ಮೈಸೂರು: ಖ್ಯಾತ ರಂಗಕರ್ಮಿ ಡಾ.ಯಶವಂತ ಸರದೇಶಪಾಂಡೆ ಅವರ ಹುಬ್ಬಳ್ಳಿಯ ಗುರು ಇನ್ ಸ್ಟಿ ಟ್ಯೂಟ್ ವತಿಯಿಂದ ಏಪ್ರಿಲ್ 16ರಂದು ಸಂಜೆ 6.30ಕ್ಕೆ ನಗರದ ಕಲಾಮಂದಿರದಲ್ಲಿ ‘ಸೂಪರ್ ಸಂಸಾರ’ ಎಂಬ ನಗೆ ನಾಟಕ ಪ್ರದರ್ಶನಗೊಳ್ಳಲಿದೆ.
ಪ್ರಯೋಗ ಹಾಗೂ ಮಾಧ್ಯಮ ಸಹಯೋಗದೊಂದಿಗೆ ಈ ನಾಟಕ ಪ್ರಯೋಗಗೊಳ್ಳಲಿದೆ. ಮುಂಬಯಿಯ ಸಂತೋಷ್ ಪವಾರ ಅವರ ಮರಾಠಿ ನಾಟಕವನ್ನು ಡಾ.ಯಶವಂತ ಸರದೇಶಪಾಂಡೆ ಅನುವಾದಿಸಿ, ನಿರ್ದೇಶಿಸಿದ್ದಾರೆ.
ಈ ನಾಟಕ ನೋಡುವವರಿಗೆ ‘ನಗೆ ಖಚಿತ- ಉಪಾಹಾರ ಉಚಿತ’ ಅಂದರೆ ನಾಟಕದ ನಂತರ ಪ್ರತಿಯೊಬ್ಬರಿಗೂ ಬ್ರಾಹ್ಮಿನ್ಸ್ ಕೆಫೆಯಿಂದ ಉಪಾಹಾರ ಇರುತ್ತದೆ ಎಂದು ಯಶವಂತ ಸರದೇಶಪಾಂಡೆ ತಿಳಿಸಿದ್ದಾರೆ.
ಉಡುಪಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು ಉಡುಪಿಯ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ಶ್ರೀಕೃಷ್ಣನ ದರ್ಶನ…
ಮುಖ್ಯಮಂತ್ರಿಗಳಾದ ಕೆಲವೇ ದಿನಗಳಲ್ಲಿ ಡಿ.ಕೆ.ಶಿವಕುಮಾರ್ ಅವರು ಸರ್ಕಾರಿ ಅಧಿಕಾರಿಗಳು, ನೌಕರರು ಹಾಗೂ ಸಿಬ್ಬಂದಿಗಳು ಬೆಳಿಗ್ಗೆ ೧೦ ಗಂಟೆಗೆ ಹಾಜರಾತಿ ದಾಖಲಿಸುವಂತೆ…
ಸರ್ಕಾರಿ ಶಾಲೆಗಳಿಗೆ ಮಕ್ಕಳು ಬರುತ್ತಿಲ್ಲ ಅಂತ ನೆಪ ಹೇಳಿ ಸರ್ಕಾರಿ ಶಾಲೆಗಳನ್ನು ಮುಚ್ಚಲು ಮುಂದಾಗಿರುವುದು ಸರಿಯಲ್ಲ. ಖಾಸಗಿ ಶಾಲೆಗಳಲ್ಲಿ ಪ್ರವೇಶ…
ರಾಜ್ಯದಲ್ಲಿ ಕ್ರಿಕೆಟ್ ಗೀಳಿನ ಅಬ್ಬರದಲ್ಲಿ ಫುಟ್ಬಾಲ್ ಕ್ರೀಡೆ ಧೂಳೀಪಟ ವಾಗುತ್ತಿರುವುದು ಅತ್ಯಂತ ಆಘಾತಕಾರಿ. ಶೇ. ೯೦ ಕ್ಕೂ ಹೆಚ್ಚು ಫುಟ್ಬಾಲ್…
ಇಂದು ಜಗತ್ತಿಗೆ ಗಾಂಧಿ ಚಿಂತನೆ ಹೆಚ್ಚು ಪ್ರಸ್ತುತ: ಗಾಂಧಿ ಎಂದರೆ ಕೇವಲ ಇತಿಹಾಸದ ಪುಟಗಳಲ್ಲಿ ಉಳಿದಿರುವ ಸ್ವಾತಂತ್ರ್ಯ ಹೋರಾಟಗಾರ ಮಾತ್ರ ಅಲ್ಲ. ಸದಾ…
ಡಾ.ರಹಮತ್ ತರೀಕೆರೆ ಕರ್ನಾಟಕದಲ್ಲಿ ಗಾಂಧಿಗೆ ಸಂಬಂಧಿಸಿದಂತೆ ಪರಸ್ಪರ ವಿರುದ್ಧವೆನಿಸುವ ವಿದ್ಯಮಾನಗಳು ಜರುಗುತ್ತಿವೆ. ಉದಾ ಹರಣೆಗೆ- ೧. ಗಾಂಧಿ ಹಂತಕ ಗೋಡ್ಸೆ ಮತ್ತು…