ಮೈಸೂರು: ಖ್ಯಾತ ರಂಗಕರ್ಮಿ ಡಾ.ಯಶವಂತ ಸರದೇಶಪಾಂಡೆ ಅವರ ಹುಬ್ಬಳ್ಳಿಯ ಗುರು ಇನ್ ಸ್ಟಿ ಟ್ಯೂಟ್ ವತಿಯಿಂದ ಏಪ್ರಿಲ್ 16ರಂದು ಸಂಜೆ 6.30ಕ್ಕೆ ನಗರದ ಕಲಾಮಂದಿರದಲ್ಲಿ ‘ಸೂಪರ್ ಸಂಸಾರ’ ಎಂಬ ನಗೆ ನಾಟಕ ಪ್ರದರ್ಶನಗೊಳ್ಳಲಿದೆ.
ಪ್ರಯೋಗ ಹಾಗೂ ಮಾಧ್ಯಮ ಸಹಯೋಗದೊಂದಿಗೆ ಈ ನಾಟಕ ಪ್ರಯೋಗಗೊಳ್ಳಲಿದೆ. ಮುಂಬಯಿಯ ಸಂತೋಷ್ ಪವಾರ ಅವರ ಮರಾಠಿ ನಾಟಕವನ್ನು ಡಾ.ಯಶವಂತ ಸರದೇಶಪಾಂಡೆ ಅನುವಾದಿಸಿ, ನಿರ್ದೇಶಿಸಿದ್ದಾರೆ.
ಈ ನಾಟಕ ನೋಡುವವರಿಗೆ ‘ನಗೆ ಖಚಿತ- ಉಪಾಹಾರ ಉಚಿತ’ ಅಂದರೆ ನಾಟಕದ ನಂತರ ಪ್ರತಿಯೊಬ್ಬರಿಗೂ ಬ್ರಾಹ್ಮಿನ್ಸ್ ಕೆಫೆಯಿಂದ ಉಪಾಹಾರ ಇರುತ್ತದೆ ಎಂದು ಯಶವಂತ ಸರದೇಶಪಾಂಡೆ ತಿಳಿಸಿದ್ದಾರೆ.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…