ಮೈಸೂರು: ಗ್ರಾಮದೇವತೆ ಹಬ್ಬದಲ್ಲಿ ಬಂಡಿ ಓಡಿಸುವಾಗ ಕೆಳಗೆ ಬಿದ್ದು ಯುವಕ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆಯ ತಲಕಾಡು ಗ್ರಾಮದಲ್ಲಿ ನಡೆದಿದೆ.
22 ವರ್ಷದ ಪ್ರವೀಣ್ ಎಂಬಾತನೇ ಮೃತ ದುರ್ದೈವಿ. ತಲಕಾಡು ಗ್ರಾಮದ ಗ್ರಾಮ ದೇವತೆ ಬಂಡರಸಮ್ಮ ಹಬ್ಬದ ಬಂಡಿ ಉತ್ಸವದಲ್ಲಿ ಈ ಘಟನೆ ನಡೆದಿದ್ದು, ಬಂಡಿ ಓಡಿಸುವಾಗ ಬಂಡಿಯಿಂದ ಆಯತಪ್ಪಿ ಕೆಳಗೆ ಬಿದ್ದು ಈ ಘಟನೆ ಸಂಭವಿಸಿದೆ. ಕೆಳಗೆ ಬಿದ್ದು ಗಂಭೀರ ಗಾಯಗೊಂಡಿದ್ದ ಪ್ರವೀಣ್ನನ್ನು ಮೈಸೂರಿನ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಪ್ರವೀಣ್ ಸಾವನ್ನಪ್ಪಿದ್ದಾನೆ.
ಮೈಸೂರು ತಾಲ್ಲೂಕು ಸಿದ್ದಲಿಂಗಪುರ ಗ್ರಾಪಂ ವ್ಯಾಪ್ತಿಯ ನಾಗನಹಳ್ಳಿ ಗ್ರಾಮದಲ್ಲಿ ಚರಂಡಿಯಲ್ಲಿ ಹೂಳುತುಂಬಿದ್ದು, ಸರಾಗವಾಗಿ ನೀರು ಹರಿಯದೇ ಇರುವುದರಿಂದ ಸೊಳ್ಳೆ, ನೊಣಗಳ…
ಇಂದು ವಿದ್ಯಾರ್ಥಿಗಳು ಮೊಬೈಲ್ ಗೀಳಿಗೆ ಒಳಗಾಗಿದ್ದು, ಸಾಮಾಜಿಕ ಜಾಲತಾಣಗಳಾದ ಇನ್ಸ್ಟಾಗ್ರಾಮ್, ಫೇಸ್ ಬುಕ್, ಸ್ನಾಪ್ ಚಾಟ್, ಎಕ್ಸ್ , ಟೆಲಿಗ್ರಾಂಗಳನ್ನು…
ಮೈಸೂರಿನ ಬಹುತೇಕ ಎಲ್ಲ ವೃತ್ತಗಳಲ್ಲೂ ಸಿಗ್ನಲ್ ಲೈಟ್ಗಳನ್ನು ಅಳವಡಿಸಿದ್ದು, ಸಾಂಸ್ಕೃತಿಕ ನಗರಿಯಾಗಿರುವ ಮೈಸೂರು ಸಿಗ್ನಲ್ ಲೈಟ್ಗಳ ನಗರಿಯಾಗಿ ಮಾರ್ಪಾಡಾಗಿದೆ. ಸಂಚಾರ…
ಮೈಸೂರಿನ ಜಯಲಕ್ಷ್ಮಿಪುರಂ ಮೂಲಕ ಹಾದು ಹೋಗುವ ಗೋಕುಲಂನ ಮುಖ್ಯರಸ್ತೆಯಲ್ಲಿ ಕೆಲ ರೆಸ್ಟೋರೆಂಟ್ಗಳು, ಕೆಫೆ,ಪಿಜ್ಜಾ ಹಾಗೂ ಬರ್ಗರ್ ಸೆಂಟರ್ಗಳು ಇವೆ. ಈ…
ಇದು ಮಾಹಿತಿ ತಂತ್ರಜ್ಞಾನದ ಕ್ರಾಂತಿಯ ಯುಗ. ಅರವತ್ತರ ದಶಕದಲ್ಲಿ ಕೃಷಿ ಕ್ಷೇತ್ರದಲ್ಲಿ ಜಾರಿಗೆ ತಂದ ಜಪಾನ್ ಮಾದರಿಯ ನಾಟಿ, ಕಳೆಕೀಳುವ…
ನವೀನ್ ಡಿಸೋಜ ಮಡಿಕೇರಿ: ಫೆ.೨೮ರಿಂದ ಮಾ.೧೭ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದ್ದು, ಜಿಲ್ಲೆಯ ೧೮ ಪರೀಕ್ಷಾ ಕೇಂದ್ರಗಳಲ್ಲಿ ೫,೨೫೫ ವಿದ್ಯಾರ್ಥಿಗಳು…