ಮೈಸೂರು

ತಾಂಡವಪುರದಲ್ಲಿ ಯತೀಂದ್ರ ಮತಭೇಟೆ

ತಾಂಡವಪುರ: ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಮೈತ್ರಿ ಕೂಟವು ಅಧಿಕಾರಿಕೆ ಬರುವುದು ನಿಶ್ಚಿತ ಎಂದು ವರುಣ ಕ್ಷೇತ್ರದ ವಾಜಿ ಶಾಸಕ ಹಾಗೂ ಆಶ್ರುಂ ಸಮಿತಿಯ ಅಧ್ಯಕ್ಷ ಡಾ ಯತೀಂದ್ರ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದರು.

ನಂಜನಗೂಡು ತಾಲ್ಲೂಕಿನ ತಾಂಡವಪುರ ಗ್ರಾಮದಲ್ಲಿ ಚಾಮರಾಜನಗರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸುನಿಲ್ ಬೋಸ್ ರವರ ಪರ ಮತಾಯಚಿಸಿ ಅವರು ಮಾತನಾಡಿದರು.

ಜಿಪಂ ವಾಜಿ ಅಧ್ಯಕ್ಷರಾದ ಬಿ.ಎಂ.ರಾಮು, ಎಸ್.ಸಿ.ಬಸವರಾಜು, ತಗಡೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಂಗಸ್ವಾಮಿ, ಜಿಪಂ ಮಾಜಿ ಸದಸ್ಯೆ ರೇವಮ್ಮ ಮಲ್ಲೇಗೌಡ, ತಾಪಂ ಮಾಜಿ ಸದಸ್ಯೆ ಲಕ್ಷ್ಮಿ ಮಹದೇವ, ಗ್ರಾಪಂ ಉಪಾಧ್ಯಕ್ಷ ಶಿವಣ್ಣ, ದಕ್ಷಿಣಾಮೂರ್ತಿ, ರಾಕೇಶ್, ಎಂ.ಮಹದೇವ್, ಮುಖಂಡರು ಹಾಜರಿದ್ದರು.

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಬೆಂಕಿ ಅವಘಡ | ಅಬಕಾರಿ ಡಿಸಿ ಅಮಾನತಿಗೆ ಶಿಫಾರಸ್ಸು ಮಾಡಲು ಸೂಚನೆ ಕೊಟ್ಟ ಯತೀಂದ್ರ ಸಿದ್ದರಾಮಯ್ಯ!

ಮೈಸೂರು : ಸೋಮವಾರ ಪಬ್‌ನಲ್ಲಿ ಸಂಭವಿಸಿದ್ದ ಬೆಂಕಿ ಅವಘಡದಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಕರ್ತವ್ಯ ಲೋಪದ ಕಾರಣಕ್ಕಾಗಿ ಅಬಕಾರಿ…

38 mins ago

ರೈತರಿಗೆ ಬಿಗ್‌ ಗಿಫ್ಟ್‌ ಕೊಟ್ಟ ತಮಿಳುನಾಡು ಸಿಎಂ ವಿಜಯ್‌

ಚೆನ್ನೈ: ತಮಿಳುನಾಡಿನ ರೈತರಿಗೆ ಸಿಎಂ ವಿಜಯ್‌ ಬಂಪರ್‌ ಕೊಡುಗೆ ನೀಡಿದ್ದಾರೆ. ವಿವಿಧ ಸಹಕಾರಿ ಬ್ಯಾಂಕುಗಳಲ್ಲಿ ರೈತರು ಪಡೆದಿರುವ 75,000 ರೂ…

4 hours ago

ಮುಂಗಾರು ಕೊರತೆ: ಹಾರಂಗಿ ಜಲಾಶಯದ ಒಳಹರಿವು ತೀವ್ರ ಕುಸಿತ

ಮಡಿಕೇರಿ: ಮುಂಗಾರು ಮಳೆ ಕೊರತೆಯಿಂದ ಹಾರಂಗಿ ಜಲಾಶಯಕ್ಕೆ ಒಳಹರಿವು ತೀವ್ರವಾಗಿ ಕುಸಿದಿದ್ದು, ರೈತರಲ್ಲಿ ಆತಂಕ ಹೆಚ್ಚಾಗಿದೆ. ಮಳೆಗಾಲವಾದರೂ ಜಿಲ್ಲೆಯಲ್ಲಿ ಮಳೆ…

6 hours ago

ಮೆಡಿಕಲ್‌ನಲ್ಲಿ ಇನ್ಮುಂದೆ ಸಾರ್ವಜನಿಕರು ನೇರವಾಗಿ ಸಿರಪ್‌ ಖರೀದಿ ಮಾಡುವಂತಿಲ್ಲ: ಕೇಂದ್ರ ಸರ್ಕಾರ ಆದೇಶ

ನವದೆಹಲಿ: ಮೆಡಿಕಲ್‌ ಶಾಪ್‌ಗಳಲ್ಲಿ ಇನ್ಮು ಮುಂದೆ ಸಾರ್ವಜನಿಕರು ನೇರವಾಗಿ ಸಿರಪ್‌ ಖರೀದಿ ಮಾಡುವಂತಿಲ್ಲ ಎಂದು ಕೇಂದ್ರ ಆರೋಗ್ಯ ಇಲಾಖೆ ಆದೇಶ…

7 hours ago

ನಟ ವಿಜಯ್‌ ರಾಘವೇಂದ್ರ, ಶ್ರೀಮುರಳಿಗೆ ಮಾತೃ ವಿಯೋಗ

ಬೆಂಗಳೂರು: ಕನ್ನಡ ಚಿತ್ರರಂಗದ ಪ್ರಸಿದ್ಧ ನಿರ್ಮಾಪಕರಾದ ಎಸ್.ಎ.ಚಿನ್ನೇಗೌಡ ಅವರ ಪತ್ನಿ ಹಾಗೂ ನಟರಾದ ವಿಜಯ್‌ ರಾಘವೇಂದ್ರ, ಶ್ರೀಮುರಳಿ ಅವರ ತಾಯಿ…

8 hours ago

ಜೂನ್.‌19ಕ್ಕೆ ಹಾರ್ಮುಜ್‌ ಜಲಸಂಧಿ ಸಂಪೂರ್ಣವಾಗಿ ಓಪನ್:‌ ಡೊನಾಲ್ಡ್‌ ಟ್ರಂಪ್‌

ವಾಷಿಂಗ್ಟನ್:‌ ಮಧ್ಯಪ್ರಾಚ್ಯ ಯುದ್ಧವನ್ನು ಕೊನೆಗೊಳಿಸಲು ಇರಾನ್‌ ಮತ್ತು ಅಮೇರಿಕಾ ನಡುವಿನ ಒಪ್ಪಂದ್‌ ನಂತರ ಶುಕ್ರವಾರದಿಂದ ಹಾರ್ಮುಜ್‌ ಜಲಸಂಧಿ ಸಂಪೂರ್ಣವಾಗಿ ಮುಕ್ತವಾಗಲಿದೆ…

8 hours ago