ಮೈಸೂರು

ಏ.16ರಂದು ಯಶವಂತ ಸರದೇಶಪಾಂಡೆಯ ‘ಸೂಪರ್ ಸಂಸಾರ’ ನಾಟಕ

ಮೈಸೂರು: ಖ್ಯಾತ ರಂಗಕರ್ಮಿ ಡಾ.ಯಶವಂತ ಸರದೇಶಪಾಂಡೆ ಅವರ ಹುಬ್ಬಳ್ಳಿಯ ಗುರು ಇನ್ ಸ್ಟಿ ಟ್ಯೂಟ್ ವತಿಯಿಂದ ಏಪ್ರಿಲ್ 16ರಂದು ಸಂಜೆ 6.30ಕ್ಕೆ ನಗರದ ಕಲಾಮಂದಿರದಲ್ಲಿ ‘ಸೂಪರ್ ಸಂಸಾರ’ ಎಂಬ ನಗೆ ನಾಟಕ ಪ್ರದರ್ಶನಗೊಳ್ಳಲಿದೆ.

ಪ್ರಯೋಗ ಹಾಗೂ ಮಾಧ್ಯಮ ‌ಸಹಯೋಗದೊಂದಿಗೆ ಈ ನಾಟಕ ಪ್ರಯೋಗಗೊಳ್ಳಲಿದೆ. ಮುಂಬಯಿಯ‌ ಸಂತೋಷ್ ಪವಾರ ಅವರ ಮರಾಠಿ ನಾಟಕವನ್ನು ಡಾ.ಯಶವಂತ ಸರದೇಶಪಾಂಡೆ ಅನುವಾದಿಸಿ, ನಿರ್ದೇಶಿಸಿದ್ದಾರೆ.

ಈ ನಾಟಕ ನೋಡುವವರಿಗೆ ‘ನಗೆ ಖಚಿತ- ಉಪಾಹಾರ ಉಚಿತ’ ಅಂದರೆ ನಾಟಕದ ನಂತರ ಪ್ರತಿಯೊಬ್ಬರಿಗೂ ಬ್ರಾಹ್ಮಿನ್ಸ್ ಕೆಫೆಯಿಂದ ಉಪಾಹಾರ ಇರುತ್ತದೆ ಎಂದು ಯಶವಂತ ಸರದೇಶಪಾಂಡೆ ತಿಳಿಸಿದ್ದಾರೆ.

andolanait

Recent Posts

ಸಚಿವ ಎಚ್.ಕೆ.ಪಾಟೀಲ್‌ಗೆ ಜೀವ ಬೆದರಿಕೆ ಪ್ರಕರಣ: ಆರೋಪಿ ಅರೆಸ್ಟ್‌

ಬೆಂಗಳೂರು: ಸಚಿವ ಎಚ್.ಕೆ.ಪಾಟೀಲ್‌ಗೆ ಜೀವ ಬೆದರಿಕೆ ಹಾಕಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಸಚಿವ ಎಚ್.ಕೆ.ಪಾಟೀಲ್‌ ಅವರಿಗೆ ಫೇಸ್‌ಬುಕ್‌ನಲ್ಲಿ ಜೀವ ಬೆದರಿಕೆ…

23 mins ago

ಹೃದಯಾಘಾತದಿಂದ ಹಿರಿಯ ಪತ್ರಕರ್ತ ದೊಡ್ಡ ಬೊಮಯ್ಯ ನಿಧನ: ಸಿಎಂ ಸಿದ್ದರಾಮಯ್ಯ ಸಂತಾಪ

ಬೆಂಗಳೂರು: ಹಿರಿಯ ಪತ್ರಕರ್ತ, ಕರ್ನಾಟಕ ಪತ್ರಕರ್ತರ ಸಹಕಾರ ಸಂಘದ ಉಪಾಧ್ಯಕ್ಷರಾದ ದೊಡ್ಡ ಬೊಮಯ್ಯ ಇಂದು ಹೃದಯಾಘಾತದಿಂದ ನಿಧನರಾಗಿದ್ದು, ಸಿಎಂ ಸಿದ್ದರಾಮಯ್ಯ…

1 hour ago

ನಾಲ್ವರ ಹತ್ಯೆಗೈದ ಅಪರಾಧಿಗೆ ಗಲ್ಲು ಶಿಕ್ಷೆ: ತನಿಖೆಯಲ್ಲಿ ಪಾಲ್ಗೊಂಡ ಅಧಿಕಾರಿ, ಸಿಬ್ಬಂದಿಗೆ ಬೆಳ್ಳಿ ಪದಕದ ಗೌರವ

ಮಡಿಕೇರಿ: ಮಾರ್ಚ್‌ನಲ್ಲಿ ಪೊನ್ನಂಪೇಟೆ ಪೊಲೀಸ್‌ ಠಾಣೆ ವ್ಯಾಪ್ತಿಯಲಲಿ ನಡೆದಿದ್ದ ನಾಲ್ವರ ಹತ್ಯೆ ಪ್ರಕರಣ ಸಂಬಂಧ ಅಪರಾಧಿಗೆ ಗಲ್ಲು ಶಿಕ್ಷೆ ವಿಧಿಸಿ…

1 hour ago

ಮಾಗಿ ಉತ್ಸವದ ಫಲಪುಷ್ಪ ಪ್ರದರ್ಶನಕ್ಕೆ ಅಂತಿಮ ಹಂತದ ಸಿದ್ಧತೆ

ಮೈಸೂರು: ಮೈಸೂರಿನ ಅರಮನೆ ಆವರಣದಲ್ಲಿ ಡಿಸೆಂಬರ್.21ರಿಂದ 31ರವರೆಗೆ ಜರುಗಲಿರುವ ಪ್ರತಿಷ್ಠಿತ ಮಾಗಿ ಉತ್ಸವದ ಅಂಗವಾಗಿ ಆಯೋಜಿಸಲಾಗಿರುವ ಫಲಪುಷ್ಪ ಪ್ರದರ್ಶನಕ್ಕೆ ಅಂತಿಮ…

1 hour ago

ಖ್ಯಾತ ನಟ ಹಾಗೂ ನಿರ್ದೇಶಕ ಶ್ರೀನಿವಾಸ್‌ ನಿಧನ

ಕೊಚ್ಚಿ: ಖ್ಯಾತ ಮಲಯಾಳಂ ನಟ ಹಾಗೂ ನಿರ್ದೇಶಕ ಶ್ರೀನಿವಾಸ್‌ ನಿಧನರಾಗಿದ್ದಾರೆ. ಅವರಿಗೆ 69 ವರ್ಷ ವಯಸ್ಸಾಗಿತ್ತು. ಹಲವು ವರ್ಷಗಳಿಂದ ವಿವಿಧ…

1 hour ago

ಚಾಮರಾಜನಗರ| ಒಟ್ಟಿಗೆ ಕಾಣಿಸಿಕೊಂಡ ಐದು ಹುಲಿಗಳು: ಭಯಭೀತರಾದ ಗ್ರಾಮಸ್ಥರು

ಚಾಮರಾಜನಗರ: ಚಾಮರಾಜನಗರ ಹಾಗೂ ಗುಂಡ್ಲುಪೇಟೆ ತಾಲ್ಲೂಕುಗಳ ಗ್ರಾಮಸ್ಥರಲ್ಲಿ ವ್ಯಾಘ್ರಗಳ ಆತಂಕ ಮನೆ ಮಾಡಿದೆ. ಒಟ್ಟಿಗೆ ಐದು ಹುಲಿಗಳು ರಸ್ತೆಯಲ್ಲಿ ಹಾದು…

3 hours ago