ಮೈಸೂರು: ಶಿವರಾತ್ರಿ ಹಬ್ಬದ ಜೊತೆ ಸರಣಿ ರಜೆ ಹಿನ್ನೆಲೆ, ಹಾಲಿಡೇ ಸಂಭ್ರಮದಲ್ಲಿದ್ದ ಯುವಕನೋರ್ವ ಈಜಲು ತೆರಳಿ ನೀರುಪಾಲಾದ ಘಟನೆ ನಂಜನಗೂಡು ತಾಲೂಕಿನ ಹುಲ್ಲಹಳ್ಳಿಯ ಹತ್ವಾಳು ಕಟ್ಟೆಯಲ್ಲಿ ನಡೆದಿದೆ.
ನಗರದ ಅಶೋಕಪುರಂ ನಿವಾಸಿ ತೇಜಸ್(24) ಕುಮಾರ್ ಮೃತ ಯುವಕ. ಶಿವರಾತ್ರಿ ಹಬ್ಬ ಹಾಗೂ ವೀಕೆಂಡ್ ಹಿನ್ನಲೆ ತೇಜಸ್ ಕುಮಾರ್ ಹುಲ್ಲಹಳ್ಳಿ ಸಮೀಪದ ಹತ್ವಾಳ್ ಕಟ್ಟೆ ಬಳಿ ಸ್ನೇಹಿತರೊಂದಿಗೆ ತೆರಳಿದ್ದಾನೆ. ಸ್ನೇಹಿತರು ನೀರಿನಲ್ಲಿ ಈಜುತ್ತಿದ್ದರು. ಈಜು ಬಾರದಿದ್ದರೂ ತೇಜಸ್ ನೀರಿಗೆ ಹಾರಿದ್ದಾನೆ. ಹೊರಬರಲು ಸಾಧ್ಯವಾಗದೆ ಮೃತಪಟ್ಟಿದ್ದಾನೆ.
ತೇಜಸ್ ಖಾಸಗಿ ಕಂಪನಿಯಲ್ಲಿ ವ್ಯವಸ್ಥಾಪಕ ಎಂದು ಹೇಳಲಾಗಿದೆ. ಹುಲ್ಲಹಳ್ಳಿ ಪೊಲೀಸ್ ಠಾಣೆಯ ಪಿಎಸ್ಐ ಚೇತನ್ ಕುಮಾರ್ ಸಿಬ್ಬಂದಿಗಳಾದ ದೊಡ್ಡಯ್ಯ, ಕಿರಣ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇ.ಡಿ. ಅಧಿಕಾರಿಗಳು ಇಂದು ಕೂಡ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದು, ಸಾರ್ವಜನಿಕರ ಕೆಲಸಗಳಿಗೆ ಬ್ರೇಕ್ ಹಾಕಲಾಗಿದೆ.…
ಮೈಸೂರು: ಕಾನೂನು ಬಾಹಿರವಾಗಿ ಸಿ.ಎ ನಿವೇಶನ ಪಡೆದಿದ್ದಾರೆ ಎಂದು ಆರೋಪಿಸಿ ಬಿಜೆಪಿ ಮುಖಂಡ ರಘು ಕೌಟಿಲ್ಯ ವಿರುದ್ಧ ನಾಗೇಂದ್ರ ಎಂಬುವವರು…
ನಂಜನಗೂಡು: ವರುಣ ಕ್ಷೇತ್ರ ಹಾಗೂ ನಂಜನಗೂಡು ವಿಧಾನಸಭಾ ಕ್ಷೇತ್ರವನ್ನು ಸಂಪರ್ಕಿಸಲು ಕಪಿಲಾ ನದಿಗೆ ಮತ್ತೊಂದು ಸೇತುವೆ ಮಂಜೂರಾಗಿದೆ. ತಾಲ್ಲೂಕಿನ ನಂಜನಗೂಡು-ಹುಲ್ಲಹಳ್ಳಿ…
ಮೈಸೂರು: ಮೈಸೂರು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಅವರಿಗೆ ಭಾರೀ ಸಂಕಷ್ಟ ಎದುರಾಗಿದೆ ಎಂಬ ಮಾಹಿತಿ…
ಮೈಸೂರು: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಮೆಟ್ರಿಕ್ ನಂತರದ ಕೋರ್ಸ್ಗಳಾದ ಸ್ನಾತಕೋತ್ತರ ಪದವಿ, ವೃತ್ತಿಪರ ಪದವಿ ಮತ್ತು ವೃತ್ತಿಪರ…
ಅಮಿತ್ ಶಾ, ಅಜಿತ್ ದೋವಲ್ ಮೇಲೆಯೂ ಆರೋಪ ಡಿ.ವಿ.ರಾಜಶೇಖರ ಖಾಲಿಸ್ತಾನ್ ಉಗ್ರವಾದಿ ನಾಯಕ ಹರದೀಪ್ ಸಿಂಗ್ ನಿಜ್ಜರ್ ಹತ್ಯೆಯ ನಂತರದ…