ಮೈಸೂರು: ಖ್ಯಾತ ರಂಗಕರ್ಮಿ ಡಾ.ಯಶವಂತ ಸರದೇಶಪಾಂಡೆ ಅವರ ಹುಬ್ಬಳ್ಳಿಯ ಗುರು ಇನ್ ಸ್ಟಿ ಟ್ಯೂಟ್ ವತಿಯಿಂದ ಏಪ್ರಿಲ್ 16ರಂದು ಸಂಜೆ 6.30ಕ್ಕೆ ನಗರದ ಕಲಾಮಂದಿರದಲ್ಲಿ ‘ಸೂಪರ್ ಸಂಸಾರ’ ಎಂಬ ನಗೆ ನಾಟಕ ಪ್ರದರ್ಶನಗೊಳ್ಳಲಿದೆ.
ಪ್ರಯೋಗ ಹಾಗೂ ಮಾಧ್ಯಮ ಸಹಯೋಗದೊಂದಿಗೆ ಈ ನಾಟಕ ಪ್ರಯೋಗಗೊಳ್ಳಲಿದೆ. ಮುಂಬಯಿಯ ಸಂತೋಷ್ ಪವಾರ ಅವರ ಮರಾಠಿ ನಾಟಕವನ್ನು ಡಾ.ಯಶವಂತ ಸರದೇಶಪಾಂಡೆ ಅನುವಾದಿಸಿ, ನಿರ್ದೇಶಿಸಿದ್ದಾರೆ.
ಈ ನಾಟಕ ನೋಡುವವರಿಗೆ ‘ನಗೆ ಖಚಿತ- ಉಪಾಹಾರ ಉಚಿತ’ ಅಂದರೆ ನಾಟಕದ ನಂತರ ಪ್ರತಿಯೊಬ್ಬರಿಗೂ ಬ್ರಾಹ್ಮಿನ್ಸ್ ಕೆಫೆಯಿಂದ ಉಪಾಹಾರ ಇರುತ್ತದೆ ಎಂದು ಯಶವಂತ ಸರದೇಶಪಾಂಡೆ ತಿಳಿಸಿದ್ದಾರೆ.
ಬೆಳ್ಳಿ ಖಡ್ಗ, ದೇವಿಗೆ ರೇಷ್ಮೆ ಸೀರೆ ಅರ್ಪಿಸಿ ವಿಶೇಷ ಪೂಜೆ, ಪ್ರಾರ್ಥನೆ ಉಡುಪಿ : ತಮಿಳುನಾಡು ಮುಖ್ಯಮಂತ್ರಿ ಸಿ.ಜೋಸೆಫ್ ವಿಜಯ್…
ಹಿಂದಿನ ವರ್ಷದ ಶುಲ್ಕವೇ ಈ ವರ್ಷಕ್ಕೂ ಅನ್ವಯ ಬೆಂಗಳೂರು : ಪ್ರಸಕ್ತ ಶೈಕ್ಷಣಿಕ ವರ್ಷದಿಂದ ವೈದ್ಯಕೀಯ, ದಂತ ವೈದ್ಯಕೀಯ,…
ಸಾಮಾಜಿಕ ತಾಣಗಳಲ್ಲಿ, ನವ ಮಾಧ್ಯಮಗಳಲ್ಲಿ ಅವರವರ ಭಾವಕ್ಕೆ ಅವರವರ ಅನುಭವಕ್ಕೆ ತಕ್ಕಂತೆ ಜಿಜ್ಞಾಸೆ ನಡೆದಿದೆ. ಚಿತ್ರಮಂದಿರಗಳಿಂದ ಪ್ರೇಕ್ಷಕ ದೂರವಾಗುತ್ತಿದ್ದಾನೆ; ಅವನನ್ನು…
ಮಳವಳ್ಳಿ: ತಾಲ್ಲೂಕಿನ ತಳಗವಾದಿ ಗ್ರಾಮಕ್ಕೆ ಹೊಂದುಕೊಂಡಂತೆ ಚಿರತೆಯೊಂದು ಕಾಣಿಸಿಕೊಂಡಿದ್ದು, ಜನರು ಆತಂಕಗೊಂಡಿದ್ದಾರೆ. ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜು ಸಮೀಪವೇ…