ಹೆಂಡತಿ ಮತ್ತು ಹೆಂಡತಿ ಕುಟುಂಬವನ್ನು ಅವರು ಕರೆದುಕೊಂಡು ಹೋಗಿದ್ದಾರೆ. ಈ ಬಾರಿ ಮಕ್ಕಳಿಗೂ ತಮ್ಮ ಹುಟ್ಟೂರು ತೋರಿಸಿದ್ದಾರೆ.
ಹುಣಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ 2026ರ ದಸರಾ ಗಜಪಯಣಕ್ಕೆ ಇಂದು ಅದ್ಧೂರಿ ಚಾಲನೆ ದೊರೆತಿದೆ. ಮೈಸೂರು ಜಿಲ್ಲಾ…
ತಮಿಳುನಾಡಿಗೆ ಮುಂದಿನ ಹದಿನೈದು ದಿನಗಳ ಕಾಲ ನಿತ್ಯ ಒಂಬತ್ತು ಸಾವಿರ ಕ್ಯುಸೆಕ್ಸ್ ಕಾವೇರಿ ನದಿ ನೀರು ಹರಿಸಬೇಕಾಗಿರುವುದು ಅಘಾತಕಾರಿ ಸಂಗತಿಯಾಗಿದೆ.…
ಮೈಸೂರು ನಗರವು ‘ಸ್ವಚ್ಛ ನಗರಿ’, ‘ಸಾಂಸ್ಕೃತಿಕ ನಗರಿ’ ಮತ್ತು ‘ಪಾರಂಪರಿಕನಗರಿ’ ಎಂದೇ ಖ್ಯಾತವಾಗಿದೆ. ಆದರೆ, ಇತ್ತೀಚಿನ ದಿನಗಳಲ್ಲಿ ಈ ಹೆಮ್ಮೆಯ…
ಎಐಸಿಸಿ ಅಧ್ಯಕ್ಷರು ಹಾಗೂ ಕಾಂಗ್ರೆಸ್ ಹಿರಿಯ ಮುಖಂಡರಾದ, ಮಲ್ಲಿಕಾರ್ಜುನ ಖರ್ಗೆ ಅವರು ಉತ್ತರಖಂಡದ ಹಲ್ದ್ವಾನಿಯದಲ್ಲಿ ಭಾಷಣ ಮಾಡಿದ ಸ್ಥಳವನ್ನು ಶುದ್ಧೀಕರಣ…
ನವೀನ್ ಡಿಸೋಜ ಕೊಡಗಿನಲ್ಲಿ ಇಲ್ಲಿಯವರೆಗೆ ಶೇ.೩೭ರಷ್ಟು ಮಳೆ ಕೊರತೆ; ಭರದಿಂದ ಸಾಗಿದ ಬಿತ್ತನೆ ಕಾರ್ಯ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ವಾಡಿಕೆಗಿಂತ…
ದಾಸೇಗೌಡ ಸರಗೂರು ಸರಗೂರು: ಸ್ಥಳ ಪರಿಶೀಲಿಸಿ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಆಗ್ರಹ ಸರಗೂರು: ಪಟ್ಟಣದ ವಿವಿಧ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ…