ಮೈಸೂರು

ಗ್ರಾಮದೇವತೆ ಹಬ್ಬದಲ್ಲಿ ಅವಘಡ: ಬಂಡಿ ಓಡಿಸುವಾಗ ಕೆಳಗೆ ಬಿದ್ದು ಯುವಕ ಸಾವು

ಮೈಸೂರು: ಗ್ರಾಮದೇವತೆ ಹಬ್ಬದಲ್ಲಿ ಬಂಡಿ ಓಡಿಸುವಾಗ ಕೆಳಗೆ ಬಿದ್ದು ಯುವಕ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆಯ ತಲಕಾಡು ಗ್ರಾಮದಲ್ಲಿ ನಡೆದಿದೆ.

22 ವರ್ಷದ ಪ್ರವೀಣ್‌ ಎಂಬಾತನೇ ಮೃತ ದುರ್ದೈವಿ. ತಲಕಾಡು ಗ್ರಾಮದ ಗ್ರಾಮ ದೇವತೆ ಬಂಡರಸಮ್ಮ ಹಬ್ಬದ ಬಂಡಿ ಉತ್ಸವದಲ್ಲಿ ಈ ಘಟನೆ ನಡೆದಿದ್ದು, ಬಂಡಿ ಓಡಿಸುವಾಗ ಬಂಡಿಯಿಂದ ಆಯತಪ್ಪಿ ಕೆಳಗೆ ಬಿದ್ದು ಈ ಘಟನೆ ಸಂಭವಿಸಿದೆ. ಕೆಳಗೆ ಬಿದ್ದು ಗಂಭೀರ ಗಾಯಗೊಂಡಿದ್ದ ಪ್ರವೀಣ್‌ನನ್ನು ಮೈಸೂರಿನ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಪ್ರವೀಣ್‌ ಸಾವನ್ನಪ್ಪಿದ್ದಾನೆ.

 

ಆಂದೋಲನ ಡೆಸ್ಕ್

Recent Posts

KSOU | ಯುಜಿಸಿ ನೆಟ್, ಕೆ-ಸೆಟ್‌ ಪರೀಕ್ಷೆಗೆ ಉಚಿತ ತರಬೇತಿ

ಮೈಸೂರು : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗಳಿಗೆ…

35 mins ago

ದೆಹಲಿ ಏರ್‌ಪೋರ್ಟ್‌ನಲ್ಲಿ ಎರಡು ವಿಮಾನಗಳ ನಡುವೆ ಡಿಕ್ಕಿ

ನವದೆಹಲಿ : ಇಲ್ಲಿನ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಎರಡು ವಿಮಾನಗಳ ನಡುವ ಡಿಕ್ಕಿ ಸಂಭವಿಸಿದ್ದು, ಭಾರೀ ಅನಾಹುತ ತಪ್ಪಿದೆ.…

48 mins ago

ಮಂತ್ರಾಲಯ ಬಳಿ ಭೀಕರ ಅಪಘಾತ : ಐವರು ಮಹಿಳೆಯರು ಸೇರಿ 8 ಮಂದಿ ಸಾವು

ರಾಯಚೂರು : ಆಂಧ್ರ ಪ್ರದೇಶದ ಕರ್ನೂಲ್ ಜಿಲ್ಲೆಯ ಚಿಲಕಣಡೋಣ ಗ್ರಾಮದ ಸಮೀಪ ಗುರುವಾರ ಬೆಳಗಿನ ಜಾವ ಸಂಭವಿಸಿದ ಭೀಕರ ರಸ್ತೆ…

1 hour ago

ಈ ಬಾರಿ ಕರ್ನಾಟಕಕ್ಕೆ ಮುಂಗಾರು ಕೊರತೆ ; ಮುಂಜಾಗ್ರತ ಕ್ರಮಕ್ಕೆ ಸಿಎಂ ಸೂಚನೆ

ಬೆಂಗಳೂರು : ರಾಜ್ಯದ ಐದು ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆಯಾಗುವ ಸಾಧ್ಯತೆಯಿದ್ದು, ಕುಡಿಯುವ ನೀರಿಗೆ ತೊಂದರೆಯಾಗದಂತೆ…

2 hours ago

ಟರ್ಕಿ ಶಾಲೆಯಲ್ಲಿ ಗುಂಡಿನ ದಾಳಿ ; ಪೊಲೀಸ್‌ ಅಧಿಕಾರಿ ಮಗನಿಂದ ನರಮೇಧ!

ಟರ್ಕಿ : ಟರ್ಕಿಯ ಕಹ್ರಮನ್ಮರಾಸ್ ಪ್ರಾಂತ್ಯದ ಶಾಲೆಯಲ್ಲಿ 14 ವರ್ಷದ ವಿದ್ಯಾರ್ಥಿಯೊಬ್ಬ ತನ್ನ ತಂದೆಯ (ಮಾಜಿ ಪೊಲೀಸ್ ಅಧಿಕಾರಿ) ಬಂದೂಕನ್ನು…

3 hours ago

ದರ್ಶನ್ ಮೇಲಿನ ಗೌರವಕ್ಕೆ ಊರು ಬಿಟ್ಟಿದ್ದೆ : ಮಾಜಿ ಮ್ಯಾನೇಜರ್ ಮಲ್ಲಿಕಾರ್ಜುನ್ ಶಾಕಿಂಗ್ ಹೇಳಿಕೆ

ಬೆಂಗಳೂರು : ಇಷ್ಟು ವರ್ಷ ನಾಪತ್ತೆ ಆಗಿದ್ದ ನಟ ದರ್ಶನ್ ಮಾಜಿ ಮ್ಯಾನೇಜರ್ ಮಲ್ಲಿಕಾರ್ಜುನ ಅವರು ಈಗ ಮರಳಿ ಬಂದಿದ್ದಾರೆ.…

3 hours ago